ಬ್ರೇಕಿಂಗ್ ನ್ಯೂಸ್
30-01-21 03:51 pm Source: MYKHEL Sadashiva ಕ್ರೀಡೆ
ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2021ರ ಆವೃತ್ತಿಗಾಗಿ ಆಟಗಾರರ ಹರಾಜು ಫೆಬ್ರವರಿ 18ಕ್ಕೆ ನಡೆಯಲಿದೆ. ಹರಾಜು ಕಣದಲ್ಲಿ ಪಾಲ್ಗೊಳ್ಳಲಿರುವ ಸಂಪೂರ್ಣ ಆಟಗಾರರ ಪಟ್ಟಿಯನ್ನು ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ (ಬಿಸಿಸಿಐ) ಫೆಬ್ರವರಿ 13ರಂದು ಪ್ರಕಟಿಸಲಿದೆ ಎಂದು ವರದಿಯೊಂದು ಹೇಳಿದೆ.
2021ರಲ್ಲಿ ನಡೆಯಲಿರುವ ಐಪಿಎಲ್ 14ನೇ ಆವೃತ್ತಿಗಾಗಿ ಆಟಗಾರರ ಹರಾಜು ಪ್ರಕ್ರಿಯೆ ಚೆನ್ನೈನಲ್ಲಿ ಫೆಬ್ರವರಿ 18ಕ್ಕೆ ನಡೆಯಲಿದೆ. ಟೂರ್ನಿಯಲ್ಲಿ ಕಾದಾಡಲಿರುವ 8 ತಂಡಗಳು ಒಟ್ಟಿಗೆ 57 ಆಟಗಾರರನ್ನು ಈಗಾಗಲೇ ಬಿಡುಗಡೆ ಮಾಡಿವೆ. ಬಿಡುಗಡೆ ಮಾಡಿರುವ ಈ ಆಟಗಾರರು ಹರಾಜು ಕಣದಲ್ಲಿ ಪಾಲ್ಗೊಳ್ಳಬಹುದು. ಫ್ರಾಂಚೈಸಿಗಳು ತಂಡದಿಂದ ಬಿಡುಗಡೆ ಮಾಡಿರುವ ಆಟಗಾರರು ಎಲ್ಲರೂ ಹರಾಜು ಕಣದಲ್ಲಿ ಪಾಲ್ಗೊಳ್ಳುತ್ತಾರೆ ಎನ್ನಲಾಗದು. ಬಿಡುಗಡೆ ಮಾಡಲಾದ ಆಟಗಾರರು ಬಯಸಿದರೆ ಮಾತ್ರ ಹರಾಜಿಗಾಗಿ ನೋಂದಾಯಿಸಿಕೊಳ್ಳಬಹುದು. ಇಲ್ಲದಿದ್ದರೆ ಮುಂಬರುವ ಐಪಿಎಲ್ನಿಂದ ದೂರ ಉಳಿದುಕೊಳ್ಳಬಹುದು.
ಐಪಿಎಲ್ನಲ್ಲೇ ನಿಷೇಧಕ್ಕೀಡಾಗಿದ್ದ ಕೇರಳದ ವೇಗಿ ಎಸ್ ಶ್ರೀಶಾಂತ್ ಕೂಡ ಈ ಬಾರಿ ಹರಾಜು ಕಣದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಸಯ್ಯದ್ ಮುಷ್ತಾಕ್ ಅಲಿ ಟಿ20 ಟ್ರೋಫಿ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡಿರುವ ಒಂದಿಷ್ಟು ಆಟಗಾರರೂ ಹರಾಜಿನ ವೇಳೆ ಫ್ರಾಂಚೈಸಿಗಳನ್ನು ಸೆಳೆಯಲಿದ್ದಾರೆ. ಹೀಗಾಗಿ ಈ ಬಾರಿಯ ಹರಾಜು ಪ್ರಕ್ರಿಯೆ ಕುತೂಹಲ ಮೂಡಿಸಿದೆ.
This News Article is a Copy of MYKHEL
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm