ಬ್ರೇಕಿಂಗ್ ನ್ಯೂಸ್
30-01-21 03:51 pm Source: MYKHEL Sadashiva ಕ್ರೀಡೆ
ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2021ರ ಆವೃತ್ತಿಗಾಗಿ ಆಟಗಾರರ ಹರಾಜು ಫೆಬ್ರವರಿ 18ಕ್ಕೆ ನಡೆಯಲಿದೆ. ಹರಾಜು ಕಣದಲ್ಲಿ ಪಾಲ್ಗೊಳ್ಳಲಿರುವ ಸಂಪೂರ್ಣ ಆಟಗಾರರ ಪಟ್ಟಿಯನ್ನು ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ (ಬಿಸಿಸಿಐ) ಫೆಬ್ರವರಿ 13ರಂದು ಪ್ರಕಟಿಸಲಿದೆ ಎಂದು ವರದಿಯೊಂದು ಹೇಳಿದೆ.
2021ರಲ್ಲಿ ನಡೆಯಲಿರುವ ಐಪಿಎಲ್ 14ನೇ ಆವೃತ್ತಿಗಾಗಿ ಆಟಗಾರರ ಹರಾಜು ಪ್ರಕ್ರಿಯೆ ಚೆನ್ನೈನಲ್ಲಿ ಫೆಬ್ರವರಿ 18ಕ್ಕೆ ನಡೆಯಲಿದೆ. ಟೂರ್ನಿಯಲ್ಲಿ ಕಾದಾಡಲಿರುವ 8 ತಂಡಗಳು ಒಟ್ಟಿಗೆ 57 ಆಟಗಾರರನ್ನು ಈಗಾಗಲೇ ಬಿಡುಗಡೆ ಮಾಡಿವೆ. ಬಿಡುಗಡೆ ಮಾಡಿರುವ ಈ ಆಟಗಾರರು ಹರಾಜು ಕಣದಲ್ಲಿ ಪಾಲ್ಗೊಳ್ಳಬಹುದು. ಫ್ರಾಂಚೈಸಿಗಳು ತಂಡದಿಂದ ಬಿಡುಗಡೆ ಮಾಡಿರುವ ಆಟಗಾರರು ಎಲ್ಲರೂ ಹರಾಜು ಕಣದಲ್ಲಿ ಪಾಲ್ಗೊಳ್ಳುತ್ತಾರೆ ಎನ್ನಲಾಗದು. ಬಿಡುಗಡೆ ಮಾಡಲಾದ ಆಟಗಾರರು ಬಯಸಿದರೆ ಮಾತ್ರ ಹರಾಜಿಗಾಗಿ ನೋಂದಾಯಿಸಿಕೊಳ್ಳಬಹುದು. ಇಲ್ಲದಿದ್ದರೆ ಮುಂಬರುವ ಐಪಿಎಲ್ನಿಂದ ದೂರ ಉಳಿದುಕೊಳ್ಳಬಹುದು.
ಐಪಿಎಲ್ನಲ್ಲೇ ನಿಷೇಧಕ್ಕೀಡಾಗಿದ್ದ ಕೇರಳದ ವೇಗಿ ಎಸ್ ಶ್ರೀಶಾಂತ್ ಕೂಡ ಈ ಬಾರಿ ಹರಾಜು ಕಣದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಸಯ್ಯದ್ ಮುಷ್ತಾಕ್ ಅಲಿ ಟಿ20 ಟ್ರೋಫಿ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡಿರುವ ಒಂದಿಷ್ಟು ಆಟಗಾರರೂ ಹರಾಜಿನ ವೇಳೆ ಫ್ರಾಂಚೈಸಿಗಳನ್ನು ಸೆಳೆಯಲಿದ್ದಾರೆ. ಹೀಗಾಗಿ ಈ ಬಾರಿಯ ಹರಾಜು ಪ್ರಕ್ರಿಯೆ ಕುತೂಹಲ ಮೂಡಿಸಿದೆ.
This News Article is a Copy of MYKHEL
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am