ಬ್ರೇಕಿಂಗ್ ನ್ಯೂಸ್
04-02-21 02:47 pm Source: MYKHEL Madhukara Shetty ಕ್ರೀಡೆ
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿ ಶುಕ್ರವಾರೆ ಆರಂಭವಾಗಲಿದೆ. ಈ ಮೂಲಕ ಕೊರೊನಾ ವೈರಸ್ನಿಂದಾಗಿ ಭಾರತದಲ್ಲಿ ಸಂಪೂರ್ಣವಾಗಿ ಸ್ಥಗಿತವಾಗಿದ್ದ ಅಂತಾರಾಷ್ಟ್ರೀಯ ಕ್ರಿಕೆಟ್ ಚಟುವಟಿಕೆಗೆ ಭಾರತದಲ್ಲಿ ಮರು ಚಾಲನೆ ದೊರೆಯುತ್ತಿದೆ. ಹೀಗಾಗಿ ಭಾರತದ ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳು ಈ ಸರಣಿಯ ಮೇಲೆ ಸಾಕಷ್ಟು ನಿರೀಕ್ಷೆಯನ್ನಿಟ್ಟು ಕಾಯುತ್ತಿದ್ದಾರೆ.
ಭಾರತದಲ್ಲಿ ಕೊನೆಯ ಬಾರಿಗೆ ಸರಣಿ ಆಯೋಜನೆಯಾಗಿದ್ದ ಕಳೆದ ಮಾರ್ಚ್ ತಿಂಗಳಿನಲ್ಲಿ ದಕ್ಷಿಣ ಆಫ್ರಿಕಾ ತಂಡದ ವಿರುದ್ಧ. ಆದರೆ ಈ ಸರಣಿಯ ಮೊದಲ ಪಂದ್ಯ ಮಳೆಯಿಂದಾಗಿ ರದ್ದಾದರೆ ಬಳಿಕ ಭಾರತದಲ್ಲಿ ಕೊರೊನಾ ವೈರಸ್ ಪ್ರಕರಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸರಣಿಯನ್ನು ರದ್ದುಗೊಳಿಸಲಾಗಿತ್ತು. ಹೀಗಾಗಿ ಭಾರತದ ಪ್ರೇಕ್ಷಕರ ಸಮ್ಮುಖದಲ್ಲಿ ಟೀಮ್ ಇಂಡಿಯಾ ಶ್ರೀಲಂಕಾ ವಿರುದ್ಧ ಪುಣೆಯಲ್ಲಿ ಆಡಿದ ಟಿ20 ಕದನವೇ ಅಂತಿಮ ಪಂದ್ಯವಾಗಿತ್ತು.
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಪಂದ್ಯ ಪ್ರೇಕ್ಷಕರ ಅನುಪಸ್ಥಿತಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ. ಕೇಂದ್ರ ಸರ್ಕಾರ ಹೊಸ ಮಾರ್ಗಸೂಚಿ ಪ್ರಕಟಿಸಿರುವ ಹಿನ್ನೆಲೆಯಲ್ಲಿ ಎರಡನೇ ಪಂದ್ಯಕ್ಕೆ ಪ್ರೇಕ್ಷಕರಿಗೆ ಅವಕಾಶವನ್ನು ನೀಡಲಾಗಿದ್ದು 50 ಶೇಕಡಾದಷ್ಟು ಪ್ರೇಕ್ಷಕರು ಟೂರ್ನಿಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಭಾರತ ಹಾಗೂ ಇಂಗ್ಲೆಂಡ್ ನಡುವಿ ಈ ಟೆಸ್ಟ್ ಕದನ ಈ ಐಸಿಸಿ ವಿಶ್ವ ಟಸ್ಟ್ ಚಾಂಪಿಯನ್ಶಿಪ್ನ ಫೈನಲ್ಗೆ ಸ್ಥಾನ ಪಡೆಯುವ ದೃಷ್ಟಿಯಿಂದಲೂ ಬಹಳ ನಿರ್ಣಾಯಕವಾಗಿದೆ. ಭಾರತ ಇಂಗ್ಲೆಂಡ್ ಜೊತೆಗೆ ಆಸ್ಟ್ರೇಲಿಯಾದ ಫೈನಲ್ ಪ್ರವೇಶದ ಭವಿಷ್ಯವನ್ನೈ ಈ ಸರಣಿ ನಿರ್ಣಯಿಸಲಿದೆ. ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನ ಫೈನಲ್ಗೆ ನ್ಯೂಜಿಲೆಂಡ್ ಮೊದಲ ತಂಡವಾಗಿ ಪ್ರವೇಶ ಪಡೆದುಕೊಂಡಿದೆ.
This News Article is a Copy of MYKHEL
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 11:45 am
HK News Staffer
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm