ಬ್ರೇಕಿಂಗ್ ನ್ಯೂಸ್
29-01-21 02:51 pm Source: MYKHEL Sadashiva ಕ್ರೀಡೆ
ಮೆಲ್ಬರ್ನ್: ಮೂಲತಃ ಭಾರತದವರಾದ, ಪಂಜಾಬ್ನಿಂದ ವಲಸೆ ಹೋಗಿರುವ ರೈತನ ಮಗ ತನ್ವೀರ್ ಸಂಘ ಅವರು ಆಸ್ಟ್ರೇಲಿಯಾ ರಾಷ್ಟ್ರೀಯ ಕ್ರಿಕೆಟ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಆಸ್ಟ್ರೇಲಿಯಾ ತಂಡದಲ್ಲಿ ಅರ್ಹತೆ ಗಿಟ್ಟಿಸಿಕೊಂಡ ಕೇವಲ ಎರಡನೇ ಭಾರತ ಮೂಲದ ಆಟಗಾರನಾಗಿ 19ರ ಹರೆಯದ ತನ್ವೀರ್ ಗುರುತಿಸಿಕೊಂಡಿದ್ದಾರೆ.
ಫೆಬ್ರವರಿಯಲ್ಲಿ ನಡೆಯಲಿರುವ ಆಸ್ಟ್ರೇಲಿಯಾ-ನ್ಯೂಜಿಲೆಂಡ್ ಟಿ20ಐ ಸರಣಿಗಾಗಿ ಕ್ರಿಕೆಟ್ ಆಸ್ಟ್ರೇಲಿಯಾ (ಸಿಎ) ಪ್ರಕಟಿಸಿರುವ 18 ಮಂದಿಯ ತಂಡದಲ್ಲಿ ಲೆಗ್ ಸ್ಪಿನ್ನರ್ ಆಗಿರುವ ತನ್ವೀರ್ ಸಂಘ ಕೂಡ ಇದ್ದಾರೆ. ಆಸ್ಟ್ರೇಲಿಯಾ ತಂಡಕ್ಕೆ ಆಯ್ಕೆಯಾಗಿರುವ ಬಗ್ಗೆ ತನ್ವೀರ್ ಖುಷಿ ವ್ಯಕ್ತಪಡಿಸಿದ್ದಾರೆ. 'ಆಸ್ಟ್ರೇಲಿಯಾ ರಾಷ್ಟ್ರೀಯ ತಂಡಕ್ಕೆ ಕರೆ ಬಂದಾಗ ನನಗೆ ಚಂದ್ರಲೋಕಕ್ಕೆ ಹೋದಷ್ಟು ಖುಷಿಯಾಯ್ತು. ಕಡೆಗೂ ತಂಡದಲ್ಲಿ ಸ್ಥಾನ ಸಿಕ್ಕಿದೆ. ಇಷ್ಟು ಸಣ್ಣ ವಯಸ್ಸಿನಲ್ಲಿ ಆಸೀಸ್ ತಂಡದಲ್ಲಿ ಸ್ಥಾನ ಸಿಗಬಹುದು ಎಂದು ನಾನು ನಿರೀಕ್ಷಿಸಿರಲಿಲ್ಲ,' ಎಂದು ಟೈಮ್ಸ್ ಆಫ್ ಇಂಡಿಯಾ ಜೊತೆ ತನ್ವೀರ್ ಹೇಳಿಕೊಂಡಿದ್ದಾರೆ.
ಭಾರತದಲ್ಲಿ ಜನಿಸಿದ ಒಂದಿಷ್ಟು ಆಟಗಾರರು ಈ ಹಿಂದೆ ಆಸ್ಟ್ರೇಲಿಯಾ ತಂಡಗಳ ಪರ ಆಡಿದ್ದು ಇದೆ. ಆದರೆ ಅದು ದೇಸಿ ಕ್ರಿಕೆಟ್ ಅಥವಾ ಅಂಡರ್ 19 ತಂಡದಲ್ಲಿ. ಜೇಸನ್ ಸಂಘ, ಅರ್ಜುನ್ ನಾಯರ್, ಪರಮ್ ಉಪ್ಪಾಲ್ ಇವರೆಲ್ಲ ಭಾರತ ಮೂಲದ ಆಸ್ಟ್ರೇಲಿಯಾ ಆಟಗಾರರು. ಆದರೆ ಪಂಜಾಬ್ ಮೂಲದ ಗುರೀಂದರ್ ಸಂದು ಮತ್ತು ಸನ್ವೀರ್ ಸಂಘ ಇಬ್ಬರೇ ಆಸ್ಟ್ರೇಲಿಯಾ ರಾಷ್ಟ್ರೀಯ ತಂಡದ ಪರ ಆಯ್ಕೆಯಾದವರು.
This News Article is a Copy of MYKHEL
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 07:56 pm
Mangalore Correspondent
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm