ಬ್ರೇಕಿಂಗ್ ನ್ಯೂಸ್
09-02-21 03:49 pm Source: MYKHEL Sadashiva ಕ್ರೀಡೆ
ಚೆನ್ನೈ: ಇಂಟರ್ ನ್ಯಾಷನಲ್ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಟೆಸ್ಟ್ ಚಾಂಪಿಯನ್ಶಿಪ್ನ ಫೈನಲ್ ಪ್ರವೇಶಕ್ಕೆ ನಿರ್ಣಾಯಕವೆನಿಸಿರುವ ಭಾರತ-ಇಂಗ್ಲೆಂಡ್ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯ ಆರಂಭಿಕ ಟೆಸ್ಟ್ನಲ್ಲಿ ಟೀಮ್ ಇಂಡಿಯಾ ಸೋಲು ಕಂಡಿದೆ. ನಾಯಕ ಜೋ ರೂಟ್ ದ್ವಿಶತಕ, ಜೇಮ್ಸ್ ಆ್ಯಂಡರ್ಸನ್ ಮಾರಕ ಬೌಲಿಂಗ್ನಿಂದ ಕೊಹ್ಲಿ ಪಡೆ 227 ರನ್ ಸೋಲುಭವಿಸಿದೆ. ಟೆಸ್ಟ್ ಸರಣಿಯಲ್ಲಿ ಇಂಗ್ಲೆಂಡ್ 1-0ಯ ಮುನ್ನಡೆ ಸಾಧಿಸಿದೆ.
ಚೆನ್ನೈಯ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಮಂಗಳವಾರ (ಫೆಬ್ರವರಿ 9) ಮುಕ್ತಾಯಗೊಂಡ ಮೊದಲನೇ ಟೆಸ್ಟ್ನಲ್ಲಿ ಭಾರತ ನೀರಸ ಪ್ರದರ್ಶನದೊಂದಿಗೆ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಹಿನ್ನಡೆ ಅನುಭವಿಸಿದೆ.
ಈ ಪಂದ್ಯದಲ್ಲಿ ಸರಣಿ ಗೆಲ್ಲುವ ತಂಡಕ್ಕೆ ಐಸಿಸಿ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ನ್ಯೂಜಿಲೆಂಡ್ ವಿರುದ್ಧ ಫೈನಲ್ನಲ್ಲಿ ಸ್ಪರ್ಧಿಸುವ ಸಾಧ್ಯತೆ ಹೆಚ್ಚಾಗಲಿದೆ.

ಇಂಗ್ಲೆಂಡ್ ಇನ್ನಿಂಗ್ಸ್
ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಇಂಗ್ಲೆಂಡ್, ಮೊದಲ ಇನ್ನಿಂಗ್ಸ್ನಲ್ಲಿ ಜೋ ರೂಟ್ 218, ಡೊಮಿನಿಕ್ ಸಿಬ್ಲಿ 87, ಬೆನ್ ಸ್ಟೋಕ್ಸ್ 82 ರನ್ ಗಮನಾರ್ಹ ಕೊಡುಗೆಯೊಂದಿಗೆ 190.1 ಓವರ್ನಲ್ಲಿ ಎಲ್ಲಾ ವಿಕೆಟ್ ಕಳೆದು 578 ರನ್ ಗಳಿಸಿತು. ದ್ವಿತೀಯ ಇನ್ನಿಂಗ್ಸ್ನಲ್ಲಿ 46.3 ಓವರ್ಗೆ ಎಲ್ಲ ವಿಕೆಟ್ ಕಳೆದು 178 ರನ್ ಗಳಿಸಿತು.

ಭಾರತದ ಇನ್ನಿಂಗ್ಸ್
ಭಾರತ ತಂಡ ಮೊದಲ ಇನ್ನಿಂಗ್ಸ್ನಲ್ಲಿ ಚೇತೇಶ್ವರ ಪೂಜಾರ 73, ರಿಷಭ್ ಪಂತ್ 91, ವಾಷಿಂಗ್ಟನ್ ಸುಂದರ್ ಅಜೇಯ 85 ರನ್ನೊಂದಿಗೆ 95.5 ಓವರ್ಗೆ ಎಲ್ಲಾ ವಿಕೆಟ್ ಕಳೆದು 337 ರನ್ ಗಳಿಸಿತು. ದ್ವಿತೀಯ ಇನ್ನಿಂಗ್ಸ್ನಲ್ಲಿ 58.1 ಓವರ್ಗೆ ಎಲ್ಲಾ ವಿಕೆಟ್ ಕಳೆದು 192 ರನ್ ಬಾರಿಸಿ ಶರಣಾಯಿತು.

ಹೆಚ್ಚು ವಿಕೆಟ್ ಪಡೆದವರು
ಇಂಗ್ಲೆಂಡ್ ಇನ್ನಿಂಗ್ಸ್ನಲ್ಲಿ ಭಾರತದ ಇಶಾಂತ್ ಶರ್ಮಾ 2+1, ಜಸ್ಪ್ರೀತ್ ಬೂಮ್ರಾ 3, ಶಹಬಾಝ್ ನದೀಮ್ 2+2, ಆರ್ ಅಶ್ವಿನ್ 3+6, ವಾಷಿಂಗ್ಟನ್ ಸುಂದರ್ 1 ವಿಕೆಟ್ ಪಡೆದರೆ, ಭಾರತ ಇನ್ನಿಂಗ್ಸ್ನಲ್ಲಿ ಇಂಗ್ಲೆಂಡ್ನ ಜೋಫ್ರಾ ಆರ್ಚರ್ 2+1, ಜೇಮ್ಸ್ ಆ್ಯಂಡರ್ಸನ್ 3+2, ಬೆನ್ ಸ್ಟೋಕ್ಸ್ 1, ಜ್ಯಾಕ್ ಲೀಚ್ 2+4, ಡಾಮ್ ಬೆಸ್ 4+1 ವಿಕೆಟ್ನೊಂದಿಗೆ ಗಮನ ಸೆಳೆದರು. ಜೋ ರೂಟ್ ಪಂದ್ಯಶ್ರೇಷ್ಠರೆನಿಸಿದರು.
This News Article is a Copy of MYKHEL
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 11:45 am
HK News Staffer
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm