ಬ್ರೇಕಿಂಗ್ ನ್ಯೂಸ್
16-08-20 12:09 pm Headline Karnataka News Network ಕ್ರೀಡೆ
ನವದೆಹಲಿ, ಆಗಸ್ಟ್ 16: ಕ್ರಿಕೆಟ್ ಜಗತ್ತಿನ ಲೆಜೆಂಡ್ ಮಹೇಂದ್ರ ಸಿಂಗ್ ಧೋನಿ ಅವರ ಹೆಲಿಕಾಪ್ಟರ್ ಶಾಟ್ ಗೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಕೂಡ ಫೇನ್ ಆಗಿದ್ದರು. ಧೋನಿ ಅಂತರರಾಷ್ಟ್ರೀಯ ಕ್ರಿಕೆಟ್ನಿಂದ ನಿವೃತ್ತಿಯಾಗುವುದರೊಂದಿಗೆ ಜಗತ್ತು ಅವರ ಹೆಲಿಕಾಪ್ಟರ್ ಶಾಟ್ ಗಳನ್ನೂ ಮಿಸ್ ಮಾಡಿಕೊಳ್ಳಲಿದೆ ಎಂದು ಅಮಿತ್ ಷಾ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಭಾರತದ ಕ್ರಿಕೆಟ್ ಕ್ಷೇತ್ರಕ್ಕೆ ಸರಿಸಾಟಿಯಿಲ್ಲದ ಕೊಡುಗೆ ನೀಡಿದ್ದಕ್ಕಾಗಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಭಾರತೀಯ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ.
"ಭಾರತೀಯ ಕ್ರಿಕೆಟ್ಗೆ ಸರಿಸಾಟಿಯಿಲ್ಲದ ಕೊಡುಗೆಗಳಿಗಾಗಿ ಎಮ್ ಎಸ್ ಧೋನಿ ಅವರಿಗೆ ಧನ್ಯವಾದ ಅರ್ಪಿಸಲು ನಾನು ಜಗತ್ತಿನಾದ್ಯಂತ ಲಕ್ಷಾಂತರ ಕ್ರಿಕೆಟ್ ಅಭಿಮಾನಿಗಳನ್ನು ಸೇರುತ್ತೇನೆ. ಅವರ ಕೂಲ್ ಮನಸ್ಥಿತಿ ಹಲವಾರು ಸಂದರ್ಭಗಳಲ್ಲಿ ಆಟದ ದಿಕ್ಕನ್ನೇ ಬದಲಿಸಿದೆ. ಕೈ ತಪ್ಪಿದ್ದ ಆಟ ಸಹ ಭಾರತದ ಪರವಾಗಿ ಮಾಡಿದೆ. ಅವರ ನಾಯಕತ್ವದಲ್ಲಿ ಭಾರತವು ಎರಡು ಬಾರಿ ವಿಶ್ವ ಚಾಂಪಿಯನ್ಗಳಾಗಿ ಹೊರ ಹೊಮ್ಮಿದೆ, "ಎಂದು ಅವರು ಟ್ವೀಟ್ ಮಾಡಿದ್ದಾರೆ.
.@msdhoni has mesmerized millions through his unique style of cricket. I hope he will continue to contribute towards strengthening Indian cricket in the times to come. Best wishes for his future endeavours.
— Amit Shah (@AmitShah) August 15, 2020
World cricket will miss the helicopter shots, Mahi!
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am