ಬ್ರೇಕಿಂಗ್ ನ್ಯೂಸ್
08-02-21 03:56 pm Source: MYKHEL Sadashiva ಕ್ರೀಡೆ
ಚೆನ್ನೈ: ಇಂಗ್ಲೆಂಡ್ನ ಯುವ ಆಫ್ ಸ್ಪಿನ್ನರ್ ಡಾಮ್ ಬೆಸ್ ಗೆ ಭಾರತ ಪ್ರವಾಸ ಹೆಚ್ಚು ಅವಿಸ್ಮರಣೀಯವಾಗಿರಲಿದೆ. ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ-ಇಂಗ್ಲೆಂಡ್ ಮೊದಲನೇ ಟೆಸ್ಟ್ನ 3ನೇ ದಿನದಾಟದ ವೇಳೆ ಬೆಸ್ 55 ರನ್ಗೆ 4 ವಿಕೆಟ್ ಮುರಿದಿದ್ದರು.
23ರ ಹರೆಯದ ಡೊಮಿನಿಕ್ ಬೆಸ್, 23 ಎಸೆತಗಳಲ್ಲಿ ಒಟ್ಟು 4 ವಿಕೆಟ್ ಮುರಿದಿದ್ದರು. ಅದರಲ್ಲಿ ಸಿಕ್ಕಿದ ಮೊದಲ ವಿಕೆಟ್ ಎಂದರೆ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರದ್ದು. 24.4ನೇ ಓವರ್ನಲ್ಲಿ ಬೆಸ್ ಎಸೆತಕ್ಕೆ ಕೊಹ್ಲಿ, ಆಲ್ಲಿ ಪೋಪ್ಗೆ ಕ್ಯಾಚ್ ನೀಡಿ ನಿರ್ಗಮಿಸಿದರು.
ಆಗ ಕೊಹ್ಲಿ ಕೇವಲ 11 ರನ್ ಗಳಿಸಿದ್ದರು. ಭಾನುವಾರ (ಫೆಬ್ರವರಿ 7) 3ನೇ ದಿನದಾಟ ಮುಕ್ತಾಯದ ಬಳಿಕ ಮಾತನಾಡಿದ ಡಾಮ್ ಬೆಸ್, 'ನನ್ನ ವೃತ್ತಿ ಬದುಕಿನಲ್ಲಿ ವಿರಾಟ್ ಕೊಹ್ಲಿ ವಿಕೆಟ್ ನನಗೆ ಅತೀ ಹೆಚ್ಚು ತೃಪ್ತಿ ನೀಡಿದ ವಿಕೆಟ್. ಕೊಹ್ಲಿ ಖಂಡಿತಾ ಒಬ್ಬ ಬೆಸ್ಟ್ ಪ್ಲೇಯರ್. ಆತ ತುಂಬಾ ವಿಶೇಷ. ಅದಕ್ಕಿಂತಲೂ ನಾನು ವಿಕೆಟ್ ಪಡೆದಿದ್ದು ಖುಷಿ ನೀಡಿದೆ,' ಎಂದು ಹೇಳಿದ್ದಾರೆ.
ಭಾನುವಾರ 3ನೇ ದಿನದಾಟದ ಅಂತ್ಯಕ್ಕೆ ಇಂಗ್ಲೆಂಡ್ ನಾಯಕ ಜೋ ರೂಟ್ ಅವರ ದ್ವಿಶತಕದ ಕೊಡುಗೆಯೊಂದಿಗೆ 190.1 ಓವರ್ಗೆ 578 ರನ್ ಗಳಿಸಿದ್ದರೆ, ಮೊದಲ ಇನ್ನಿಂಗ್ಸ್ ಆಡುತ್ತಿರುವ ಭಾರತ 74 ಓವರ್ಗೆ 6 ಪ್ರಮುಖ ವಿಕೆಟ್ ಕಳೆದು 257 ರನ್ ಪೇರಿಸಿತ್ತು.
This News Article is a Copy of MYKHEL
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 11:45 am
HK News Staffer
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm