ಬ್ರೇಕಿಂಗ್ ನ್ಯೂಸ್
30-01-21 03:26 pm Source: MYKHEL Sadashiva ಕ್ರೀಡೆ
ನವದೆಹಲಿ: ದೇಸಿ ಕ್ರಿಕೆಟ್ನಲ್ಲಿ ಹಿನ್ನಡೆಯ ಸಂಗತಿಯೊಂದು ಕೇಳಿಬಂದಿದೆ. ದೇಶಿ ಕ್ರಿಕೆಟ್ ಟೂರ್ನಿಗಳಲ್ಲಿ ಅತ್ಯಂತ ಪ್ರಮುಖ ಟೂರ್ನಿ ಎನಿಸಿದ್ದ ರಣಜಿ ಟ್ರೋಫಿ ಈ ಬಾರಿ ನಡೆಯುತ್ತಿಲ್ಲ. ರಣಜಿ ಟ್ರೋಫಿಯನ್ನು ನಡೆಸದಿರಲು ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ ನಿರ್ಧರಿಸಿದೆ.
ಈ ಬಾರಿ ಅಂದರೆ 2021-22ರ ಸೀಸನ್ನಲ್ಲಿ ಸಯ್ಯದ್ ಮುಷ್ತಾಕ್ ಅಲಿ ಟಿ20 ಟೂರ್ನಿ, ವಿಜಯ್ ಹಜಾರೆ ಟೂರ್ನಿ ಮತ್ತು ವಿನೂ ಮಂಕಡ್ ಟ್ರೋಫಿ ಟೂರ್ನಿಗಳು ನಡೆಯಲಿವೆ. ಆದರೆ ರಣಜಿ ಟ್ರೋಫಿ ನಡೆಯುತ್ತಿಲ್ಲ. 87 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ರಣಜಿ ಟ್ರೋಫಿ ಟೂರ್ನಿ ನಡೆಯುತ್ತಿಲ್ಲ. ಬಿಸಿಸಿಐ ಈ ಸಂಬಂಧ ರಾಜ್ಯ ಕ್ರಿಕೆಟ್ ಅಸೋಸಿಯೇಶನ್ಗಳಿಗೆ ಪತ್ರ ಬರೆದಿದ್ದು, ರಣಜಿ ಬದಲು ವಿಜಯ್ ಹಜಾರೆ, ಅಂಡರ್ 19 ವಿಭಾಗದವರಿಗೆ ವಿನೂ ಮಂಕಡ್ ಏಕದಿನ ಕ್ರಿಕೆಟ್ ಟೂರ್ನಿ ಮತ್ತು ರಾಷ್ಟ್ರೀಯ ತಂಡದ ಆಟಗಾರ್ತಿಯರಿಗೆ 50 ಓವರ್ಗಳ ಟೂರ್ನಿ ನಡೆಸುವುದಾಗಿ ಹೇಳಿದೆ. ಇದಕ್ಕೆ ಸ್ಟೇಟ್ ಅಸೋಸಿಯೇಶನ್ಗಳು ಸಮ್ಮತಿಸಿದರೆ ಅದರಂತೆ ಟೂರ್ನಿಗಳು ನಡೆಯಲಿವೆ.
ದೇಶಿ ಕ್ರಿಕೆಟ್ ಪಂದ್ಯಗಳಿಗೆ ಪ್ರತೀ ಪಂದ್ಯಗಳಿಗೆ ಗರಿಷ್ಠ 1.5 ಲಕ್ಷ ರೂ. ನೀಡಲು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಮತ್ತು ಕಾರ್ಯದರ್ಶಿ ಜಯ್ ಶಾ ಯೋಚಿಸುತ್ತಿದ್ದಾರೆ. ಸುಮಾರು ಎರಡು ತಿಂಗಳುಗಳ ಕಾಲ ನಡೆಯುವ ರಣಜಿಗೆ ಬಯೋ ಬಬಲ್ ಸೇರಿ ಹೆಚ್ಚು ಖರ್ಚಿನ ಹೊರೆ ಬೀಳುವ ಸಾಧ್ಯತೆಯಿದೆ. ಹೀಗಾಗಿ ಟೂರ್ನಿ ಕೈಬಿಡಲು ನಿರ್ಧರಿಸಲಾಗಿದೆ ಎಂದು ಹೇಳಲಾಗುತ್ತಿದೆ.
This News Article is a Copy of MYKHEL
10-12-25 09:40 pm
HK News Desk
ಬೆಂಗಳೂರಿನಲ್ಲಿ ರಸ್ತೆ ಅಪಘಾತ ; ಆರು ತಿಂಗಳ ಹಿಂದಷ್ಟ...
10-12-25 05:37 pm
ಅಧಿಕಾರ ಹಂಚಿಕೆ ಬಗ್ಗೆ ಗೊಂದಲ ; ಯಾರೂ ಆ ಬಗ್ಗೆ ಮಾತನ...
10-12-25 12:58 pm
ಮಹಿಳಾ ಉದ್ಯೋಗಿಗಳಿಗೆ ಋತುಚಕ್ರ ರಜೆ ; ಹೊಟೇಲುಗಳ ಸಂಘ...
09-12-25 08:56 pm
ಶಾಲಾ ಬಸ್ಸಿನಡಿಗೆ ಬಿದ್ದು ಎಂಟು ವರ್ಷದ ಬಾಲಕಿ ದುರಂತ...
09-12-25 08:53 pm
10-12-25 11:13 pm
HK News Desk
ಶಾಲೆಗಳಲ್ಲಿ ವಂದೇ ಮಾತರಂ ಹಾಡುವುದು ಕಡ್ಡಾಯಗೊಳಿಸಿ ;...
10-12-25 10:54 pm
ಭಾರತೀಯರಿಗೆ ಸಂತಸದ ಸುದ್ದಿ ; ಯುನೆಸ್ಕೋ ಪಟ್ಟಿಗೆ ದೀ...
10-12-25 01:17 pm
ಮಾಜಿ ಸಿಜೆಐ ಗವಾಯಿಗೆ ಶೂ ಎಸೆದಿದ್ದ ವಕೀಲ ರಾಕೇಶ್ ಕಿ...
09-12-25 11:03 pm
Goa Fire Accident, 23 dead: ಗೋವಾದ ನೈಟ್ಕ್ಲಬ್...
07-12-25 02:04 pm
10-12-25 11:04 pm
Mangalore Correspondent
ಮಂಗಳೂರಿನಲ್ಲಿ ಆರು ತಿಂಗಳಿನಿಂದ ಡ್ರಗ್ಸ್ ಬೇಟೆ ; ಕಾ...
10-12-25 10:51 pm
Bharath Kumdel, Instagram, Target Group: ಭರತ್...
10-12-25 08:45 pm
“Board Exams Made Easier: AI Shikshak Breaks...
10-12-25 06:01 pm
Mangalore Accident, Gowjee Events owner Death...
10-12-25 04:00 pm
10-12-25 10:14 pm
Udupi Correspondent
ಪುತ್ತೂರಿನಲ್ಲಿ ನಿಲ್ಲಿಸಿದ್ದ ಲಾರಿಯಿಂದ 21 ಲಕ್ಷ ಮೌ...
09-12-25 04:33 pm
ಚಿನ್ನ ಅಡವಿಟ್ಟು ನಕಲಿ ಷೇರು ಮಾರುಕಟ್ಟೆಗೆ 31 ಲಕ್ಷ...
09-12-25 11:58 am
ಗಡಿಭಾಗ ತಲಪಾಡಿಯಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟ ; ಎರ...
08-12-25 09:29 pm
ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಜಾಲ ; ಸ...
06-12-25 09:52 pm