ಬ್ರೇಕಿಂಗ್ ನ್ಯೂಸ್
16-08-20 12:09 pm Headline Karnataka News Network ಕ್ರೀಡೆ
ನವದೆಹಲಿ, ಆಗಸ್ಟ್ 16: ಕ್ರಿಕೆಟ್ ಜಗತ್ತಿನ ಲೆಜೆಂಡ್ ಮಹೇಂದ್ರ ಸಿಂಗ್ ಧೋನಿ ಅವರ ಹೆಲಿಕಾಪ್ಟರ್ ಶಾಟ್ ಗೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಕೂಡ ಫೇನ್ ಆಗಿದ್ದರು. ಧೋನಿ ಅಂತರರಾಷ್ಟ್ರೀಯ ಕ್ರಿಕೆಟ್ನಿಂದ ನಿವೃತ್ತಿಯಾಗುವುದರೊಂದಿಗೆ ಜಗತ್ತು ಅವರ ಹೆಲಿಕಾಪ್ಟರ್ ಶಾಟ್ ಗಳನ್ನೂ ಮಿಸ್ ಮಾಡಿಕೊಳ್ಳಲಿದೆ ಎಂದು ಅಮಿತ್ ಷಾ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಭಾರತದ ಕ್ರಿಕೆಟ್ ಕ್ಷೇತ್ರಕ್ಕೆ ಸರಿಸಾಟಿಯಿಲ್ಲದ ಕೊಡುಗೆ ನೀಡಿದ್ದಕ್ಕಾಗಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಭಾರತೀಯ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ.
"ಭಾರತೀಯ ಕ್ರಿಕೆಟ್ಗೆ ಸರಿಸಾಟಿಯಿಲ್ಲದ ಕೊಡುಗೆಗಳಿಗಾಗಿ ಎಮ್ ಎಸ್ ಧೋನಿ ಅವರಿಗೆ ಧನ್ಯವಾದ ಅರ್ಪಿಸಲು ನಾನು ಜಗತ್ತಿನಾದ್ಯಂತ ಲಕ್ಷಾಂತರ ಕ್ರಿಕೆಟ್ ಅಭಿಮಾನಿಗಳನ್ನು ಸೇರುತ್ತೇನೆ. ಅವರ ಕೂಲ್ ಮನಸ್ಥಿತಿ ಹಲವಾರು ಸಂದರ್ಭಗಳಲ್ಲಿ ಆಟದ ದಿಕ್ಕನ್ನೇ ಬದಲಿಸಿದೆ. ಕೈ ತಪ್ಪಿದ್ದ ಆಟ ಸಹ ಭಾರತದ ಪರವಾಗಿ ಮಾಡಿದೆ. ಅವರ ನಾಯಕತ್ವದಲ್ಲಿ ಭಾರತವು ಎರಡು ಬಾರಿ ವಿಶ್ವ ಚಾಂಪಿಯನ್ಗಳಾಗಿ ಹೊರ ಹೊಮ್ಮಿದೆ, "ಎಂದು ಅವರು ಟ್ವೀಟ್ ಮಾಡಿದ್ದಾರೆ.
.@msdhoni has mesmerized millions through his unique style of cricket. I hope he will continue to contribute towards strengthening Indian cricket in the times to come. Best wishes for his future endeavours.
— Amit Shah (@AmitShah) August 15, 2020
World cricket will miss the helicopter shots, Mahi!
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm