ಬ್ರೇಕಿಂಗ್ ನ್ಯೂಸ್
29-01-21 02:51 pm Source: MYKHEL Sadashiva ಕ್ರೀಡೆ
ಮೆಲ್ಬರ್ನ್: ಮೂಲತಃ ಭಾರತದವರಾದ, ಪಂಜಾಬ್ನಿಂದ ವಲಸೆ ಹೋಗಿರುವ ರೈತನ ಮಗ ತನ್ವೀರ್ ಸಂಘ ಅವರು ಆಸ್ಟ್ರೇಲಿಯಾ ರಾಷ್ಟ್ರೀಯ ಕ್ರಿಕೆಟ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಆಸ್ಟ್ರೇಲಿಯಾ ತಂಡದಲ್ಲಿ ಅರ್ಹತೆ ಗಿಟ್ಟಿಸಿಕೊಂಡ ಕೇವಲ ಎರಡನೇ ಭಾರತ ಮೂಲದ ಆಟಗಾರನಾಗಿ 19ರ ಹರೆಯದ ತನ್ವೀರ್ ಗುರುತಿಸಿಕೊಂಡಿದ್ದಾರೆ.
ಫೆಬ್ರವರಿಯಲ್ಲಿ ನಡೆಯಲಿರುವ ಆಸ್ಟ್ರೇಲಿಯಾ-ನ್ಯೂಜಿಲೆಂಡ್ ಟಿ20ಐ ಸರಣಿಗಾಗಿ ಕ್ರಿಕೆಟ್ ಆಸ್ಟ್ರೇಲಿಯಾ (ಸಿಎ) ಪ್ರಕಟಿಸಿರುವ 18 ಮಂದಿಯ ತಂಡದಲ್ಲಿ ಲೆಗ್ ಸ್ಪಿನ್ನರ್ ಆಗಿರುವ ತನ್ವೀರ್ ಸಂಘ ಕೂಡ ಇದ್ದಾರೆ. ಆಸ್ಟ್ರೇಲಿಯಾ ತಂಡಕ್ಕೆ ಆಯ್ಕೆಯಾಗಿರುವ ಬಗ್ಗೆ ತನ್ವೀರ್ ಖುಷಿ ವ್ಯಕ್ತಪಡಿಸಿದ್ದಾರೆ. 'ಆಸ್ಟ್ರೇಲಿಯಾ ರಾಷ್ಟ್ರೀಯ ತಂಡಕ್ಕೆ ಕರೆ ಬಂದಾಗ ನನಗೆ ಚಂದ್ರಲೋಕಕ್ಕೆ ಹೋದಷ್ಟು ಖುಷಿಯಾಯ್ತು. ಕಡೆಗೂ ತಂಡದಲ್ಲಿ ಸ್ಥಾನ ಸಿಕ್ಕಿದೆ. ಇಷ್ಟು ಸಣ್ಣ ವಯಸ್ಸಿನಲ್ಲಿ ಆಸೀಸ್ ತಂಡದಲ್ಲಿ ಸ್ಥಾನ ಸಿಗಬಹುದು ಎಂದು ನಾನು ನಿರೀಕ್ಷಿಸಿರಲಿಲ್ಲ,' ಎಂದು ಟೈಮ್ಸ್ ಆಫ್ ಇಂಡಿಯಾ ಜೊತೆ ತನ್ವೀರ್ ಹೇಳಿಕೊಂಡಿದ್ದಾರೆ.
ಭಾರತದಲ್ಲಿ ಜನಿಸಿದ ಒಂದಿಷ್ಟು ಆಟಗಾರರು ಈ ಹಿಂದೆ ಆಸ್ಟ್ರೇಲಿಯಾ ತಂಡಗಳ ಪರ ಆಡಿದ್ದು ಇದೆ. ಆದರೆ ಅದು ದೇಸಿ ಕ್ರಿಕೆಟ್ ಅಥವಾ ಅಂಡರ್ 19 ತಂಡದಲ್ಲಿ. ಜೇಸನ್ ಸಂಘ, ಅರ್ಜುನ್ ನಾಯರ್, ಪರಮ್ ಉಪ್ಪಾಲ್ ಇವರೆಲ್ಲ ಭಾರತ ಮೂಲದ ಆಸ್ಟ್ರೇಲಿಯಾ ಆಟಗಾರರು. ಆದರೆ ಪಂಜಾಬ್ ಮೂಲದ ಗುರೀಂದರ್ ಸಂದು ಮತ್ತು ಸನ್ವೀರ್ ಸಂಘ ಇಬ್ಬರೇ ಆಸ್ಟ್ರೇಲಿಯಾ ರಾಷ್ಟ್ರೀಯ ತಂಡದ ಪರ ಆಯ್ಕೆಯಾದವರು.
This News Article is a Copy of MYKHEL
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm