ಬ್ರೇಕಿಂಗ್ ನ್ಯೂಸ್
04-02-21 02:51 pm Source: MYKHEL Madhukara Shetty ಕ್ರೀಡೆ
ಕಳೆದ ಬಾರಿಯ ಐಪಿಎಲ್ನ ಬಳಿಕ ರಾಹುಲ್ ತೆವಾಟಿಯಾ ಹೆಸರು ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಚಿರಪರಿಚಿತ. ಶೆಲ್ಡನ್ ಕಾಟ್ರೆಲ್ ಓವರ್ನ ಐದು ಎಸೆತಗಳನ್ನು ಸತತವಾಗಿ ಸಿಕ್ಸರ್ಗೆ ಅಟ್ಟುವ ಮೂಲಕ ರಾಹುಲ್ ತೆವಾಟಿಯಾ ಎಲ್ಲರನ್ನೂ ನಿಬ್ಬೆರಾಗುವಂತೆ ಮಾಡಿದ್ದರು. ಈಗ ರಾಹುಲ್ ತೆವಾಟಿಯಾ ತಮ್ಮ ಜೀವನದ ಪ್ರಮುಖ ಘಟ್ಟಕ್ಕೆ ಕಾಲಿಡಲು ಸಜ್ಜಾಗಿದ್ದಾರೆ.
ಹೌದು, ರಾಹುಲ್ ತೆವಾಟಿಯ ಮದುವೆಯ ನಿಶ್ಚಿತಾರ್ಥವನ್ನು ಮಾಡಿಕೊಂಡಿದ್ದಾರೆ. ಜನವರಿ 3ರಂದು ನಡೆದ ಸರಳ ಸಮಾರಂಭದಲ್ಲಿ ರಾಹುಲ್ ತೆವಾಟಿಯಾ ರಿಧಿ ಅವರೊಂದಿಗೆ ಉಂಗುರ ಬದಲಿಸಿಕೊಂಡಿದ್ದಾರೆ. ಈ ನಿಶ್ಚಿತಾರ್ಥ ಸಮಾರಂಭದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಆಟಗಾರ ನಿತಿಶ್ ರಾಣಾ ಭಾಗಿಯಾಗಿದ್ದರು.
ಕಳೆದ ಬಾರಿಯ ಐಪಿಎಲ್ನಲ್ಲಿ ರಾಜಸ್ಥಾನ ರಾಯಲ್ಸ್ ಪರವಾಗಿ ಸ್ಪಿನ್ ಬೌಲಿಂಗ್ ಜೊತೆಗೆ ಬ್ಯಾಟಿಂಗ್ನಲ್ಲೂ ಉತ್ತಮ ಪ್ರದರ್ಶನ ನೀಡುವ ಮೂಲಕ ರಾಹುಲ್ ತೆವಾಟಿಯ ಎಲ್ಲರ ಚಿತ್ತವನ್ನು ಸೆಳುಯುವಲ್ಲಿ ಯಶಸ್ವಿಯಾಗಿದ್ದರು. ಈ ಬಾರಿಯ ಆವೃತ್ತಿಯ ಐಪಿಎಲ್ನಲ್ಲೂ ಉತ್ತಮ ಪ್ರದರ್ಶನ ನೀಡಲಯ ತೆವಾಟಿಯಾ ಸಜ್ಜಾಗಿದ್ದಾರೆ.
ರಾಜಸ್ಥಾನ್ ರಾಯಲ್ಸ್ ತಂಡ ರಾಹುಲ್ ತೆವಾಟಿಯಾ ಅವರನ್ನು ತಂಡದಲ್ಲೇ ಉಳಿಸಿಕೊಂಡಿದೆ. ಹೀಗಾಗಿ ಎಡಗೈ ಆಟಗಾರ 2021ರ ಐಪಿಎಲ್ ಆವೃತ್ತಿಲ್ಲೂ ಬ್ಯಾಟಿಂಗ್ ಹಾಗು ಬೌಲಿಂಗ್ನಲ್ಲಿ ಮಿಮಚುವ ವಿಶ್ವಾಸ ಹೊಂದಿದ್ದಾರೆ. ಕಳೆದ ಆವೃತ್ತಿಯಲ್ಲಿ 42.50 ಸರಾಸರಿಯಲ್ಲಿ 139.34ರ ಸ್ಟ್ರೈಕ್ರೇಟ್ನಲ್ಲಿ 255 ರನ್ಗಳಿಸಿ ಮಿಂಚಿದ್ದ ರಾಹುಲ್ ಬೌಲಿಂಗ್ನಲ್ಲಿ 7.09ರ ಎಕಾನಮಿಯಲ್ಲಿ 10 ವಿಕೆಟ್ ಕಿತ್ತು ಮಿಂಚಿದ್ದರು.
This News Article is a Copy of MYKHEL
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm