ಬ್ರೇಕಿಂಗ್ ನ್ಯೂಸ್
27-01-21 03:20 pm Source: MYKHEL Mahesh Malnad ಕ್ರೀಡೆ
ಬೆಂಗಳೂರು, ಜನವರಿ 27: ಕ್ರಿಕೆಟ್ ಲೋಕದಿಂದ ಮರೆಯಾಗಿದೆ ಎಂದು ಕೊಂಡರೆ ಮತ್ತೊಮ್ಮೆ ಫಿಕ್ಸಿಂಗ್ ಭೂತ ಆವರಿಸಿಕೊಳ್ಳುತ್ತಿದೆ. ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ತಂಡದ ಇಬ್ಬರು ಆಟಗಾರರು ಮ್ಯಾಚ್ ಫಿಕ್ಸಿಂಗ್ ನಲ್ಲಿ ತೊಡಗಿರುವುದು ಸಾಬೀತಾಗಿದ್ದು, ಇಬ್ಬರನ್ನು ಅಮಾನತು ಮಾಡಲಾಗಿದೆ ಎಂದು ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ(ಐಸಿಸಿ) ತನ್ನ ಆದೇಶದಲ್ಲಿ ತಿಳಿಸಿದೆ.
ಯುಎಇ ತಂಡದ ಆಟಗಾರರಾದ ಮೊಹಮ್ಮದ್ ನವೀದ್ ಹಾಗೂ ಶೈಮಾನ್ ಅನ್ವರ್ ಬಟ್ ಅವರು ಎರಡು ಪ್ರಕರಣಗಳಲ್ಲಿ ಅಪರಾಧಿ ಎಂದು ಸಾಬೀತಾಗಿದೆ ಎಂದು ಐಸಿಸಿ ಭ್ರಷ್ಟಾಚಾರ ನಿಯಂತ್ರಣ ಸಮಿತಿ ಹೇಳಿದೆ. 2019ರಲ್ಲಿ ನಡೆದ ಐಸಿಸಿ ಆಯೋಜನೆಯ ಪುರುಷರ ಟಿ20 ವಿಶ್ವಕಪ್ ಅರ್ಹತಾ ಸುತ್ತಿನ ಪಂದ್ಯಗಳಲ್ಲಿ ಮ್ಯಾಚ್ ಫಿಕ್ಸಿಂಗ್ ಬಗ್ಗೆ ಬಂದ ದೂರು ಆಧಾರಿಸಿ ಐಸಿಸಿ ಭ್ರಷ್ಟಾಚಾರ ನಿಯಂತ್ರಣ ಸ್ವತಂತ್ರ ಸಮಿತಿ ತನಿಖೆ ನಂತರ ತನ್ನ ವರದಿ ನೀಡಿದ್ದು, ಇದರ ಆಧಾರದ ಮೇಲೆ ಈ ಕ್ರಮ ಜರುಗಿಸಲಾಗಿದೆ.
ಇಬ್ಬರ ವಿರುದ್ಧ ಐಸಿಸಿ ನಿಯಮ 2.1.1 , 2.4.4 ಅನ್ವಯ ಕ್ರಮ ಜರುಗಿಸಲಾಗಿದೆ. ಮ್ಯಾಚ್ ಫಿಕ್ಸಿಂಗ್ ಮಾಡಿರುವುದು, ಭ್ರಷ್ಟಾಚಾರ ನಿಗ್ರಹ ಸಮಿತಿಗೆ ಸರಿಯಾದ ಸಾಕ್ಷ್ಯ ಒದಗಿಸದೆ ಭ್ರಷ್ಟಾಚಾರಕ್ಕೆ ಸಹಕರಿಸಿರುವ ಆರೋಪಗಳು ಸಾಬೀತಾಗಿವೆ ಎಂದು ವರದಿ ನೀಡಲಾಗಿದೆ.
This News Article is a Copy of MYKHEL
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm