ಬ್ರೇಕಿಂಗ್ ನ್ಯೂಸ್
08-02-21 03:56 pm Source: MYKHEL Sadashiva ಕ್ರೀಡೆ
ಚೆನ್ನೈ: ಇಂಗ್ಲೆಂಡ್ನ ಯುವ ಆಫ್ ಸ್ಪಿನ್ನರ್ ಡಾಮ್ ಬೆಸ್ ಗೆ ಭಾರತ ಪ್ರವಾಸ ಹೆಚ್ಚು ಅವಿಸ್ಮರಣೀಯವಾಗಿರಲಿದೆ. ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ-ಇಂಗ್ಲೆಂಡ್ ಮೊದಲನೇ ಟೆಸ್ಟ್ನ 3ನೇ ದಿನದಾಟದ ವೇಳೆ ಬೆಸ್ 55 ರನ್ಗೆ 4 ವಿಕೆಟ್ ಮುರಿದಿದ್ದರು.
23ರ ಹರೆಯದ ಡೊಮಿನಿಕ್ ಬೆಸ್, 23 ಎಸೆತಗಳಲ್ಲಿ ಒಟ್ಟು 4 ವಿಕೆಟ್ ಮುರಿದಿದ್ದರು. ಅದರಲ್ಲಿ ಸಿಕ್ಕಿದ ಮೊದಲ ವಿಕೆಟ್ ಎಂದರೆ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರದ್ದು. 24.4ನೇ ಓವರ್ನಲ್ಲಿ ಬೆಸ್ ಎಸೆತಕ್ಕೆ ಕೊಹ್ಲಿ, ಆಲ್ಲಿ ಪೋಪ್ಗೆ ಕ್ಯಾಚ್ ನೀಡಿ ನಿರ್ಗಮಿಸಿದರು.
ಆಗ ಕೊಹ್ಲಿ ಕೇವಲ 11 ರನ್ ಗಳಿಸಿದ್ದರು. ಭಾನುವಾರ (ಫೆಬ್ರವರಿ 7) 3ನೇ ದಿನದಾಟ ಮುಕ್ತಾಯದ ಬಳಿಕ ಮಾತನಾಡಿದ ಡಾಮ್ ಬೆಸ್, 'ನನ್ನ ವೃತ್ತಿ ಬದುಕಿನಲ್ಲಿ ವಿರಾಟ್ ಕೊಹ್ಲಿ ವಿಕೆಟ್ ನನಗೆ ಅತೀ ಹೆಚ್ಚು ತೃಪ್ತಿ ನೀಡಿದ ವಿಕೆಟ್. ಕೊಹ್ಲಿ ಖಂಡಿತಾ ಒಬ್ಬ ಬೆಸ್ಟ್ ಪ್ಲೇಯರ್. ಆತ ತುಂಬಾ ವಿಶೇಷ. ಅದಕ್ಕಿಂತಲೂ ನಾನು ವಿಕೆಟ್ ಪಡೆದಿದ್ದು ಖುಷಿ ನೀಡಿದೆ,' ಎಂದು ಹೇಳಿದ್ದಾರೆ.
ಭಾನುವಾರ 3ನೇ ದಿನದಾಟದ ಅಂತ್ಯಕ್ಕೆ ಇಂಗ್ಲೆಂಡ್ ನಾಯಕ ಜೋ ರೂಟ್ ಅವರ ದ್ವಿಶತಕದ ಕೊಡುಗೆಯೊಂದಿಗೆ 190.1 ಓವರ್ಗೆ 578 ರನ್ ಗಳಿಸಿದ್ದರೆ, ಮೊದಲ ಇನ್ನಿಂಗ್ಸ್ ಆಡುತ್ತಿರುವ ಭಾರತ 74 ಓವರ್ಗೆ 6 ಪ್ರಮುಖ ವಿಕೆಟ್ ಕಳೆದು 257 ರನ್ ಪೇರಿಸಿತ್ತು.
This News Article is a Copy of MYKHEL
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
06-02-26 09:54 am
HK News Desk
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm