ಬ್ರೇಕಿಂಗ್ ನ್ಯೂಸ್
26-01-21 05:00 pm Source: MYKHEL Sadashiva ಕ್ರೀಡೆ
ನವದೆಹಲಿ: ಅನುಭವಿ ಟೆನಿಸ್ ಆಟಗಾರ್ತಿ ಮೌಮ ದಾಸ್ ಸೇರಿ, ದಂತಕತೆ ಅಥ್ಲೀಟ್ ಪಿಟಿ ಉಷಾ ಅವರ ಕೋಚ್ ಮಾಧವನ್ ನಂಬಿಯಾರ್ ಸೇರಿ ಒಟ್ಟು 7 ಕ್ರೀಡಾಪಟುಗಳಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. 72ನೇ ಗಣರಾಜ್ಯೋತ್ಸವ ದಿನ ಭಾರತ ಸರ್ಕಾರ ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸಲಿದೆ.
ಟೇಬಲ್ ಟೆನಿಸ್ ಆಟಗಾರ್ತಿ ಮೌನ ದಾಸ್ ಮತ್ತು ಅಥ್ಲೆಟಿಕ್ಸ್ ಕೋಚ್ ಮಾಧವನ್ ನಂಬಿಯಾರ್ ಹೊರತು ಪಡಿಸಿ, ಭಾರತ ಬಾಸ್ಕೆಟ್ ಬಾಲ್ ತಂಡದ ಮಾಜಿ ನಾಯಕಿ ಪಿ ಅನಿತಾ, ದೂರದ ಓಟಗಾರ್ತಿ ಸುಧಾ ಸಿಂಗ್, ಭಾರತದ ಮಾಜಿ ರಸ್ಲರ್ ವಿಜೇಂದರ್ ಸಿಂಗ್, ಪ್ಯಾರಾ ಅಥ್ಲೀಟ್ ಕೆವೈ ವೆಂಕಟೇಶ್ ಮತ್ತು ಪರ್ವತಾರೋಹಿ ಅಂಶು ಜೇಮ್ಸೇನ್ಪ ಅವರಿಗೂ ಪದ್ಮಶ್ರೀ ನೀಡಲಾಗಿದೆ. ಭಾರತೀಯ ನಾಗರಿಕ ಪ್ರಶಸ್ತಿಗಳಲ್ಲಿ ಪದ್ಮಶ್ರೀ ಪ್ರಶಸ್ತಿ ನಾಲ್ಕನೇ ಅತ್ಯುನ್ನತ ಪ್ರಶಸ್ತಿಯಾಗಿ ಗುರುತಿಸಿಕೊಂಡಿದೆ. ಗಣರಾಜ್ಯೋತ್ಸವ ದಿನ ಪ್ರತೀವರ್ಷ ಪದ್ಮಶ್ರೀ ವಿಜೇತರನ್ನು ಘೋಷಿಸಲಾಗುತ್ತದೆ. ಈ ಪ್ರಶಸ್ತಿಯನ್ನು ಭಾರತದ ರಾಷ್ಟ್ರಪತಿ ರಾಮ್ನಾಥ್ ಕೋವಿಂದ್ ವಿತರಿಸಲಿದ್ದಾರೆ.
ಮೌಮ ದಾಸ್ಗೆ 2013ರಲ್ಲಿ ಅರ್ಜುನ ಪ್ರಶಸ್ತಿ ಲಭಿಸಿತ್ತು. ಆದರೆ ಟೇಬಲ್ ಟೆನಿಸ್ನಲ್ಲಿ ಅಚಂತ ಶರತ್ ಕಮಲ್ 2019ರಲ್ಲಿ ಪದ್ಮಶ್ರೀ ಪ್ರಶಸ್ತಿ ಗೆದ್ದ ಬಳಿಕ ಈ ಗೌರವಕ್ಕೆ ಪಾತ್ರರಾಗುತ್ತಿರುವ ಎರಡನೇ ಆಟಗಾರ್ತಿ ಎಂಬ ಹೆಗ್ಗಳಿಕೆ ಮೌಮ ಪಾತ್ರರಾಗಿದ್ದಾರೆ.
This News Article is a Copy of MYKHEL
10-12-25 05:37 pm
Bangalore Correspondent
ಅಧಿಕಾರ ಹಂಚಿಕೆ ಬಗ್ಗೆ ಗೊಂದಲ ; ಯಾರೂ ಆ ಬಗ್ಗೆ ಮಾತನ...
10-12-25 12:58 pm
ಮಹಿಳಾ ಉದ್ಯೋಗಿಗಳಿಗೆ ಋತುಚಕ್ರ ರಜೆ ; ಹೊಟೇಲುಗಳ ಸಂಘ...
09-12-25 08:56 pm
ಶಾಲಾ ಬಸ್ಸಿನಡಿಗೆ ಬಿದ್ದು ಎಂಟು ವರ್ಷದ ಬಾಲಕಿ ದುರಂತ...
09-12-25 08:53 pm
ಕಾಂಗ್ರೆಸ್ ಗ್ಯಾರಂಟಿ ವಿರುದ್ಧ ಸುಪ್ರೀಂ ಕೋರ್ಟಿಗೆ ಅ...
08-12-25 10:39 pm
10-12-25 01:17 pm
HK News Desk
ಮಾಜಿ ಸಿಜೆಐ ಗವಾಯಿಗೆ ಶೂ ಎಸೆದಿದ್ದ ವಕೀಲ ರಾಕೇಶ್ ಕಿ...
09-12-25 11:03 pm
Goa Fire Accident, 23 dead: ಗೋವಾದ ನೈಟ್ಕ್ಲಬ್...
07-12-25 02:04 pm
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
10-12-25 06:01 pm
Mangaluru Staffer
Mangalore Accident, Gowjee Events owner Death...
10-12-25 04:00 pm
Mangalore, Builder Encroaches Bejai Canal: ಬಿ...
09-12-25 07:30 pm
ರಿಷಬ್ ಶೆಟ್ಟಿ ತೊಡೆಯ ಮೇಲೆ ಮಲಗಿದ ದೈವ ! ಹರಕೆ ನೇಮದ...
09-12-25 05:21 pm
ಎರಡೂವರೆ ಗಂಟೆ ಕಾದರೂ ಸಿಗದ ಆಂಬುಲೆನ್ಸ್ ; ಗೂಡ್ಸ್ ಟ...
09-12-25 11:55 am
09-12-25 04:33 pm
Mangalore Correspondent
ಚಿನ್ನ ಅಡವಿಟ್ಟು ನಕಲಿ ಷೇರು ಮಾರುಕಟ್ಟೆಗೆ 31 ಲಕ್ಷ...
09-12-25 11:58 am
ಗಡಿಭಾಗ ತಲಪಾಡಿಯಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟ ; ಎರ...
08-12-25 09:29 pm
ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಜಾಲ ; ಸ...
06-12-25 09:52 pm
Ganesh Gowda, Chikkamagaluru, Congress, Murde...
06-12-25 02:43 pm