ಬ್ರೇಕಿಂಗ್ ನ್ಯೂಸ್
26-01-21 05:00 pm Source: MYKHEL Sadashiva ಕ್ರೀಡೆ
ನವದೆಹಲಿ: ಅನುಭವಿ ಟೆನಿಸ್ ಆಟಗಾರ್ತಿ ಮೌಮ ದಾಸ್ ಸೇರಿ, ದಂತಕತೆ ಅಥ್ಲೀಟ್ ಪಿಟಿ ಉಷಾ ಅವರ ಕೋಚ್ ಮಾಧವನ್ ನಂಬಿಯಾರ್ ಸೇರಿ ಒಟ್ಟು 7 ಕ್ರೀಡಾಪಟುಗಳಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. 72ನೇ ಗಣರಾಜ್ಯೋತ್ಸವ ದಿನ ಭಾರತ ಸರ್ಕಾರ ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸಲಿದೆ.
ಟೇಬಲ್ ಟೆನಿಸ್ ಆಟಗಾರ್ತಿ ಮೌನ ದಾಸ್ ಮತ್ತು ಅಥ್ಲೆಟಿಕ್ಸ್ ಕೋಚ್ ಮಾಧವನ್ ನಂಬಿಯಾರ್ ಹೊರತು ಪಡಿಸಿ, ಭಾರತ ಬಾಸ್ಕೆಟ್ ಬಾಲ್ ತಂಡದ ಮಾಜಿ ನಾಯಕಿ ಪಿ ಅನಿತಾ, ದೂರದ ಓಟಗಾರ್ತಿ ಸುಧಾ ಸಿಂಗ್, ಭಾರತದ ಮಾಜಿ ರಸ್ಲರ್ ವಿಜೇಂದರ್ ಸಿಂಗ್, ಪ್ಯಾರಾ ಅಥ್ಲೀಟ್ ಕೆವೈ ವೆಂಕಟೇಶ್ ಮತ್ತು ಪರ್ವತಾರೋಹಿ ಅಂಶು ಜೇಮ್ಸೇನ್ಪ ಅವರಿಗೂ ಪದ್ಮಶ್ರೀ ನೀಡಲಾಗಿದೆ. ಭಾರತೀಯ ನಾಗರಿಕ ಪ್ರಶಸ್ತಿಗಳಲ್ಲಿ ಪದ್ಮಶ್ರೀ ಪ್ರಶಸ್ತಿ ನಾಲ್ಕನೇ ಅತ್ಯುನ್ನತ ಪ್ರಶಸ್ತಿಯಾಗಿ ಗುರುತಿಸಿಕೊಂಡಿದೆ. ಗಣರಾಜ್ಯೋತ್ಸವ ದಿನ ಪ್ರತೀವರ್ಷ ಪದ್ಮಶ್ರೀ ವಿಜೇತರನ್ನು ಘೋಷಿಸಲಾಗುತ್ತದೆ. ಈ ಪ್ರಶಸ್ತಿಯನ್ನು ಭಾರತದ ರಾಷ್ಟ್ರಪತಿ ರಾಮ್ನಾಥ್ ಕೋವಿಂದ್ ವಿತರಿಸಲಿದ್ದಾರೆ.
ಮೌಮ ದಾಸ್ಗೆ 2013ರಲ್ಲಿ ಅರ್ಜುನ ಪ್ರಶಸ್ತಿ ಲಭಿಸಿತ್ತು. ಆದರೆ ಟೇಬಲ್ ಟೆನಿಸ್ನಲ್ಲಿ ಅಚಂತ ಶರತ್ ಕಮಲ್ 2019ರಲ್ಲಿ ಪದ್ಮಶ್ರೀ ಪ್ರಶಸ್ತಿ ಗೆದ್ದ ಬಳಿಕ ಈ ಗೌರವಕ್ಕೆ ಪಾತ್ರರಾಗುತ್ತಿರುವ ಎರಡನೇ ಆಟಗಾರ್ತಿ ಎಂಬ ಹೆಗ್ಗಳಿಕೆ ಮೌಮ ಪಾತ್ರರಾಗಿದ್ದಾರೆ.
This News Article is a Copy of MYKHEL
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm