ಬ್ರೇಕಿಂಗ್ ನ್ಯೂಸ್
08-02-21 03:56 pm Source: MYKHEL Sadashiva ಕ್ರೀಡೆ
ಚೆನ್ನೈ: ಇಂಗ್ಲೆಂಡ್ನ ಯುವ ಆಫ್ ಸ್ಪಿನ್ನರ್ ಡಾಮ್ ಬೆಸ್ ಗೆ ಭಾರತ ಪ್ರವಾಸ ಹೆಚ್ಚು ಅವಿಸ್ಮರಣೀಯವಾಗಿರಲಿದೆ. ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ-ಇಂಗ್ಲೆಂಡ್ ಮೊದಲನೇ ಟೆಸ್ಟ್ನ 3ನೇ ದಿನದಾಟದ ವೇಳೆ ಬೆಸ್ 55 ರನ್ಗೆ 4 ವಿಕೆಟ್ ಮುರಿದಿದ್ದರು.
23ರ ಹರೆಯದ ಡೊಮಿನಿಕ್ ಬೆಸ್, 23 ಎಸೆತಗಳಲ್ಲಿ ಒಟ್ಟು 4 ವಿಕೆಟ್ ಮುರಿದಿದ್ದರು. ಅದರಲ್ಲಿ ಸಿಕ್ಕಿದ ಮೊದಲ ವಿಕೆಟ್ ಎಂದರೆ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರದ್ದು. 24.4ನೇ ಓವರ್ನಲ್ಲಿ ಬೆಸ್ ಎಸೆತಕ್ಕೆ ಕೊಹ್ಲಿ, ಆಲ್ಲಿ ಪೋಪ್ಗೆ ಕ್ಯಾಚ್ ನೀಡಿ ನಿರ್ಗಮಿಸಿದರು.
ಆಗ ಕೊಹ್ಲಿ ಕೇವಲ 11 ರನ್ ಗಳಿಸಿದ್ದರು. ಭಾನುವಾರ (ಫೆಬ್ರವರಿ 7) 3ನೇ ದಿನದಾಟ ಮುಕ್ತಾಯದ ಬಳಿಕ ಮಾತನಾಡಿದ ಡಾಮ್ ಬೆಸ್, 'ನನ್ನ ವೃತ್ತಿ ಬದುಕಿನಲ್ಲಿ ವಿರಾಟ್ ಕೊಹ್ಲಿ ವಿಕೆಟ್ ನನಗೆ ಅತೀ ಹೆಚ್ಚು ತೃಪ್ತಿ ನೀಡಿದ ವಿಕೆಟ್. ಕೊಹ್ಲಿ ಖಂಡಿತಾ ಒಬ್ಬ ಬೆಸ್ಟ್ ಪ್ಲೇಯರ್. ಆತ ತುಂಬಾ ವಿಶೇಷ. ಅದಕ್ಕಿಂತಲೂ ನಾನು ವಿಕೆಟ್ ಪಡೆದಿದ್ದು ಖುಷಿ ನೀಡಿದೆ,' ಎಂದು ಹೇಳಿದ್ದಾರೆ.
ಭಾನುವಾರ 3ನೇ ದಿನದಾಟದ ಅಂತ್ಯಕ್ಕೆ ಇಂಗ್ಲೆಂಡ್ ನಾಯಕ ಜೋ ರೂಟ್ ಅವರ ದ್ವಿಶತಕದ ಕೊಡುಗೆಯೊಂದಿಗೆ 190.1 ಓವರ್ಗೆ 578 ರನ್ ಗಳಿಸಿದ್ದರೆ, ಮೊದಲ ಇನ್ನಿಂಗ್ಸ್ ಆಡುತ್ತಿರುವ ಭಾರತ 74 ಓವರ್ಗೆ 6 ಪ್ರಮುಖ ವಿಕೆಟ್ ಕಳೆದು 257 ರನ್ ಪೇರಿಸಿತ್ತು.
This News Article is a Copy of MYKHEL
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm