ಬ್ರೇಕಿಂಗ್ ನ್ಯೂಸ್
05-02-21 04:07 pm Source: MYKHEL Madhukara Shetty ಕ್ರೀಡೆ
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಮೂಲಕ ಟೀಮ್ ಇಂಡಿಯಾದ ವೇಗಿ ಜಸ್ಪ್ರೀತ್ ಬೂಮ್ರಾ ಭಾರತದ ನೆಲದಲ್ಲಿ ಮೊದಲ ಬಾರಿಗೆ ಟೆಸ್ಟ್ ಪಂದ್ಯವನ್ನು ಆಡುತ್ತಿದ್ದಾರೆ. 17 ಪಂದ್ಯಗಳನ್ನು ವಿದೇಶದಲ್ಲಿ ಆಡಿದ ಬಳಿಕ ತವರಿನಲ್ಲಿ ಮೊದಲ ಬಾರಿಗೆ ಈ ಅವಕಾಶವನ್ನು ಪಡೆದಿದ್ದಾರೆ ಬೂಮ್ರ. ಈ ಪಂದ್ಯದಲ್ಲಿ ತಮ್ಮ ಅದ್ಭುತ ಬೌಲಿಂಗ್ ದಾಳಿಯ ಮೂಲಕ ಮೊದಲ ವಿಕೆಟ್ ಕಿತ್ತು ತಂಡಕ್ಕೆ ಮೇಲುಗೈ ಒದಗಿಸಿದರು.
ಇಂಗ್ಲೆಂಡ್ ತಂಡ 63 ನ್ ಗಳಿಸಿದ ವೇಳೆ ಆರಂಭಿಕ ಆಟಗಾರ ರೋರಿ ಬರ್ನ್ಸ್ ವಿಕೆಟ್ ಕಳೆದುಕೊಂಡಿತು. ಅಶ್ವಿನ್ ಎಸೆತ ಎಸೆತದಲ್ಲಿ ಬರ್ನ್ಸ್ ವಿಕೆಟ್ ಕೀಪರ್ ರಿಷಭ್ ಪಂತ್ಗೆ ಸುಲಭ ಕ್ಯಾಚ್ ನೀಡಿ ನಿರ್ಗಮಿಸಿದರು. ಅದಾದ ಬಳಿಕ ಕ್ರೀಸ್ಗೆ ಇಳಿದ ಲಾರೆನ್ಸ್ಗೆ ಖಾತೆ ತೆರೆಯುವ ಮುನ್ನವೇ ಬೂಮ್ರಾ ಫೆವಿಲಿಯನ್ ಹಾದಿ ತೋರಿಸಿದರು.
ಉತ್ತಮ ಲೆನ್ತ್ನಿಂದ ಬಂದ ಬೂಮ್ರ ಎಸೆದ ಅದ್ಭುತ ಎಸೆತವನ್ನು ಅರ್ಥ ಮಾಡಿಕೊಳ್ಳುವಲ್ಲಿ ಲಾರೆನ್ಸ್ ವಿಫಲರಾಗಿ ಎಲ್ಬಿ ಬಲೆಗೆ ಬಿದ್ದರು. ನೇರವಾಗಿ ಮಧ್ಯದ ವಿಕೆಟ್ನ ಹಾದಿಯಲ್ಲಿದ್ದ ಈ ಎಸೆತವನ್ನು ಅಂಪಾಯರ್ ಸ್ವಲ್ಪವೂ ಅನುಮಾನಿಸದೆ ತೀರ್ಪಿತ್ತರು. ಲಾರೆನ್ಸ್ ಕೂಡ ಈ ತೀರ್ಪನ್ನು ಒಪ್ಪಿ ಫೆವಿಲಿಯನ್ಗೆ ಹೆಜ್ಜೆ ಹಾಕಿದರು. ಇದು ಜಸ್ಪ್ರೀತ್ ಬೂಮ್ರ ಅವರ 80ನೇ ವಿಕೆಟ್ ಆಗಿದೆ. ಈ ಮೊದಲ 79 ವಿಕೆಟ್ಗಳು 17 ಪಂದ್ಯಗಳಿಂದ ವಿದೇಶಿ ನೆಲದಲ್ಲಿ ಬಂದಿದೆ. ಈ ಮೂಲಕ ಭಾರತೀಯ ಬೌಲರ್ಗಳ ಪೈಕಿ ವಿದೇಶದಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬಳಿಕ ಭಾರತದಲ್ಲಿ ಚೊಚ್ಚಲ ವಿಕೆಟ್ ಪಡೆದ ಆಟಗಾರ ಎನಿಸಿದ್ದಾರೆ ಜಸ್ಪ್ರೀತ್ ಬೂಮ್ರ
ಇಂಗ್ಲೆಂಡ್ ತನ್ನ ಮೊದಲ ಎರಡು ವಿಕೆಟ್ ಕಳೆದುಕೊಂಡ ಬಳಿಕ ಅದ್ಭುತವಾದ ಜೊತೆಯಾಟವನ್ನು ಪ್ರದರ್ಶಿಸಿದರೆ. ನಾಯಕ ಜೋ ರೂಟ್ ಹಾಗೂ ಡಾಮಿನಿಕ್ ಸಿಬ್ಲಿ ಇಬ್ಬರೂ ತಲಾ ಅರ್ಧ ಶತಕವನ್ನು ದಾಖಲಿಸಿ ಮುನ್ನಗ್ಗುತ್ತಿದ್ದು ಶತಕದ ಜೊತೆಉಆಟವನ್ನು ನೀಡಿದ್ದಾರೆ.
This News Article is a Copy of MYKHEL
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
06-02-26 09:54 am
HK News Desk
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm