ಬ್ರೇಕಿಂಗ್ ನ್ಯೂಸ್
30-01-21 03:26 pm Source: MYKHEL Sadashiva ಕ್ರೀಡೆ
ನವದೆಹಲಿ: ದೇಸಿ ಕ್ರಿಕೆಟ್ನಲ್ಲಿ ಹಿನ್ನಡೆಯ ಸಂಗತಿಯೊಂದು ಕೇಳಿಬಂದಿದೆ. ದೇಶಿ ಕ್ರಿಕೆಟ್ ಟೂರ್ನಿಗಳಲ್ಲಿ ಅತ್ಯಂತ ಪ್ರಮುಖ ಟೂರ್ನಿ ಎನಿಸಿದ್ದ ರಣಜಿ ಟ್ರೋಫಿ ಈ ಬಾರಿ ನಡೆಯುತ್ತಿಲ್ಲ. ರಣಜಿ ಟ್ರೋಫಿಯನ್ನು ನಡೆಸದಿರಲು ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ ನಿರ್ಧರಿಸಿದೆ.
ಈ ಬಾರಿ ಅಂದರೆ 2021-22ರ ಸೀಸನ್ನಲ್ಲಿ ಸಯ್ಯದ್ ಮುಷ್ತಾಕ್ ಅಲಿ ಟಿ20 ಟೂರ್ನಿ, ವಿಜಯ್ ಹಜಾರೆ ಟೂರ್ನಿ ಮತ್ತು ವಿನೂ ಮಂಕಡ್ ಟ್ರೋಫಿ ಟೂರ್ನಿಗಳು ನಡೆಯಲಿವೆ. ಆದರೆ ರಣಜಿ ಟ್ರೋಫಿ ನಡೆಯುತ್ತಿಲ್ಲ. 87 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ರಣಜಿ ಟ್ರೋಫಿ ಟೂರ್ನಿ ನಡೆಯುತ್ತಿಲ್ಲ. ಬಿಸಿಸಿಐ ಈ ಸಂಬಂಧ ರಾಜ್ಯ ಕ್ರಿಕೆಟ್ ಅಸೋಸಿಯೇಶನ್ಗಳಿಗೆ ಪತ್ರ ಬರೆದಿದ್ದು, ರಣಜಿ ಬದಲು ವಿಜಯ್ ಹಜಾರೆ, ಅಂಡರ್ 19 ವಿಭಾಗದವರಿಗೆ ವಿನೂ ಮಂಕಡ್ ಏಕದಿನ ಕ್ರಿಕೆಟ್ ಟೂರ್ನಿ ಮತ್ತು ರಾಷ್ಟ್ರೀಯ ತಂಡದ ಆಟಗಾರ್ತಿಯರಿಗೆ 50 ಓವರ್ಗಳ ಟೂರ್ನಿ ನಡೆಸುವುದಾಗಿ ಹೇಳಿದೆ. ಇದಕ್ಕೆ ಸ್ಟೇಟ್ ಅಸೋಸಿಯೇಶನ್ಗಳು ಸಮ್ಮತಿಸಿದರೆ ಅದರಂತೆ ಟೂರ್ನಿಗಳು ನಡೆಯಲಿವೆ.
ದೇಶಿ ಕ್ರಿಕೆಟ್ ಪಂದ್ಯಗಳಿಗೆ ಪ್ರತೀ ಪಂದ್ಯಗಳಿಗೆ ಗರಿಷ್ಠ 1.5 ಲಕ್ಷ ರೂ. ನೀಡಲು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಮತ್ತು ಕಾರ್ಯದರ್ಶಿ ಜಯ್ ಶಾ ಯೋಚಿಸುತ್ತಿದ್ದಾರೆ. ಸುಮಾರು ಎರಡು ತಿಂಗಳುಗಳ ಕಾಲ ನಡೆಯುವ ರಣಜಿಗೆ ಬಯೋ ಬಬಲ್ ಸೇರಿ ಹೆಚ್ಚು ಖರ್ಚಿನ ಹೊರೆ ಬೀಳುವ ಸಾಧ್ಯತೆಯಿದೆ. ಹೀಗಾಗಿ ಟೂರ್ನಿ ಕೈಬಿಡಲು ನಿರ್ಧರಿಸಲಾಗಿದೆ ಎಂದು ಹೇಳಲಾಗುತ್ತಿದೆ.
This News Article is a Copy of MYKHEL
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
34 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
06-02-26 09:54 am
HK News Desk
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm