ಬ್ರೇಕಿಂಗ್ ನ್ಯೂಸ್
05-02-21 04:11 pm Source: MYKHEL Madhukara Shetty ಕ್ರೀಡೆ
ಭಾರತೀಯ ಕ್ರಿಕೆಟ್ ತಂಡದ ಕೋಚ್ ರವಿ ಶಾಸ್ತ್ರಿ ಈ ಬಾರಿಯ ಐಪಿಎಲ್ ಆವೃತ್ತಿಯ ಅಂತ್ಯದ ಬಳಿಕ ಎರಡು ವಾರಗಳ ವಿರಾಮ ಅತ್ಯಂತ ಅಗತ್ಯವಾಗಿದೆ ಎಂದು ಹೇಳಿದ್ದಾರೆ. ಬಯೋ ಬಬಲ್ ಹಾಗೂ ಕ್ವಾರಂಟೈನ್ ಅವಧಿಗಳು ಆಟಗಾರರಿಗೆ ಮಾನಸಿಕವಾಗಿ ಒತ್ತಡವನ್ನು ನಿಡುತ್ತದೆ. ಹೀಗಾಗಿ ಭಾರತೀಯ ಕ್ರಿಕೆಟ್ನ ಒತ್ತಡ ಕ್ಯಾಲೆಂಡರ್ ಮಧ್ಯೆ ವಿಶ್ರಾಂತಿಯ ಅಗತ್ಯವಿದೆ ಎಂದು ಕೋಚ್ ರವಿ ಶಾಸ್ತ್ರಿ ಹೇಳಿದ್ದಾರೆ.
ಟೀಮ್ ಇಂಡಿಯಾದ ಮುಖ್ಯ ಕೋಚ್ ರವಿ ಶಾಸ್ತ್ರಿ "ಭಾರತೀಯ ಆಟಗಾರರು ಇಂಗ್ಲೆಂಡ್ ವಿರುದ್ಧ ನಾಲ್ಕು ಟೆಸ್ಟ್, 5 ಟಿ20 ಹಾಗೂ 3 ಏಕದಿನ ಪಂದ್ಯಗಳಲ್ಲಿ ಪಾಲ್ಗೊಂಡ ಬಳಿಕ ಐಪಿಎಲ್ನಲ್ಲಿ ಪಾಲ್ಗೊಳ್ಳಲಿದ್ದಾರೆ. ಆದರೆ ಅದಾದ ನಂತರ ಮುಂದಿನ ಸರಣಿಗೂ ಮುನ್ನ ಎರಡು ವಾರಗಳ ವಿಶ್ರಾಂತಿ ಬೇಕು" ಎಂದಿದ್ದಾರೆ ರವಿ ಶಾಸ್ತ್ರಿ.
ಭಾರತ ಐಪಿಎಲ್ ನಂತರ ಶ್ರೀಲಂಕಾ ವಿರುದ್ಧ ಸರಣಿಯನ್ನು ಭಾರತದಲ್ಲಿ ಆಡಲಿದೆ. ಟೆಸ್ಟ್ ಚಾಂಪಿಯನ್ಶಿಪ್ನ ಫೈನಲ್ಗೆ ಆಯ್ಕೆಯಾದರೆ ಅದರಲ್ಲೂ ಪಾಲ್ಗೊಳ್ಳಬೇಕಿದೆ. ಈ ವರ್ಷಾಂತ್ಯದಲ್ಲಿ ಟಿ20 ವಿಶ್ವಕಪ್ ಭಾರತದಲ್ಲಿ ಆಯೋಜನೆಯಾಗಲಿರುವ ಕಾರಣ ಅದಕ್ಕೂ ಮುನ್ನ ಕೆಲ ದ್ವಿಪಕ್ಷೀಯ ಟಿ20 ಸರಣಿಗಳು ಭಾರತದಲ್ಲಿ ಆಯೋಜನೆಯಾಗುವ ನಿರೀಕ್ಷೆಯಿದೆ. ಟೀಮ್ ಇಂಡಿಯಾ ಆಟಗಾರರು ಆಸ್ಟ್ರೇಲಿಯಾ ವಿರುದ್ಧದ ಸುದೀರ್ಘ ಸರಣಿಯನ್ನು ಮುಗಿಸಿದ ಬಳಿಕ ತವರಿಗೆ ಆಗಮಿಸಿದರು. ಆದರೆ ಕುಟುಂಬದೊಂದಿಗೆ ಸಮಯಕಳೆಯಲು ಕೇವಲ ಒಂದು ವಾರಗಳ ಕಾಲಾವಕಾಶ ಮಾತ್ರವೇ ಅವರಿಗೆ ದೊರೆತಿತ್ತು. ಬಳಿಕ ಚೆನ್ನೈಗೆ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗಾಗಿ ಬಂದ ಕ್ರಿಕೆಟಿಗರು ಆರು ದಿನ ಹೋಟೆಲ್ ಕ್ವಾರಂಟೈನ್ ಪೂರೈಸಿ ತರಬೇತಿ ಆರಂಭಿಸಿದ್ದರು.
" ಕೆಲ ಸಂದರ್ಭಗಳಲ್ಲಿ ಆಟಗಾರರಿಗೆ ಅಂತಾರಾಷ್ಟ್ರೀಯ ಕ್ರಿಕೆಟ್ನಿಂದ ಕೆಲ ಸಮಯಗಳ ವಿರಾಮ ಅಗತ್ಯವಿರುತ್ತದೆ ಎಂದು ನಾನು ನಂಬುತ್ತೇನೆ. ಇಂಗ್ಲೆಂಡ್ ವಿರುದ್ಧದ ಸರಣಿಯ ನಂತರ ಅವರು ಐಪಿಎಲ್ಗೆ ಕಾಲಿಡುತ್ತಾರೆ. ಮತ್ತೊಂದು ಐಪಿಎಲ್ನ ನಂತರ ಒಂದೆರಡು ವಾರಗಳ ವಿರಾಮ ಅಗತ್ಯವಾಗಿದೆ. ಯಾಕೆಂದರೆ ಈ ಬಯೋಬಬಲ್ಗಳು ಹಾಗೂ ಕ್ವಾರಂಟೈನ್ಗಳು ಆಟಗಾರರನ್ನು ಮಾನಸಿಕವಾಗಿ ಸಾಕಷ್ಟು ಬಳಲುವಂತೆ ಮಾಡುತ್ತದೆ. ಅಂತಿಮವಾಗಿ ಅವರು ಕೂಡ ಮನುಷ್ಯರೇ ಅಲ್ಲವೇ" ಎಂದು ರವಿ ಶಾಸ್ತ್ರಿ ಹೇಳಿದ್ದಾರೆ.
This News Article is a Copy of MYKHEL
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am