ಬ್ರೇಕಿಂಗ್ ನ್ಯೂಸ್
29-01-21 02:51 pm Source: MYKHEL Sadashiva ಕ್ರೀಡೆ
ಮೆಲ್ಬರ್ನ್: ಮೂಲತಃ ಭಾರತದವರಾದ, ಪಂಜಾಬ್ನಿಂದ ವಲಸೆ ಹೋಗಿರುವ ರೈತನ ಮಗ ತನ್ವೀರ್ ಸಂಘ ಅವರು ಆಸ್ಟ್ರೇಲಿಯಾ ರಾಷ್ಟ್ರೀಯ ಕ್ರಿಕೆಟ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಆಸ್ಟ್ರೇಲಿಯಾ ತಂಡದಲ್ಲಿ ಅರ್ಹತೆ ಗಿಟ್ಟಿಸಿಕೊಂಡ ಕೇವಲ ಎರಡನೇ ಭಾರತ ಮೂಲದ ಆಟಗಾರನಾಗಿ 19ರ ಹರೆಯದ ತನ್ವೀರ್ ಗುರುತಿಸಿಕೊಂಡಿದ್ದಾರೆ.
ಫೆಬ್ರವರಿಯಲ್ಲಿ ನಡೆಯಲಿರುವ ಆಸ್ಟ್ರೇಲಿಯಾ-ನ್ಯೂಜಿಲೆಂಡ್ ಟಿ20ಐ ಸರಣಿಗಾಗಿ ಕ್ರಿಕೆಟ್ ಆಸ್ಟ್ರೇಲಿಯಾ (ಸಿಎ) ಪ್ರಕಟಿಸಿರುವ 18 ಮಂದಿಯ ತಂಡದಲ್ಲಿ ಲೆಗ್ ಸ್ಪಿನ್ನರ್ ಆಗಿರುವ ತನ್ವೀರ್ ಸಂಘ ಕೂಡ ಇದ್ದಾರೆ. ಆಸ್ಟ್ರೇಲಿಯಾ ತಂಡಕ್ಕೆ ಆಯ್ಕೆಯಾಗಿರುವ ಬಗ್ಗೆ ತನ್ವೀರ್ ಖುಷಿ ವ್ಯಕ್ತಪಡಿಸಿದ್ದಾರೆ. 'ಆಸ್ಟ್ರೇಲಿಯಾ ರಾಷ್ಟ್ರೀಯ ತಂಡಕ್ಕೆ ಕರೆ ಬಂದಾಗ ನನಗೆ ಚಂದ್ರಲೋಕಕ್ಕೆ ಹೋದಷ್ಟು ಖುಷಿಯಾಯ್ತು. ಕಡೆಗೂ ತಂಡದಲ್ಲಿ ಸ್ಥಾನ ಸಿಕ್ಕಿದೆ. ಇಷ್ಟು ಸಣ್ಣ ವಯಸ್ಸಿನಲ್ಲಿ ಆಸೀಸ್ ತಂಡದಲ್ಲಿ ಸ್ಥಾನ ಸಿಗಬಹುದು ಎಂದು ನಾನು ನಿರೀಕ್ಷಿಸಿರಲಿಲ್ಲ,' ಎಂದು ಟೈಮ್ಸ್ ಆಫ್ ಇಂಡಿಯಾ ಜೊತೆ ತನ್ವೀರ್ ಹೇಳಿಕೊಂಡಿದ್ದಾರೆ.
ಭಾರತದಲ್ಲಿ ಜನಿಸಿದ ಒಂದಿಷ್ಟು ಆಟಗಾರರು ಈ ಹಿಂದೆ ಆಸ್ಟ್ರೇಲಿಯಾ ತಂಡಗಳ ಪರ ಆಡಿದ್ದು ಇದೆ. ಆದರೆ ಅದು ದೇಸಿ ಕ್ರಿಕೆಟ್ ಅಥವಾ ಅಂಡರ್ 19 ತಂಡದಲ್ಲಿ. ಜೇಸನ್ ಸಂಘ, ಅರ್ಜುನ್ ನಾಯರ್, ಪರಮ್ ಉಪ್ಪಾಲ್ ಇವರೆಲ್ಲ ಭಾರತ ಮೂಲದ ಆಸ್ಟ್ರೇಲಿಯಾ ಆಟಗಾರರು. ಆದರೆ ಪಂಜಾಬ್ ಮೂಲದ ಗುರೀಂದರ್ ಸಂದು ಮತ್ತು ಸನ್ವೀರ್ ಸಂಘ ಇಬ್ಬರೇ ಆಸ್ಟ್ರೇಲಿಯಾ ರಾಷ್ಟ್ರೀಯ ತಂಡದ ಪರ ಆಯ್ಕೆಯಾದವರು.
This News Article is a Copy of MYKHEL
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm