ಬ್ರೇಕಿಂಗ್ ನ್ಯೂಸ್
28-01-21 12:58 pm Source: MYKHEL Sadashiva ಕ್ರೀಡೆ
ನವದೆಹಲಿ: ಹೃದಯಬೇನೆಯಿಂದ ಮತ್ತೆ ಆಸ್ಪತ್ರೆಗೆ ದಾಖಲಾಗಿರುವ ಟೀಮ್ ಇಂಡಿಯಾದ ಮಾಜಿ ನಾಯಕ, ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ (ಬಿಸಿಸಿಐ) ಅಧ್ಯಕ್ಷ ಸೌರವ್ ಗಂಗೂಲಿ ಇಂದು (ಜನವರಿ 28) ಮತ್ತೊಂದು ಚಿಕಿತ್ಸೆಗೆ ಒಳಗಾಗಲಿದ್ದಾರೆ.
ಇತ್ತೀಚೆಗಷ್ಟೇ ಹೃದಯಾಘಾತಕ್ಕೊಳಗಾಗಿದ್ದ ದಾದಾ ಸೌರವ್ ಗಂಗೂಲಿಗೆ ಯಶಸ್ವಿ ಆ್ಯಂಜಿಯೋಪ್ಲ್ಯಾಸ್ಟಿ ಸರ್ಜರಿ ಚಿಕಿತ್ಸೆ ನಡೆದಿತ್ತು. ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದ ಗಂಗೂಲಿ, ಮತ್ತೆ ಎದೆನೋವಿನಿಂದಾಗಿ ಕೋಲ್ಕತ್ತಾದ ಅಪೊಲೋ ಆಸ್ಪತ್ರೆಗೆ ಬುಧವಾರ ದಾಖಲಾಗಿದ್ದಾರೆ. ಆಸ್ಪತ್ರೆಯಲ್ಲಿರುವ ಗಂಗೂಲಿಗೆ ಮತ್ತೊಂದು ಸ್ಟೆಂಟ್ಸ್ (ಅಡ್ಡಗಟ್ಟಿರುವ ರಕ್ತನಾಳದೊಳಕ್ಕೆ ಟ್ಯೂಬ್ ಹಾಕಿ ರಕ್ತ ಸಂಚಾರ ಸರಾಗವಾಗುವಂತೆ ಮಾಡುವ ವಿಧಾನ) ಚಿಕಿತ್ಸೆ ನಡೆಯಲಿದೆ. ಹೃದಯ ಸಂಬಂಧಿ ವೈದ್ಯ ಡಾ. ಅಫ್ತಾಬ್ ಖಾನ್, ಹೃದ್ರೋಗ ತಜ್ಞ ಡಾ. ದೇವಿ ಶೆಟ್ಟಿ ಮತ್ತು ಸರೋಜ್ ಮಂಡಲ್ ಸಮ್ಮುಖದಲ್ಲಿ ಗಂಗೂಲಿಗೆ ಚಿಕಿತ್ಸೆ ನಡೆಯಲಿದೆ.
'ಡಾ.ಸಪ್ತರ್ಷಿ ಬಸು ಮತ್ತು ಡಾ. ಸರೋಜ್ ಮಂಡಲ್ ಚಿಕಿತ್ಸೆಯಲ್ಲಿ ಭಾಗವಹಿಸುತ್ತಿದ್ದಾರೆ. ಡಾ. ಅಫ್ತಾಬ್ ಖಾನ್ ಅವರು ನಾಳೆ (ಗುರುವಾರ) ಡಾ.ದೇವಿ ಶೆಟ್ಟಿ ಅವರ ಸಮ್ಮುಖದಲ್ಲಿ ಸ್ಟೆಂಟಿಂಗ್ ಮಾಡಲಿದ್ದಾರೆ,' ಎಂದು ಕೋಲ್ಕತ್ತಾದ ವುಡ್ಲ್ಯಾಂಡ್ಸ್ ಆಸ್ಪತ್ರೆಯ ಪ್ರಕಟಣೆ ಬುಧವಾರ (ಜನವರಿ 27) ತಿಳಿಸಿತ್ತು.
This News Article is a Copy of MYKHEL
10-12-25 05:37 pm
Bangalore Correspondent
ಅಧಿಕಾರ ಹಂಚಿಕೆ ಬಗ್ಗೆ ಗೊಂದಲ ; ಯಾರೂ ಆ ಬಗ್ಗೆ ಮಾತನ...
10-12-25 12:58 pm
ಮಹಿಳಾ ಉದ್ಯೋಗಿಗಳಿಗೆ ಋತುಚಕ್ರ ರಜೆ ; ಹೊಟೇಲುಗಳ ಸಂಘ...
09-12-25 08:56 pm
ಶಾಲಾ ಬಸ್ಸಿನಡಿಗೆ ಬಿದ್ದು ಎಂಟು ವರ್ಷದ ಬಾಲಕಿ ದುರಂತ...
09-12-25 08:53 pm
ಕಾಂಗ್ರೆಸ್ ಗ್ಯಾರಂಟಿ ವಿರುದ್ಧ ಸುಪ್ರೀಂ ಕೋರ್ಟಿಗೆ ಅ...
08-12-25 10:39 pm
10-12-25 01:17 pm
HK News Desk
ಮಾಜಿ ಸಿಜೆಐ ಗವಾಯಿಗೆ ಶೂ ಎಸೆದಿದ್ದ ವಕೀಲ ರಾಕೇಶ್ ಕಿ...
09-12-25 11:03 pm
Goa Fire Accident, 23 dead: ಗೋವಾದ ನೈಟ್ಕ್ಲಬ್...
07-12-25 02:04 pm
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
10-12-25 06:01 pm
Mangaluru Staffer
Mangalore Accident, Gowjee Events owner Death...
10-12-25 04:00 pm
Mangalore, Builder Encroaches Bejai Canal: ಬಿ...
09-12-25 07:30 pm
ರಿಷಬ್ ಶೆಟ್ಟಿ ತೊಡೆಯ ಮೇಲೆ ಮಲಗಿದ ದೈವ ! ಹರಕೆ ನೇಮದ...
09-12-25 05:21 pm
ಎರಡೂವರೆ ಗಂಟೆ ಕಾದರೂ ಸಿಗದ ಆಂಬುಲೆನ್ಸ್ ; ಗೂಡ್ಸ್ ಟ...
09-12-25 11:55 am
09-12-25 04:33 pm
Mangalore Correspondent
ಚಿನ್ನ ಅಡವಿಟ್ಟು ನಕಲಿ ಷೇರು ಮಾರುಕಟ್ಟೆಗೆ 31 ಲಕ್ಷ...
09-12-25 11:58 am
ಗಡಿಭಾಗ ತಲಪಾಡಿಯಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟ ; ಎರ...
08-12-25 09:29 pm
ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಜಾಲ ; ಸ...
06-12-25 09:52 pm
Ganesh Gowda, Chikkamagaluru, Congress, Murde...
06-12-25 02:43 pm