ಬ್ರೇಕಿಂಗ್ ನ್ಯೂಸ್
28-01-21 12:06 pm Source: MYKHEL Mahesh Malnad ಕ್ರೀಡೆ
ಚೆನ್ನೈ, ಜನವರಿ 28: ಭಾರತೀಯ ಕ್ರಿಕೆಟ್ ತಂಡದ ಆಲ್ರೌಂಡರ್ ಆಗಿ ಮಿಂಚಿರುವ ತಮಿಳುನಾಡು ಮೂಲದ ವಿಜಯ್ ಶಂಕರ್ ಅವರು ಹೊಸ ಇನ್ನಿಂಗ್ಸ್ ಆರಂಭಿಸಿದ್ದಾರೆ. 30 ವರ್ಷ ವಯಸ್ಸಿನ ವಿಜಯ್ ಶಂಕರ್ ಅವರು ದಾಂಪತ್ಯದ ಇನ್ನಿಂಗ್ಸ್ ಶುರುವಾಗಿದೆ
ಐಪಿಎಲ್ನಲ್ಲಿ ಸನ್ ರೈಸರ್ಸ್ ತಂಡದ ಪರವಾಗಿ ವಿಜಯ್ ಶಂಕರ್ ಕಣಕ್ಕಿಳಿಯಲಿದ್ದಾರೆ. ಯುಎಇಯಲ್ಲಿ ನಡೆದ ಐಪಿಎಲ್ ಗೂ ಮುನ್ನ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಇಂದು ವೈಶಾಲಿಯನ್ನು ವರಿಸಿದ್ದಾರೆ. ಮದುವೆಯ ಮೊದಲ ಚಿತ್ರ ಸಾಮಾಜಿಕ ಜಾಲ ತಾಣಗಳಲ್ಲಿ ಹಂಚಿಕೆಯಾಗುತ್ತಿದೆ. ಸನ್ ರೈಸರ್ಸ್ ಹೈದರಾಬಾದ್ ತಂಡ ತಮ್ಮ ತಂಡದ ಆಟಗಾರ ವಿಜಯ್ ಶಂಕರ್ ಮದುವೆ ಚಿತ್ರ ಹಂಚಿಕೊಂಡಿದೆ. ಹಿಂದು ಸಂಪ್ರದಾಯದ ಪ್ರಕಾರ ವಿಜಯ್ ಶಂಕರ್ ಹಾಗೂ ವೈಶಾಲಿ ವಿಶ್ವೇಶ್ವರನ್ ವಿವಾಹ ನೆರವೇರಿದೆ. ನೂತನ ದಂಪತಿಗೆ ಐಪಿಎಲ್ ಕ್ರಿಕೆಟರ್ಸ್ ಸೇರಿದಂತೆ ಸಾರ್ವಜನಿಕರಿಂದಲೂ ಶುಭಹಾರೈಕೆಗಳ ಮಹಾಪೂರ ಹರಿದು ಬಂದಿದೆ.
2018ರಲ್ಲಿ ಟೀಮ್ ಇಂಡಿಯಾಗೆ ಪದಾರ್ಪಣೆ ಮಾಡಿದ್ದ ವಿಜಯ್ ಶಂಕರ್ 12 ಏಕದಿನ ಹಾಗೂ 9 ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಕಾಣಿಸಿಕೊಂಡಿದ್ದಾರೆ. ಕಳೆದ ವರ್ಷ ನಡೆದ ಏಕದಿನ ವಿಶ್ವಕಪ್ ತಂಡಕ್ಕೆ ಆಯ್ಕೆಯಾಗಿದ್ದ ವಿಜಯ್ ಶಂಕರ್ ಬಳಿಕ ತಂಡದಿಂದ ಸ್ಥಾನವನ್ನು ಕಳೆದುಕೊಂಡಿದ್ದರು.
ಐಪಿಎಲ್ ನಲ್ಲಿ ಒಟ್ಟು 40 ಪಂದ್ಯಗಳಿಂದ 654 ರನ್ ಹಾಗೂ 6 ವಿಕೆಟ್ ಗಳಿಸಿದ್ದಾರೆ. ಈ ಆವೃತ್ತಿಯ ಐಪಿಎಲ್ನಲ್ಲಿ ಉತ್ತಮ ಪ್ರದರ್ಶನ ನೀಡಿ ಮತ್ತೆ ರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಡೆದುಕೊಳ್ಳುವ ಅವಕಾಶ ವಿಜಯ್ ಶಂಕರ್ಗೆ ಇದೆ.
This News Article is a Copy of MYKHEL
Sending our best wishes to @vijayshankar260 on this very special day!
— SunRisers Hyderabad (@SunRisers) January 27, 2021
May you have a happy and blessed married life 🧡😁#SRHFamily #OrangeArmy #SRH pic.twitter.com/elDUYKVww2
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm