ಬ್ರೇಕಿಂಗ್ ನ್ಯೂಸ್
05-02-21 04:07 pm Source: MYKHEL Madhukara Shetty ಕ್ರೀಡೆ
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಮೂಲಕ ಟೀಮ್ ಇಂಡಿಯಾದ ವೇಗಿ ಜಸ್ಪ್ರೀತ್ ಬೂಮ್ರಾ ಭಾರತದ ನೆಲದಲ್ಲಿ ಮೊದಲ ಬಾರಿಗೆ ಟೆಸ್ಟ್ ಪಂದ್ಯವನ್ನು ಆಡುತ್ತಿದ್ದಾರೆ. 17 ಪಂದ್ಯಗಳನ್ನು ವಿದೇಶದಲ್ಲಿ ಆಡಿದ ಬಳಿಕ ತವರಿನಲ್ಲಿ ಮೊದಲ ಬಾರಿಗೆ ಈ ಅವಕಾಶವನ್ನು ಪಡೆದಿದ್ದಾರೆ ಬೂಮ್ರ. ಈ ಪಂದ್ಯದಲ್ಲಿ ತಮ್ಮ ಅದ್ಭುತ ಬೌಲಿಂಗ್ ದಾಳಿಯ ಮೂಲಕ ಮೊದಲ ವಿಕೆಟ್ ಕಿತ್ತು ತಂಡಕ್ಕೆ ಮೇಲುಗೈ ಒದಗಿಸಿದರು.
ಇಂಗ್ಲೆಂಡ್ ತಂಡ 63 ನ್ ಗಳಿಸಿದ ವೇಳೆ ಆರಂಭಿಕ ಆಟಗಾರ ರೋರಿ ಬರ್ನ್ಸ್ ವಿಕೆಟ್ ಕಳೆದುಕೊಂಡಿತು. ಅಶ್ವಿನ್ ಎಸೆತ ಎಸೆತದಲ್ಲಿ ಬರ್ನ್ಸ್ ವಿಕೆಟ್ ಕೀಪರ್ ರಿಷಭ್ ಪಂತ್ಗೆ ಸುಲಭ ಕ್ಯಾಚ್ ನೀಡಿ ನಿರ್ಗಮಿಸಿದರು. ಅದಾದ ಬಳಿಕ ಕ್ರೀಸ್ಗೆ ಇಳಿದ ಲಾರೆನ್ಸ್ಗೆ ಖಾತೆ ತೆರೆಯುವ ಮುನ್ನವೇ ಬೂಮ್ರಾ ಫೆವಿಲಿಯನ್ ಹಾದಿ ತೋರಿಸಿದರು.
ಉತ್ತಮ ಲೆನ್ತ್ನಿಂದ ಬಂದ ಬೂಮ್ರ ಎಸೆದ ಅದ್ಭುತ ಎಸೆತವನ್ನು ಅರ್ಥ ಮಾಡಿಕೊಳ್ಳುವಲ್ಲಿ ಲಾರೆನ್ಸ್ ವಿಫಲರಾಗಿ ಎಲ್ಬಿ ಬಲೆಗೆ ಬಿದ್ದರು. ನೇರವಾಗಿ ಮಧ್ಯದ ವಿಕೆಟ್ನ ಹಾದಿಯಲ್ಲಿದ್ದ ಈ ಎಸೆತವನ್ನು ಅಂಪಾಯರ್ ಸ್ವಲ್ಪವೂ ಅನುಮಾನಿಸದೆ ತೀರ್ಪಿತ್ತರು. ಲಾರೆನ್ಸ್ ಕೂಡ ಈ ತೀರ್ಪನ್ನು ಒಪ್ಪಿ ಫೆವಿಲಿಯನ್ಗೆ ಹೆಜ್ಜೆ ಹಾಕಿದರು. ಇದು ಜಸ್ಪ್ರೀತ್ ಬೂಮ್ರ ಅವರ 80ನೇ ವಿಕೆಟ್ ಆಗಿದೆ. ಈ ಮೊದಲ 79 ವಿಕೆಟ್ಗಳು 17 ಪಂದ್ಯಗಳಿಂದ ವಿದೇಶಿ ನೆಲದಲ್ಲಿ ಬಂದಿದೆ. ಈ ಮೂಲಕ ಭಾರತೀಯ ಬೌಲರ್ಗಳ ಪೈಕಿ ವಿದೇಶದಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬಳಿಕ ಭಾರತದಲ್ಲಿ ಚೊಚ್ಚಲ ವಿಕೆಟ್ ಪಡೆದ ಆಟಗಾರ ಎನಿಸಿದ್ದಾರೆ ಜಸ್ಪ್ರೀತ್ ಬೂಮ್ರ
ಇಂಗ್ಲೆಂಡ್ ತನ್ನ ಮೊದಲ ಎರಡು ವಿಕೆಟ್ ಕಳೆದುಕೊಂಡ ಬಳಿಕ ಅದ್ಭುತವಾದ ಜೊತೆಯಾಟವನ್ನು ಪ್ರದರ್ಶಿಸಿದರೆ. ನಾಯಕ ಜೋ ರೂಟ್ ಹಾಗೂ ಡಾಮಿನಿಕ್ ಸಿಬ್ಲಿ ಇಬ್ಬರೂ ತಲಾ ಅರ್ಧ ಶತಕವನ್ನು ದಾಖಲಿಸಿ ಮುನ್ನಗ್ಗುತ್ತಿದ್ದು ಶತಕದ ಜೊತೆಉಆಟವನ್ನು ನೀಡಿದ್ದಾರೆ.
This News Article is a Copy of MYKHEL
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm