ಬ್ರೇಕಿಂಗ್ ನ್ಯೂಸ್
04-02-21 02:47 pm Source: MYKHEL Madhukara Shetty ಕ್ರೀಡೆ
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿ ಶುಕ್ರವಾರೆ ಆರಂಭವಾಗಲಿದೆ. ಈ ಮೂಲಕ ಕೊರೊನಾ ವೈರಸ್ನಿಂದಾಗಿ ಭಾರತದಲ್ಲಿ ಸಂಪೂರ್ಣವಾಗಿ ಸ್ಥಗಿತವಾಗಿದ್ದ ಅಂತಾರಾಷ್ಟ್ರೀಯ ಕ್ರಿಕೆಟ್ ಚಟುವಟಿಕೆಗೆ ಭಾರತದಲ್ಲಿ ಮರು ಚಾಲನೆ ದೊರೆಯುತ್ತಿದೆ. ಹೀಗಾಗಿ ಭಾರತದ ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳು ಈ ಸರಣಿಯ ಮೇಲೆ ಸಾಕಷ್ಟು ನಿರೀಕ್ಷೆಯನ್ನಿಟ್ಟು ಕಾಯುತ್ತಿದ್ದಾರೆ.
ಭಾರತದಲ್ಲಿ ಕೊನೆಯ ಬಾರಿಗೆ ಸರಣಿ ಆಯೋಜನೆಯಾಗಿದ್ದ ಕಳೆದ ಮಾರ್ಚ್ ತಿಂಗಳಿನಲ್ಲಿ ದಕ್ಷಿಣ ಆಫ್ರಿಕಾ ತಂಡದ ವಿರುದ್ಧ. ಆದರೆ ಈ ಸರಣಿಯ ಮೊದಲ ಪಂದ್ಯ ಮಳೆಯಿಂದಾಗಿ ರದ್ದಾದರೆ ಬಳಿಕ ಭಾರತದಲ್ಲಿ ಕೊರೊನಾ ವೈರಸ್ ಪ್ರಕರಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸರಣಿಯನ್ನು ರದ್ದುಗೊಳಿಸಲಾಗಿತ್ತು. ಹೀಗಾಗಿ ಭಾರತದ ಪ್ರೇಕ್ಷಕರ ಸಮ್ಮುಖದಲ್ಲಿ ಟೀಮ್ ಇಂಡಿಯಾ ಶ್ರೀಲಂಕಾ ವಿರುದ್ಧ ಪುಣೆಯಲ್ಲಿ ಆಡಿದ ಟಿ20 ಕದನವೇ ಅಂತಿಮ ಪಂದ್ಯವಾಗಿತ್ತು.
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಪಂದ್ಯ ಪ್ರೇಕ್ಷಕರ ಅನುಪಸ್ಥಿತಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ. ಕೇಂದ್ರ ಸರ್ಕಾರ ಹೊಸ ಮಾರ್ಗಸೂಚಿ ಪ್ರಕಟಿಸಿರುವ ಹಿನ್ನೆಲೆಯಲ್ಲಿ ಎರಡನೇ ಪಂದ್ಯಕ್ಕೆ ಪ್ರೇಕ್ಷಕರಿಗೆ ಅವಕಾಶವನ್ನು ನೀಡಲಾಗಿದ್ದು 50 ಶೇಕಡಾದಷ್ಟು ಪ್ರೇಕ್ಷಕರು ಟೂರ್ನಿಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಭಾರತ ಹಾಗೂ ಇಂಗ್ಲೆಂಡ್ ನಡುವಿ ಈ ಟೆಸ್ಟ್ ಕದನ ಈ ಐಸಿಸಿ ವಿಶ್ವ ಟಸ್ಟ್ ಚಾಂಪಿಯನ್ಶಿಪ್ನ ಫೈನಲ್ಗೆ ಸ್ಥಾನ ಪಡೆಯುವ ದೃಷ್ಟಿಯಿಂದಲೂ ಬಹಳ ನಿರ್ಣಾಯಕವಾಗಿದೆ. ಭಾರತ ಇಂಗ್ಲೆಂಡ್ ಜೊತೆಗೆ ಆಸ್ಟ್ರೇಲಿಯಾದ ಫೈನಲ್ ಪ್ರವೇಶದ ಭವಿಷ್ಯವನ್ನೈ ಈ ಸರಣಿ ನಿರ್ಣಯಿಸಲಿದೆ. ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನ ಫೈನಲ್ಗೆ ನ್ಯೂಜಿಲೆಂಡ್ ಮೊದಲ ತಂಡವಾಗಿ ಪ್ರವೇಶ ಪಡೆದುಕೊಂಡಿದೆ.
This News Article is a Copy of MYKHEL
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm