ಬ್ರೇಕಿಂಗ್ ನ್ಯೂಸ್
10-02-21 04:31 pm Source: MYKHEL Sadashiva ಕ್ರೀಡೆ
ಚೆನ್ನೈ: ಚೈನಾಮನ್ ಕುಲದೀಪ್ ಯಾದವ್ ಮತ್ತೆ ಟೀಮ್ ಇಂಡಿಯಾ ನಿರ್ವಹಣಾ ಸಮಿತಿಯಿಂದ ಕಡೆಗಣಿಸಲ್ಪಟ್ಟಿದ್ದಾರೆ ಎನ್ನಲಾಗಿದೆ. ಭಾರತ-ಇಂಗ್ಲೆಂಡ್ ದ್ವಿತೀಯ ಟೆಸ್ಟ್ನಲ್ಲಿ ಕುಲದೀಪ್ಗೆ ಅವಕಾಶ ಸಿಗಲಿದೆಯೇ ಎಂದು ಕ್ರಿಕೆಟ್ ಅಭಿಮಾನಿಗಳು ನಿರೀಕ್ಷಿಸಿದ್ದರು. ಆದರೆ ಆ ನಿರೀಕ್ಷೆಯೇ ಸುಳ್ಳಾಗುವ ಸಾಧ್ಯತೆ ಹೆಚ್ಚಾಗಿದೆ ಎಂದು ಹೇಳಲಾಗುತ್ತಿದೆ.
ಚೆನ್ನೈಯ ಎಂಎ ಚಿದಂಬರಂ ಸ್ಟೇಡಿಯಂನಲ್ಲೇ ನಡೆಯಲಿರುವ ದ್ವಿತೀಯ ಟೆಸ್ಟ್ನಲ್ಲಿ ಬೌಲರ್ ಶಹಬಾಝ್ ನದೀಮ್ ಬದಲಿಗೆ ಅಕ್ಸರ್ ಪಟೇಲ್ ಅವರನ್ನು ಕರೆತರುವ ಸಾಧ್ಯತೆ ಹೆಚ್ಚಿದೆ ಎಂದು ವರದಿಯೊಂದು ಹೇಳಿದೆ.
ಹೀಗಾಗಿ ಕುಲದೀಪ್ಗೆ ಮುಂದಿನ ಪಂದ್ಯದಲ್ಲೂ ಅವಕಾಶದ ಸಾಧ್ಯತೆ ಕಡಿಮೆಯಿದೆ. ಸ್ಪೋರ್ಟ್ಸ್ ಟುಡೇ ವರದಿಯ ಪ್ರಕಾರ, ಭಾರತದ ಅನುಭವಿ ಬೌಲರ್ ಅಕ್ಸರ್ ಪಟೇಲ್ ಚೇಪಕ್ ಸ್ಟೇಡಿಯಂನಲ್ಲಿ ನೆಟ್ ಅಭ್ಯಾಸ ನಡೆಸುತ್ತಿದ್ದಾರೆ. ಒಂದು ವೇಳೆ ಅಕ್ಸರ್ ಸಂಪೂರ್ಣ ಫಿಟ್ ಆಗಿದ್ದರೆ ದ್ವಿತೀಯ ಟೆಸ್ಟ್ನಲ್ಲಿ ನದೀಮ್ ಬದಲು ಮೈದಾನಕ್ಕಿಳಿಯಲಿದ್ದಾರೆ.
ಭಾರತ-ಇಂಗ್ಲೆಂಡ್ ಮೊದಲನೇ ಟೆಸ್ಟ್ನಲ್ಲಿ ಇಂಗ್ಲೆಂಡ್ 227 ರನ್ನಿಂದ ಗೆದ್ದಿತ್ತು. ದ್ವಿತೀಯ ಟೆಸ್ಟ್ ಫೆಬ್ರವರಿ 13ರಿಂದ ಆರಂಭಗೊಳ್ಳಲಿದೆ. ಬೌಲಿಂಗ್ ಆಲ್ ರೌಂಡರ್ ಅಕ್ಸರ್ ಪಟೇಲ್ ಭಾರತ ಪರ 38 ಏಕದಿನ ಪಂದ್ಯಗಳಲ್ಲಿ 181 ರನ್, 45 ವಿಕೆಟ್, 11 ಟಿ20ಐ ಪಂದ್ಯಗಳಲ್ಲಿ 68 ರನ್, 9 ವಿಕೆಟ್ ಪಡೆದಿದ್ದಾರೆ. ಕುಲದೀಪ್ 6 ಟೆಸ್ಟ್ ಪಂದ್ಯಗಳಲ್ಲಿ 24 ವಿಕೆಟ್, 61 ಏಕದಿನ ಪಂದ್ಯಗಳಲ್ಲಿ 105 ವಿಕೆಟ್ಗಳು, 20 ಟಿ20ಐ ಪಂದ್ಯಗಳಲ್ಲಿ 39 ವಿಕೆಟ್ ಪಡೆದಿದ್ದಾರೆ.
This News Article is a Copy of MYKHEL
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
06-02-26 09:54 am
HK News Desk
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm