ಬ್ರೇಕಿಂಗ್ ನ್ಯೂಸ್
05-02-21 04:07 pm Source: MYKHEL Madhukara Shetty ಕ್ರೀಡೆ
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಮೂಲಕ ಟೀಮ್ ಇಂಡಿಯಾದ ವೇಗಿ ಜಸ್ಪ್ರೀತ್ ಬೂಮ್ರಾ ಭಾರತದ ನೆಲದಲ್ಲಿ ಮೊದಲ ಬಾರಿಗೆ ಟೆಸ್ಟ್ ಪಂದ್ಯವನ್ನು ಆಡುತ್ತಿದ್ದಾರೆ. 17 ಪಂದ್ಯಗಳನ್ನು ವಿದೇಶದಲ್ಲಿ ಆಡಿದ ಬಳಿಕ ತವರಿನಲ್ಲಿ ಮೊದಲ ಬಾರಿಗೆ ಈ ಅವಕಾಶವನ್ನು ಪಡೆದಿದ್ದಾರೆ ಬೂಮ್ರ. ಈ ಪಂದ್ಯದಲ್ಲಿ ತಮ್ಮ ಅದ್ಭುತ ಬೌಲಿಂಗ್ ದಾಳಿಯ ಮೂಲಕ ಮೊದಲ ವಿಕೆಟ್ ಕಿತ್ತು ತಂಡಕ್ಕೆ ಮೇಲುಗೈ ಒದಗಿಸಿದರು.
ಇಂಗ್ಲೆಂಡ್ ತಂಡ 63 ನ್ ಗಳಿಸಿದ ವೇಳೆ ಆರಂಭಿಕ ಆಟಗಾರ ರೋರಿ ಬರ್ನ್ಸ್ ವಿಕೆಟ್ ಕಳೆದುಕೊಂಡಿತು. ಅಶ್ವಿನ್ ಎಸೆತ ಎಸೆತದಲ್ಲಿ ಬರ್ನ್ಸ್ ವಿಕೆಟ್ ಕೀಪರ್ ರಿಷಭ್ ಪಂತ್ಗೆ ಸುಲಭ ಕ್ಯಾಚ್ ನೀಡಿ ನಿರ್ಗಮಿಸಿದರು. ಅದಾದ ಬಳಿಕ ಕ್ರೀಸ್ಗೆ ಇಳಿದ ಲಾರೆನ್ಸ್ಗೆ ಖಾತೆ ತೆರೆಯುವ ಮುನ್ನವೇ ಬೂಮ್ರಾ ಫೆವಿಲಿಯನ್ ಹಾದಿ ತೋರಿಸಿದರು.
ಉತ್ತಮ ಲೆನ್ತ್ನಿಂದ ಬಂದ ಬೂಮ್ರ ಎಸೆದ ಅದ್ಭುತ ಎಸೆತವನ್ನು ಅರ್ಥ ಮಾಡಿಕೊಳ್ಳುವಲ್ಲಿ ಲಾರೆನ್ಸ್ ವಿಫಲರಾಗಿ ಎಲ್ಬಿ ಬಲೆಗೆ ಬಿದ್ದರು. ನೇರವಾಗಿ ಮಧ್ಯದ ವಿಕೆಟ್ನ ಹಾದಿಯಲ್ಲಿದ್ದ ಈ ಎಸೆತವನ್ನು ಅಂಪಾಯರ್ ಸ್ವಲ್ಪವೂ ಅನುಮಾನಿಸದೆ ತೀರ್ಪಿತ್ತರು. ಲಾರೆನ್ಸ್ ಕೂಡ ಈ ತೀರ್ಪನ್ನು ಒಪ್ಪಿ ಫೆವಿಲಿಯನ್ಗೆ ಹೆಜ್ಜೆ ಹಾಕಿದರು. ಇದು ಜಸ್ಪ್ರೀತ್ ಬೂಮ್ರ ಅವರ 80ನೇ ವಿಕೆಟ್ ಆಗಿದೆ. ಈ ಮೊದಲ 79 ವಿಕೆಟ್ಗಳು 17 ಪಂದ್ಯಗಳಿಂದ ವಿದೇಶಿ ನೆಲದಲ್ಲಿ ಬಂದಿದೆ. ಈ ಮೂಲಕ ಭಾರತೀಯ ಬೌಲರ್ಗಳ ಪೈಕಿ ವಿದೇಶದಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬಳಿಕ ಭಾರತದಲ್ಲಿ ಚೊಚ್ಚಲ ವಿಕೆಟ್ ಪಡೆದ ಆಟಗಾರ ಎನಿಸಿದ್ದಾರೆ ಜಸ್ಪ್ರೀತ್ ಬೂಮ್ರ
ಇಂಗ್ಲೆಂಡ್ ತನ್ನ ಮೊದಲ ಎರಡು ವಿಕೆಟ್ ಕಳೆದುಕೊಂಡ ಬಳಿಕ ಅದ್ಭುತವಾದ ಜೊತೆಯಾಟವನ್ನು ಪ್ರದರ್ಶಿಸಿದರೆ. ನಾಯಕ ಜೋ ರೂಟ್ ಹಾಗೂ ಡಾಮಿನಿಕ್ ಸಿಬ್ಲಿ ಇಬ್ಬರೂ ತಲಾ ಅರ್ಧ ಶತಕವನ್ನು ದಾಖಲಿಸಿ ಮುನ್ನಗ್ಗುತ್ತಿದ್ದು ಶತಕದ ಜೊತೆಉಆಟವನ್ನು ನೀಡಿದ್ದಾರೆ.
This News Article is a Copy of MYKHEL
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 11:33 am
HK News Staffer
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
23-03-26 02:24 pm
HK News Staffer
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
Russian oil Tanker, Mangalore: ರಷ್ಯಾದಿಂದ ಮಂಗಳ...
22-03-26 05:07 pm
ರಣಮಳೆಗೆ ಮನೆಯನ್ನ ಕಳಕೊಂಡಿದ್ದ ಕೊಲ್ಯದ ಬಡ ಕುಟುಂಬಕ್...
22-03-26 02:42 pm
23-03-26 11:17 am
HK News Staffer
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm