ಬ್ರೇಕಿಂಗ್ ನ್ಯೂಸ್
26-01-21 05:00 pm Source: MYKHEL Sadashiva ಕ್ರೀಡೆ
ನವದೆಹಲಿ: ಅನುಭವಿ ಟೆನಿಸ್ ಆಟಗಾರ್ತಿ ಮೌಮ ದಾಸ್ ಸೇರಿ, ದಂತಕತೆ ಅಥ್ಲೀಟ್ ಪಿಟಿ ಉಷಾ ಅವರ ಕೋಚ್ ಮಾಧವನ್ ನಂಬಿಯಾರ್ ಸೇರಿ ಒಟ್ಟು 7 ಕ್ರೀಡಾಪಟುಗಳಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. 72ನೇ ಗಣರಾಜ್ಯೋತ್ಸವ ದಿನ ಭಾರತ ಸರ್ಕಾರ ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸಲಿದೆ.
ಟೇಬಲ್ ಟೆನಿಸ್ ಆಟಗಾರ್ತಿ ಮೌನ ದಾಸ್ ಮತ್ತು ಅಥ್ಲೆಟಿಕ್ಸ್ ಕೋಚ್ ಮಾಧವನ್ ನಂಬಿಯಾರ್ ಹೊರತು ಪಡಿಸಿ, ಭಾರತ ಬಾಸ್ಕೆಟ್ ಬಾಲ್ ತಂಡದ ಮಾಜಿ ನಾಯಕಿ ಪಿ ಅನಿತಾ, ದೂರದ ಓಟಗಾರ್ತಿ ಸುಧಾ ಸಿಂಗ್, ಭಾರತದ ಮಾಜಿ ರಸ್ಲರ್ ವಿಜೇಂದರ್ ಸಿಂಗ್, ಪ್ಯಾರಾ ಅಥ್ಲೀಟ್ ಕೆವೈ ವೆಂಕಟೇಶ್ ಮತ್ತು ಪರ್ವತಾರೋಹಿ ಅಂಶು ಜೇಮ್ಸೇನ್ಪ ಅವರಿಗೂ ಪದ್ಮಶ್ರೀ ನೀಡಲಾಗಿದೆ. ಭಾರತೀಯ ನಾಗರಿಕ ಪ್ರಶಸ್ತಿಗಳಲ್ಲಿ ಪದ್ಮಶ್ರೀ ಪ್ರಶಸ್ತಿ ನಾಲ್ಕನೇ ಅತ್ಯುನ್ನತ ಪ್ರಶಸ್ತಿಯಾಗಿ ಗುರುತಿಸಿಕೊಂಡಿದೆ. ಗಣರಾಜ್ಯೋತ್ಸವ ದಿನ ಪ್ರತೀವರ್ಷ ಪದ್ಮಶ್ರೀ ವಿಜೇತರನ್ನು ಘೋಷಿಸಲಾಗುತ್ತದೆ. ಈ ಪ್ರಶಸ್ತಿಯನ್ನು ಭಾರತದ ರಾಷ್ಟ್ರಪತಿ ರಾಮ್ನಾಥ್ ಕೋವಿಂದ್ ವಿತರಿಸಲಿದ್ದಾರೆ.
ಮೌಮ ದಾಸ್ಗೆ 2013ರಲ್ಲಿ ಅರ್ಜುನ ಪ್ರಶಸ್ತಿ ಲಭಿಸಿತ್ತು. ಆದರೆ ಟೇಬಲ್ ಟೆನಿಸ್ನಲ್ಲಿ ಅಚಂತ ಶರತ್ ಕಮಲ್ 2019ರಲ್ಲಿ ಪದ್ಮಶ್ರೀ ಪ್ರಶಸ್ತಿ ಗೆದ್ದ ಬಳಿಕ ಈ ಗೌರವಕ್ಕೆ ಪಾತ್ರರಾಗುತ್ತಿರುವ ಎರಡನೇ ಆಟಗಾರ್ತಿ ಎಂಬ ಹೆಗ್ಗಳಿಕೆ ಮೌಮ ಪಾತ್ರರಾಗಿದ್ದಾರೆ.
This News Article is a Copy of MYKHEL
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 11:33 am
HK News Staffer
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
23-03-26 01:11 pm
HK News Staffer
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
Russian oil Tanker, Mangalore: ರಷ್ಯಾದಿಂದ ಮಂಗಳ...
22-03-26 05:07 pm
ರಣಮಳೆಗೆ ಮನೆಯನ್ನ ಕಳಕೊಂಡಿದ್ದ ಕೊಲ್ಯದ ಬಡ ಕುಟುಂಬಕ್...
22-03-26 02:42 pm
Rape, Sandesh PG Inspector: ಇನ್ಸ್ ಪೆಕ್ಟರ್ ಸಂ...
22-03-26 12:10 pm
23-03-26 11:17 am
HK News Staffer
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm