ಬ್ರೇಕಿಂಗ್ ನ್ಯೂಸ್
11-02-21 01:03 pm Source: MYKHEL Madhukara Shetty ಕ್ರೀಡೆ
ಟೋಕಿಯೋ ಒಲಿಂಪಿಕ್ಸ್ನ ಮುಖ್ಯಸ್ಥ ಸ್ಥಾನಕ್ಕೆ ಯೊಶಿರೋ ಮೋರಿ ರಾಜೀನಾಮೆಯನ್ನು ನೀಡಿದ್ದಾರೆ. ಜಪಾನ್ನಲ್ಲಿ ಇತ್ತೀಚೆಗೆ ನಿಡಿದ ಹೇಳಿಕೆ ಅವರ ಈ ಸ್ಥಾನಕ್ಕೆ ಮುಳುವಾಗಿದ್ದು ಅನಿವಾರ್ಯವಾಗಿ ರಾಜೀನಾಮೆ ನಿಡುವಂತೆ ಮಾಡಿದೆ. ಮಹಿಳೆಯರ ಬಗ್ಗೆ ನೀಡಿದ ಅವಹೇಳನಕಾರಿ ಹೇಳಿಕೆಗೆ ತೀವ್ರ ಟೀಕೆ ಎದುರಾದ ಹಿನ್ನೆಲೆಯಲ್ಲಿ ತಮ್ಮ ಸ್ಥಾನದಿಂದ ಕೆಳಗಿಳಿದಿದ್ದಾರೆ.
ಒಲಿಂಪಿಕ್ಸ್ನ ಇತ್ತೀಚಿನ ಸಭೆಯಲ್ಲಿ ಯೊಶಿರೋ ಮೋರಿ ನಿಡಿದ್ದ ಹೇಳಿಕೆಯನ್ನು ಜಪಾನ್ ಮಾಧ್ಯಮಗಳು ವರದಿ ಮಾಡಿದ್ದವು. ಆ ವರದಿಯಂತೆ ಅಂದು ಮೀರಿ ಅವರು "ಮಂಡಳಿಯ ಸಭೆಯಲ್ಲಿ ಮಹಿಳಾ ಸದಸ್ಯರು ಹೆಚ್ಚಾಗಿದ್ದರೆ ಸಭೆ ಬಹಳ ಸಮಯವನ್ನು ತೆಗೆದುಕೊಳ್ಳುತ್ತದೆ. ಯಾಕೆಂದರೆ ಮಹಿಳೆಯರು ಸ್ಪರ್ಧಾತ್ಮಕ ಮನೋಭಾವ ಹೊಂದಿದವರು. ಓರ್ವ ಮಹಿಳೆ ಮಾತನಾಡಲು ಕೈ ಎತ್ತಿದರೆ ಉಳಿದವರಿಗೂ ಮಾತನಾಡುವ ಬಯಕೆ ಉಂಟಾಗುತ್ತದೆ" ಎಂದಿದ್ದರು.
ಇದರ ಜೊತೆಗೆ ಯೆಶರೋ ಮೊರಿ "ನೀವು ಮಹಿಳಾ ಸದಸ್ಯರ ಸಂಖ್ಯೆಯನ್ನು ಹೆಚ್ಚಳ ಮಾಡಲು ಬಯಸಿದರೆ ಸಭೆಯ ಅವಧಿಯನ್ನು ಕೂಡ ಹೆಚ್ಚಳ ಮಾಡಬೇಕಾಗುತ್ತದೆ. ಇಲ್ಲವಾದಲ್ಲಿ ನೀವು ಸಂಕಷ್ಟಕ್ಕೆ ಸಿಲುಕುತ್ತೀರಿ" ಎಂದು ಹೇಳಿಕೆಯನ್ನು ನೀಡಿದ್ದರು ಎಂಬುದು ವರದಿಯಾಗಿತ್ತು. ಇದು ಸಾರ್ವಜನಿಕವಾಗಿ ತೀವ್ರ ಟೀಕೆಗೆ ಈಡಾಗುತ್ತಿದ್ದಂತೆಯೇ ಅಂತಾರಾಷ್ಟ್ರೀಯ ಒಲಿಂಪಿಕ್ಸ್ ಸಮಿತಿ(IOC )ಕೂಡ ಈ ಹೇಳಿಕೆಯನ್ನು ಖಂಡಿಸಿತ್ತು.
ಇದರ ಜೊತೆಗೆ ಯೆಶರೋ ಮೊರಿ "ನೀವು ಮಹಿಳಾ ಸದಸ್ಯರ ಸಂಖ್ಯೆಯನ್ನು ಹೆಚ್ಚಳ ಮಾಡಲು ಬಯಸಿದರೆ ಸಭೆಯ ಅವಧಿಯನ್ನು ಕೂಡ ಹೆಚ್ಚಳ ಮಾಡಬೇಕಾಗುತ್ತದೆ. ಇಲ್ಲವಾದಲ್ಲಿ ನೀವು ಸಂಕಷ್ಟಕ್ಕೆ ಸಿಲುಕುತ್ತೀರಿ" ಎಂದು ಹೇಳಿಕೆಯನ್ನು ನೀಡಿದ್ದರು ಎಂಬುದು ವರದಿಯಾಗಿತ್ತು. ಇದು ಸಾರ್ವಜನಿಕವಾಗಿ ತೀವ್ರ ಟೀಕೆಗೆ ಈಡಾಗುತ್ತಿದ್ದಂತೆಯೇ ಅಂತಾರಾಷ್ಟ್ರೀಯ ಒಲಿಂಪಿಕ್ಸ್ ಸಮಿತಿ(IOC )ಕೂಡ ಈ ಹೇಳಿಕೆಯನ್ನು ಖಂಡಿಸಿತ್ತು.
ಯೊಶಿರೋ ಮೋರಿ ತನ್ನ ಹೇಳಿಕೆ ವಿವಾದದ ಸ್ವರೂಪವನ್ನು ಪಡೆದುಕೊಲ್ಳುತ್ತಿದ್ದಂತೆಯೇ ಕ್ಷಮಾಪಣೆಯನ್ನೂ ಕೇಳಿದ್ದರು. ಆದರೆ ರಾಜೀನಾಮೆಯನ್ನು ನೀಡುವುದಿಲ್ಲ ಎಂದು ಹೇಳಿಕೊಂಡಿದ್ದರು. ಆದರೆ ಸಾರ್ವಜನಿಕರ ಆಕ್ರೋಶಗಳು ಹೆಚ್ಚಾಗುತ್ತಿದ್ದಂತೆಯೇ ಅಂತಿಮವಾಗಿ ಯೊಶಿರಿ ಮೋರಿ ರಾಜೀನಾಮೆ ನೀಡಿದ್ದಾರೆ.
This News Article is a Copy of MYKHEL
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm