ಬ್ರೇಕಿಂಗ್ ನ್ಯೂಸ್
16-08-20 12:09 pm Headline Karnataka News Network ಕ್ರೀಡೆ
ನವದೆಹಲಿ, ಆಗಸ್ಟ್ 16: ಕ್ರಿಕೆಟ್ ಜಗತ್ತಿನ ಲೆಜೆಂಡ್ ಮಹೇಂದ್ರ ಸಿಂಗ್ ಧೋನಿ ಅವರ ಹೆಲಿಕಾಪ್ಟರ್ ಶಾಟ್ ಗೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಕೂಡ ಫೇನ್ ಆಗಿದ್ದರು. ಧೋನಿ ಅಂತರರಾಷ್ಟ್ರೀಯ ಕ್ರಿಕೆಟ್ನಿಂದ ನಿವೃತ್ತಿಯಾಗುವುದರೊಂದಿಗೆ ಜಗತ್ತು ಅವರ ಹೆಲಿಕಾಪ್ಟರ್ ಶಾಟ್ ಗಳನ್ನೂ ಮಿಸ್ ಮಾಡಿಕೊಳ್ಳಲಿದೆ ಎಂದು ಅಮಿತ್ ಷಾ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಭಾರತದ ಕ್ರಿಕೆಟ್ ಕ್ಷೇತ್ರಕ್ಕೆ ಸರಿಸಾಟಿಯಿಲ್ಲದ ಕೊಡುಗೆ ನೀಡಿದ್ದಕ್ಕಾಗಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಭಾರತೀಯ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ.
"ಭಾರತೀಯ ಕ್ರಿಕೆಟ್ಗೆ ಸರಿಸಾಟಿಯಿಲ್ಲದ ಕೊಡುಗೆಗಳಿಗಾಗಿ ಎಮ್ ಎಸ್ ಧೋನಿ ಅವರಿಗೆ ಧನ್ಯವಾದ ಅರ್ಪಿಸಲು ನಾನು ಜಗತ್ತಿನಾದ್ಯಂತ ಲಕ್ಷಾಂತರ ಕ್ರಿಕೆಟ್ ಅಭಿಮಾನಿಗಳನ್ನು ಸೇರುತ್ತೇನೆ. ಅವರ ಕೂಲ್ ಮನಸ್ಥಿತಿ ಹಲವಾರು ಸಂದರ್ಭಗಳಲ್ಲಿ ಆಟದ ದಿಕ್ಕನ್ನೇ ಬದಲಿಸಿದೆ. ಕೈ ತಪ್ಪಿದ್ದ ಆಟ ಸಹ ಭಾರತದ ಪರವಾಗಿ ಮಾಡಿದೆ. ಅವರ ನಾಯಕತ್ವದಲ್ಲಿ ಭಾರತವು ಎರಡು ಬಾರಿ ವಿಶ್ವ ಚಾಂಪಿಯನ್ಗಳಾಗಿ ಹೊರ ಹೊಮ್ಮಿದೆ, "ಎಂದು ಅವರು ಟ್ವೀಟ್ ಮಾಡಿದ್ದಾರೆ.
.@msdhoni has mesmerized millions through his unique style of cricket. I hope he will continue to contribute towards strengthening Indian cricket in the times to come. Best wishes for his future endeavours.
— Amit Shah (@AmitShah) August 15, 2020
World cricket will miss the helicopter shots, Mahi!
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 10:48 pm
HK News Staffer
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm