ಬ್ರೇಕಿಂಗ್ ನ್ಯೂಸ್
11-02-21 01:03 pm Source: MYKHEL Madhukara Shetty ಕ್ರೀಡೆ
ಟೋಕಿಯೋ ಒಲಿಂಪಿಕ್ಸ್ನ ಮುಖ್ಯಸ್ಥ ಸ್ಥಾನಕ್ಕೆ ಯೊಶಿರೋ ಮೋರಿ ರಾಜೀನಾಮೆಯನ್ನು ನೀಡಿದ್ದಾರೆ. ಜಪಾನ್ನಲ್ಲಿ ಇತ್ತೀಚೆಗೆ ನಿಡಿದ ಹೇಳಿಕೆ ಅವರ ಈ ಸ್ಥಾನಕ್ಕೆ ಮುಳುವಾಗಿದ್ದು ಅನಿವಾರ್ಯವಾಗಿ ರಾಜೀನಾಮೆ ನಿಡುವಂತೆ ಮಾಡಿದೆ. ಮಹಿಳೆಯರ ಬಗ್ಗೆ ನೀಡಿದ ಅವಹೇಳನಕಾರಿ ಹೇಳಿಕೆಗೆ ತೀವ್ರ ಟೀಕೆ ಎದುರಾದ ಹಿನ್ನೆಲೆಯಲ್ಲಿ ತಮ್ಮ ಸ್ಥಾನದಿಂದ ಕೆಳಗಿಳಿದಿದ್ದಾರೆ.
ಒಲಿಂಪಿಕ್ಸ್ನ ಇತ್ತೀಚಿನ ಸಭೆಯಲ್ಲಿ ಯೊಶಿರೋ ಮೋರಿ ನಿಡಿದ್ದ ಹೇಳಿಕೆಯನ್ನು ಜಪಾನ್ ಮಾಧ್ಯಮಗಳು ವರದಿ ಮಾಡಿದ್ದವು. ಆ ವರದಿಯಂತೆ ಅಂದು ಮೀರಿ ಅವರು "ಮಂಡಳಿಯ ಸಭೆಯಲ್ಲಿ ಮಹಿಳಾ ಸದಸ್ಯರು ಹೆಚ್ಚಾಗಿದ್ದರೆ ಸಭೆ ಬಹಳ ಸಮಯವನ್ನು ತೆಗೆದುಕೊಳ್ಳುತ್ತದೆ. ಯಾಕೆಂದರೆ ಮಹಿಳೆಯರು ಸ್ಪರ್ಧಾತ್ಮಕ ಮನೋಭಾವ ಹೊಂದಿದವರು. ಓರ್ವ ಮಹಿಳೆ ಮಾತನಾಡಲು ಕೈ ಎತ್ತಿದರೆ ಉಳಿದವರಿಗೂ ಮಾತನಾಡುವ ಬಯಕೆ ಉಂಟಾಗುತ್ತದೆ" ಎಂದಿದ್ದರು.
ಇದರ ಜೊತೆಗೆ ಯೆಶರೋ ಮೊರಿ "ನೀವು ಮಹಿಳಾ ಸದಸ್ಯರ ಸಂಖ್ಯೆಯನ್ನು ಹೆಚ್ಚಳ ಮಾಡಲು ಬಯಸಿದರೆ ಸಭೆಯ ಅವಧಿಯನ್ನು ಕೂಡ ಹೆಚ್ಚಳ ಮಾಡಬೇಕಾಗುತ್ತದೆ. ಇಲ್ಲವಾದಲ್ಲಿ ನೀವು ಸಂಕಷ್ಟಕ್ಕೆ ಸಿಲುಕುತ್ತೀರಿ" ಎಂದು ಹೇಳಿಕೆಯನ್ನು ನೀಡಿದ್ದರು ಎಂಬುದು ವರದಿಯಾಗಿತ್ತು. ಇದು ಸಾರ್ವಜನಿಕವಾಗಿ ತೀವ್ರ ಟೀಕೆಗೆ ಈಡಾಗುತ್ತಿದ್ದಂತೆಯೇ ಅಂತಾರಾಷ್ಟ್ರೀಯ ಒಲಿಂಪಿಕ್ಸ್ ಸಮಿತಿ(IOC )ಕೂಡ ಈ ಹೇಳಿಕೆಯನ್ನು ಖಂಡಿಸಿತ್ತು.
ಇದರ ಜೊತೆಗೆ ಯೆಶರೋ ಮೊರಿ "ನೀವು ಮಹಿಳಾ ಸದಸ್ಯರ ಸಂಖ್ಯೆಯನ್ನು ಹೆಚ್ಚಳ ಮಾಡಲು ಬಯಸಿದರೆ ಸಭೆಯ ಅವಧಿಯನ್ನು ಕೂಡ ಹೆಚ್ಚಳ ಮಾಡಬೇಕಾಗುತ್ತದೆ. ಇಲ್ಲವಾದಲ್ಲಿ ನೀವು ಸಂಕಷ್ಟಕ್ಕೆ ಸಿಲುಕುತ್ತೀರಿ" ಎಂದು ಹೇಳಿಕೆಯನ್ನು ನೀಡಿದ್ದರು ಎಂಬುದು ವರದಿಯಾಗಿತ್ತು. ಇದು ಸಾರ್ವಜನಿಕವಾಗಿ ತೀವ್ರ ಟೀಕೆಗೆ ಈಡಾಗುತ್ತಿದ್ದಂತೆಯೇ ಅಂತಾರಾಷ್ಟ್ರೀಯ ಒಲಿಂಪಿಕ್ಸ್ ಸಮಿತಿ(IOC )ಕೂಡ ಈ ಹೇಳಿಕೆಯನ್ನು ಖಂಡಿಸಿತ್ತು.
ಯೊಶಿರೋ ಮೋರಿ ತನ್ನ ಹೇಳಿಕೆ ವಿವಾದದ ಸ್ವರೂಪವನ್ನು ಪಡೆದುಕೊಲ್ಳುತ್ತಿದ್ದಂತೆಯೇ ಕ್ಷಮಾಪಣೆಯನ್ನೂ ಕೇಳಿದ್ದರು. ಆದರೆ ರಾಜೀನಾಮೆಯನ್ನು ನೀಡುವುದಿಲ್ಲ ಎಂದು ಹೇಳಿಕೊಂಡಿದ್ದರು. ಆದರೆ ಸಾರ್ವಜನಿಕರ ಆಕ್ರೋಶಗಳು ಹೆಚ್ಚಾಗುತ್ತಿದ್ದಂತೆಯೇ ಅಂತಿಮವಾಗಿ ಯೊಶಿರಿ ಮೋರಿ ರಾಜೀನಾಮೆ ನೀಡಿದ್ದಾರೆ.
This News Article is a Copy of MYKHEL
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 11:45 am
HK News Staffer
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm