ಬ್ರೇಕಿಂಗ್ ನ್ಯೂಸ್
10-02-21 04:31 pm Source: MYKHEL Sadashiva ಕ್ರೀಡೆ
ಚೆನ್ನೈ: ಚೈನಾಮನ್ ಕುಲದೀಪ್ ಯಾದವ್ ಮತ್ತೆ ಟೀಮ್ ಇಂಡಿಯಾ ನಿರ್ವಹಣಾ ಸಮಿತಿಯಿಂದ ಕಡೆಗಣಿಸಲ್ಪಟ್ಟಿದ್ದಾರೆ ಎನ್ನಲಾಗಿದೆ. ಭಾರತ-ಇಂಗ್ಲೆಂಡ್ ದ್ವಿತೀಯ ಟೆಸ್ಟ್ನಲ್ಲಿ ಕುಲದೀಪ್ಗೆ ಅವಕಾಶ ಸಿಗಲಿದೆಯೇ ಎಂದು ಕ್ರಿಕೆಟ್ ಅಭಿಮಾನಿಗಳು ನಿರೀಕ್ಷಿಸಿದ್ದರು. ಆದರೆ ಆ ನಿರೀಕ್ಷೆಯೇ ಸುಳ್ಳಾಗುವ ಸಾಧ್ಯತೆ ಹೆಚ್ಚಾಗಿದೆ ಎಂದು ಹೇಳಲಾಗುತ್ತಿದೆ.
ಚೆನ್ನೈಯ ಎಂಎ ಚಿದಂಬರಂ ಸ್ಟೇಡಿಯಂನಲ್ಲೇ ನಡೆಯಲಿರುವ ದ್ವಿತೀಯ ಟೆಸ್ಟ್ನಲ್ಲಿ ಬೌಲರ್ ಶಹಬಾಝ್ ನದೀಮ್ ಬದಲಿಗೆ ಅಕ್ಸರ್ ಪಟೇಲ್ ಅವರನ್ನು ಕರೆತರುವ ಸಾಧ್ಯತೆ ಹೆಚ್ಚಿದೆ ಎಂದು ವರದಿಯೊಂದು ಹೇಳಿದೆ.
ಹೀಗಾಗಿ ಕುಲದೀಪ್ಗೆ ಮುಂದಿನ ಪಂದ್ಯದಲ್ಲೂ ಅವಕಾಶದ ಸಾಧ್ಯತೆ ಕಡಿಮೆಯಿದೆ. ಸ್ಪೋರ್ಟ್ಸ್ ಟುಡೇ ವರದಿಯ ಪ್ರಕಾರ, ಭಾರತದ ಅನುಭವಿ ಬೌಲರ್ ಅಕ್ಸರ್ ಪಟೇಲ್ ಚೇಪಕ್ ಸ್ಟೇಡಿಯಂನಲ್ಲಿ ನೆಟ್ ಅಭ್ಯಾಸ ನಡೆಸುತ್ತಿದ್ದಾರೆ. ಒಂದು ವೇಳೆ ಅಕ್ಸರ್ ಸಂಪೂರ್ಣ ಫಿಟ್ ಆಗಿದ್ದರೆ ದ್ವಿತೀಯ ಟೆಸ್ಟ್ನಲ್ಲಿ ನದೀಮ್ ಬದಲು ಮೈದಾನಕ್ಕಿಳಿಯಲಿದ್ದಾರೆ.
ಭಾರತ-ಇಂಗ್ಲೆಂಡ್ ಮೊದಲನೇ ಟೆಸ್ಟ್ನಲ್ಲಿ ಇಂಗ್ಲೆಂಡ್ 227 ರನ್ನಿಂದ ಗೆದ್ದಿತ್ತು. ದ್ವಿತೀಯ ಟೆಸ್ಟ್ ಫೆಬ್ರವರಿ 13ರಿಂದ ಆರಂಭಗೊಳ್ಳಲಿದೆ. ಬೌಲಿಂಗ್ ಆಲ್ ರೌಂಡರ್ ಅಕ್ಸರ್ ಪಟೇಲ್ ಭಾರತ ಪರ 38 ಏಕದಿನ ಪಂದ್ಯಗಳಲ್ಲಿ 181 ರನ್, 45 ವಿಕೆಟ್, 11 ಟಿ20ಐ ಪಂದ್ಯಗಳಲ್ಲಿ 68 ರನ್, 9 ವಿಕೆಟ್ ಪಡೆದಿದ್ದಾರೆ. ಕುಲದೀಪ್ 6 ಟೆಸ್ಟ್ ಪಂದ್ಯಗಳಲ್ಲಿ 24 ವಿಕೆಟ್, 61 ಏಕದಿನ ಪಂದ್ಯಗಳಲ್ಲಿ 105 ವಿಕೆಟ್ಗಳು, 20 ಟಿ20ಐ ಪಂದ್ಯಗಳಲ್ಲಿ 39 ವಿಕೆಟ್ ಪಡೆದಿದ್ದಾರೆ.
This News Article is a Copy of MYKHEL
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm