ಬ್ರೇಕಿಂಗ್ ನ್ಯೂಸ್
16-08-20 12:09 pm Headline Karnataka News Network ಕ್ರೀಡೆ
ನವದೆಹಲಿ, ಆಗಸ್ಟ್ 16: ಕ್ರಿಕೆಟ್ ಜಗತ್ತಿನ ಲೆಜೆಂಡ್ ಮಹೇಂದ್ರ ಸಿಂಗ್ ಧೋನಿ ಅವರ ಹೆಲಿಕಾಪ್ಟರ್ ಶಾಟ್ ಗೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಕೂಡ ಫೇನ್ ಆಗಿದ್ದರು. ಧೋನಿ ಅಂತರರಾಷ್ಟ್ರೀಯ ಕ್ರಿಕೆಟ್ನಿಂದ ನಿವೃತ್ತಿಯಾಗುವುದರೊಂದಿಗೆ ಜಗತ್ತು ಅವರ ಹೆಲಿಕಾಪ್ಟರ್ ಶಾಟ್ ಗಳನ್ನೂ ಮಿಸ್ ಮಾಡಿಕೊಳ್ಳಲಿದೆ ಎಂದು ಅಮಿತ್ ಷಾ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಭಾರತದ ಕ್ರಿಕೆಟ್ ಕ್ಷೇತ್ರಕ್ಕೆ ಸರಿಸಾಟಿಯಿಲ್ಲದ ಕೊಡುಗೆ ನೀಡಿದ್ದಕ್ಕಾಗಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಭಾರತೀಯ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ.
"ಭಾರತೀಯ ಕ್ರಿಕೆಟ್ಗೆ ಸರಿಸಾಟಿಯಿಲ್ಲದ ಕೊಡುಗೆಗಳಿಗಾಗಿ ಎಮ್ ಎಸ್ ಧೋನಿ ಅವರಿಗೆ ಧನ್ಯವಾದ ಅರ್ಪಿಸಲು ನಾನು ಜಗತ್ತಿನಾದ್ಯಂತ ಲಕ್ಷಾಂತರ ಕ್ರಿಕೆಟ್ ಅಭಿಮಾನಿಗಳನ್ನು ಸೇರುತ್ತೇನೆ. ಅವರ ಕೂಲ್ ಮನಸ್ಥಿತಿ ಹಲವಾರು ಸಂದರ್ಭಗಳಲ್ಲಿ ಆಟದ ದಿಕ್ಕನ್ನೇ ಬದಲಿಸಿದೆ. ಕೈ ತಪ್ಪಿದ್ದ ಆಟ ಸಹ ಭಾರತದ ಪರವಾಗಿ ಮಾಡಿದೆ. ಅವರ ನಾಯಕತ್ವದಲ್ಲಿ ಭಾರತವು ಎರಡು ಬಾರಿ ವಿಶ್ವ ಚಾಂಪಿಯನ್ಗಳಾಗಿ ಹೊರ ಹೊಮ್ಮಿದೆ, "ಎಂದು ಅವರು ಟ್ವೀಟ್ ಮಾಡಿದ್ದಾರೆ.
.@msdhoni has mesmerized millions through his unique style of cricket. I hope he will continue to contribute towards strengthening Indian cricket in the times to come. Best wishes for his future endeavours.
— Amit Shah (@AmitShah) August 15, 2020
World cricket will miss the helicopter shots, Mahi!
13-07-25 08:37 pm
HK News Desk
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm