ಬ್ರೇಕಿಂಗ್ ನ್ಯೂಸ್
28-01-21 12:06 pm Source: MYKHEL Mahesh Malnad ಕ್ರೀಡೆ
ಚೆನ್ನೈ, ಜನವರಿ 28: ಭಾರತೀಯ ಕ್ರಿಕೆಟ್ ತಂಡದ ಆಲ್ರೌಂಡರ್ ಆಗಿ ಮಿಂಚಿರುವ ತಮಿಳುನಾಡು ಮೂಲದ ವಿಜಯ್ ಶಂಕರ್ ಅವರು ಹೊಸ ಇನ್ನಿಂಗ್ಸ್ ಆರಂಭಿಸಿದ್ದಾರೆ. 30 ವರ್ಷ ವಯಸ್ಸಿನ ವಿಜಯ್ ಶಂಕರ್ ಅವರು ದಾಂಪತ್ಯದ ಇನ್ನಿಂಗ್ಸ್ ಶುರುವಾಗಿದೆ
ಐಪಿಎಲ್ನಲ್ಲಿ ಸನ್ ರೈಸರ್ಸ್ ತಂಡದ ಪರವಾಗಿ ವಿಜಯ್ ಶಂಕರ್ ಕಣಕ್ಕಿಳಿಯಲಿದ್ದಾರೆ. ಯುಎಇಯಲ್ಲಿ ನಡೆದ ಐಪಿಎಲ್ ಗೂ ಮುನ್ನ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಇಂದು ವೈಶಾಲಿಯನ್ನು ವರಿಸಿದ್ದಾರೆ. ಮದುವೆಯ ಮೊದಲ ಚಿತ್ರ ಸಾಮಾಜಿಕ ಜಾಲ ತಾಣಗಳಲ್ಲಿ ಹಂಚಿಕೆಯಾಗುತ್ತಿದೆ. ಸನ್ ರೈಸರ್ಸ್ ಹೈದರಾಬಾದ್ ತಂಡ ತಮ್ಮ ತಂಡದ ಆಟಗಾರ ವಿಜಯ್ ಶಂಕರ್ ಮದುವೆ ಚಿತ್ರ ಹಂಚಿಕೊಂಡಿದೆ. ಹಿಂದು ಸಂಪ್ರದಾಯದ ಪ್ರಕಾರ ವಿಜಯ್ ಶಂಕರ್ ಹಾಗೂ ವೈಶಾಲಿ ವಿಶ್ವೇಶ್ವರನ್ ವಿವಾಹ ನೆರವೇರಿದೆ. ನೂತನ ದಂಪತಿಗೆ ಐಪಿಎಲ್ ಕ್ರಿಕೆಟರ್ಸ್ ಸೇರಿದಂತೆ ಸಾರ್ವಜನಿಕರಿಂದಲೂ ಶುಭಹಾರೈಕೆಗಳ ಮಹಾಪೂರ ಹರಿದು ಬಂದಿದೆ.
2018ರಲ್ಲಿ ಟೀಮ್ ಇಂಡಿಯಾಗೆ ಪದಾರ್ಪಣೆ ಮಾಡಿದ್ದ ವಿಜಯ್ ಶಂಕರ್ 12 ಏಕದಿನ ಹಾಗೂ 9 ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಕಾಣಿಸಿಕೊಂಡಿದ್ದಾರೆ. ಕಳೆದ ವರ್ಷ ನಡೆದ ಏಕದಿನ ವಿಶ್ವಕಪ್ ತಂಡಕ್ಕೆ ಆಯ್ಕೆಯಾಗಿದ್ದ ವಿಜಯ್ ಶಂಕರ್ ಬಳಿಕ ತಂಡದಿಂದ ಸ್ಥಾನವನ್ನು ಕಳೆದುಕೊಂಡಿದ್ದರು.
ಐಪಿಎಲ್ ನಲ್ಲಿ ಒಟ್ಟು 40 ಪಂದ್ಯಗಳಿಂದ 654 ರನ್ ಹಾಗೂ 6 ವಿಕೆಟ್ ಗಳಿಸಿದ್ದಾರೆ. ಈ ಆವೃತ್ತಿಯ ಐಪಿಎಲ್ನಲ್ಲಿ ಉತ್ತಮ ಪ್ರದರ್ಶನ ನೀಡಿ ಮತ್ತೆ ರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಡೆದುಕೊಳ್ಳುವ ಅವಕಾಶ ವಿಜಯ್ ಶಂಕರ್ಗೆ ಇದೆ.
This News Article is a Copy of MYKHEL
Sending our best wishes to @vijayshankar260 on this very special day!
— SunRisers Hyderabad (@SunRisers) January 27, 2021
May you have a happy and blessed married life 🧡😁#SRHFamily #OrangeArmy #SRH pic.twitter.com/elDUYKVww2
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm