ಬ್ರೇಕಿಂಗ್ ನ್ಯೂಸ್
29-01-21 02:51 pm Source: MYKHEL Sadashiva ಕ್ರೀಡೆ
ಮೆಲ್ಬರ್ನ್: ಮೂಲತಃ ಭಾರತದವರಾದ, ಪಂಜಾಬ್ನಿಂದ ವಲಸೆ ಹೋಗಿರುವ ರೈತನ ಮಗ ತನ್ವೀರ್ ಸಂಘ ಅವರು ಆಸ್ಟ್ರೇಲಿಯಾ ರಾಷ್ಟ್ರೀಯ ಕ್ರಿಕೆಟ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಆಸ್ಟ್ರೇಲಿಯಾ ತಂಡದಲ್ಲಿ ಅರ್ಹತೆ ಗಿಟ್ಟಿಸಿಕೊಂಡ ಕೇವಲ ಎರಡನೇ ಭಾರತ ಮೂಲದ ಆಟಗಾರನಾಗಿ 19ರ ಹರೆಯದ ತನ್ವೀರ್ ಗುರುತಿಸಿಕೊಂಡಿದ್ದಾರೆ.
ಫೆಬ್ರವರಿಯಲ್ಲಿ ನಡೆಯಲಿರುವ ಆಸ್ಟ್ರೇಲಿಯಾ-ನ್ಯೂಜಿಲೆಂಡ್ ಟಿ20ಐ ಸರಣಿಗಾಗಿ ಕ್ರಿಕೆಟ್ ಆಸ್ಟ್ರೇಲಿಯಾ (ಸಿಎ) ಪ್ರಕಟಿಸಿರುವ 18 ಮಂದಿಯ ತಂಡದಲ್ಲಿ ಲೆಗ್ ಸ್ಪಿನ್ನರ್ ಆಗಿರುವ ತನ್ವೀರ್ ಸಂಘ ಕೂಡ ಇದ್ದಾರೆ. ಆಸ್ಟ್ರೇಲಿಯಾ ತಂಡಕ್ಕೆ ಆಯ್ಕೆಯಾಗಿರುವ ಬಗ್ಗೆ ತನ್ವೀರ್ ಖುಷಿ ವ್ಯಕ್ತಪಡಿಸಿದ್ದಾರೆ. 'ಆಸ್ಟ್ರೇಲಿಯಾ ರಾಷ್ಟ್ರೀಯ ತಂಡಕ್ಕೆ ಕರೆ ಬಂದಾಗ ನನಗೆ ಚಂದ್ರಲೋಕಕ್ಕೆ ಹೋದಷ್ಟು ಖುಷಿಯಾಯ್ತು. ಕಡೆಗೂ ತಂಡದಲ್ಲಿ ಸ್ಥಾನ ಸಿಕ್ಕಿದೆ. ಇಷ್ಟು ಸಣ್ಣ ವಯಸ್ಸಿನಲ್ಲಿ ಆಸೀಸ್ ತಂಡದಲ್ಲಿ ಸ್ಥಾನ ಸಿಗಬಹುದು ಎಂದು ನಾನು ನಿರೀಕ್ಷಿಸಿರಲಿಲ್ಲ,' ಎಂದು ಟೈಮ್ಸ್ ಆಫ್ ಇಂಡಿಯಾ ಜೊತೆ ತನ್ವೀರ್ ಹೇಳಿಕೊಂಡಿದ್ದಾರೆ.
ಭಾರತದಲ್ಲಿ ಜನಿಸಿದ ಒಂದಿಷ್ಟು ಆಟಗಾರರು ಈ ಹಿಂದೆ ಆಸ್ಟ್ರೇಲಿಯಾ ತಂಡಗಳ ಪರ ಆಡಿದ್ದು ಇದೆ. ಆದರೆ ಅದು ದೇಸಿ ಕ್ರಿಕೆಟ್ ಅಥವಾ ಅಂಡರ್ 19 ತಂಡದಲ್ಲಿ. ಜೇಸನ್ ಸಂಘ, ಅರ್ಜುನ್ ನಾಯರ್, ಪರಮ್ ಉಪ್ಪಾಲ್ ಇವರೆಲ್ಲ ಭಾರತ ಮೂಲದ ಆಸ್ಟ್ರೇಲಿಯಾ ಆಟಗಾರರು. ಆದರೆ ಪಂಜಾಬ್ ಮೂಲದ ಗುರೀಂದರ್ ಸಂದು ಮತ್ತು ಸನ್ವೀರ್ ಸಂಘ ಇಬ್ಬರೇ ಆಸ್ಟ್ರೇಲಿಯಾ ರಾಷ್ಟ್ರೀಯ ತಂಡದ ಪರ ಆಯ್ಕೆಯಾದವರು.
This News Article is a Copy of MYKHEL
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm