ಬ್ರೇಕಿಂಗ್ ನ್ಯೂಸ್
04-02-21 02:51 pm Source: MYKHEL Madhukara Shetty ಕ್ರೀಡೆ
ಕಳೆದ ಬಾರಿಯ ಐಪಿಎಲ್ನ ಬಳಿಕ ರಾಹುಲ್ ತೆವಾಟಿಯಾ ಹೆಸರು ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಚಿರಪರಿಚಿತ. ಶೆಲ್ಡನ್ ಕಾಟ್ರೆಲ್ ಓವರ್ನ ಐದು ಎಸೆತಗಳನ್ನು ಸತತವಾಗಿ ಸಿಕ್ಸರ್ಗೆ ಅಟ್ಟುವ ಮೂಲಕ ರಾಹುಲ್ ತೆವಾಟಿಯಾ ಎಲ್ಲರನ್ನೂ ನಿಬ್ಬೆರಾಗುವಂತೆ ಮಾಡಿದ್ದರು. ಈಗ ರಾಹುಲ್ ತೆವಾಟಿಯಾ ತಮ್ಮ ಜೀವನದ ಪ್ರಮುಖ ಘಟ್ಟಕ್ಕೆ ಕಾಲಿಡಲು ಸಜ್ಜಾಗಿದ್ದಾರೆ.
ಹೌದು, ರಾಹುಲ್ ತೆವಾಟಿಯ ಮದುವೆಯ ನಿಶ್ಚಿತಾರ್ಥವನ್ನು ಮಾಡಿಕೊಂಡಿದ್ದಾರೆ. ಜನವರಿ 3ರಂದು ನಡೆದ ಸರಳ ಸಮಾರಂಭದಲ್ಲಿ ರಾಹುಲ್ ತೆವಾಟಿಯಾ ರಿಧಿ ಅವರೊಂದಿಗೆ ಉಂಗುರ ಬದಲಿಸಿಕೊಂಡಿದ್ದಾರೆ. ಈ ನಿಶ್ಚಿತಾರ್ಥ ಸಮಾರಂಭದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಆಟಗಾರ ನಿತಿಶ್ ರಾಣಾ ಭಾಗಿಯಾಗಿದ್ದರು.
ಕಳೆದ ಬಾರಿಯ ಐಪಿಎಲ್ನಲ್ಲಿ ರಾಜಸ್ಥಾನ ರಾಯಲ್ಸ್ ಪರವಾಗಿ ಸ್ಪಿನ್ ಬೌಲಿಂಗ್ ಜೊತೆಗೆ ಬ್ಯಾಟಿಂಗ್ನಲ್ಲೂ ಉತ್ತಮ ಪ್ರದರ್ಶನ ನೀಡುವ ಮೂಲಕ ರಾಹುಲ್ ತೆವಾಟಿಯ ಎಲ್ಲರ ಚಿತ್ತವನ್ನು ಸೆಳುಯುವಲ್ಲಿ ಯಶಸ್ವಿಯಾಗಿದ್ದರು. ಈ ಬಾರಿಯ ಆವೃತ್ತಿಯ ಐಪಿಎಲ್ನಲ್ಲೂ ಉತ್ತಮ ಪ್ರದರ್ಶನ ನೀಡಲಯ ತೆವಾಟಿಯಾ ಸಜ್ಜಾಗಿದ್ದಾರೆ.
ರಾಜಸ್ಥಾನ್ ರಾಯಲ್ಸ್ ತಂಡ ರಾಹುಲ್ ತೆವಾಟಿಯಾ ಅವರನ್ನು ತಂಡದಲ್ಲೇ ಉಳಿಸಿಕೊಂಡಿದೆ. ಹೀಗಾಗಿ ಎಡಗೈ ಆಟಗಾರ 2021ರ ಐಪಿಎಲ್ ಆವೃತ್ತಿಲ್ಲೂ ಬ್ಯಾಟಿಂಗ್ ಹಾಗು ಬೌಲಿಂಗ್ನಲ್ಲಿ ಮಿಮಚುವ ವಿಶ್ವಾಸ ಹೊಂದಿದ್ದಾರೆ. ಕಳೆದ ಆವೃತ್ತಿಯಲ್ಲಿ 42.50 ಸರಾಸರಿಯಲ್ಲಿ 139.34ರ ಸ್ಟ್ರೈಕ್ರೇಟ್ನಲ್ಲಿ 255 ರನ್ಗಳಿಸಿ ಮಿಂಚಿದ್ದ ರಾಹುಲ್ ಬೌಲಿಂಗ್ನಲ್ಲಿ 7.09ರ ಎಕಾನಮಿಯಲ್ಲಿ 10 ವಿಕೆಟ್ ಕಿತ್ತು ಮಿಂಚಿದ್ದರು.
This News Article is a Copy of MYKHEL
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 11:45 am
HK News Staffer
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm