ಬ್ರೇಕಿಂಗ್ ನ್ಯೂಸ್
12-02-21 04:42 pm Source: MYKHEL Sadashiva ಕ್ರೀಡೆ
ಮೆಲ್ಬರ್ನ್: ಮೆಲ್ಬರ್ನ್ನಲ್ಲಿ ನಡೆದ ಆಸ್ಟ್ರೇಲಿಯಾ ಓಪನ್ ಮಹಿಳಾ ವಿಭಾಗದ ಮೂರನೇ ಸುತ್ತಿನ ಪಂದ್ಯದಲ್ಲಿ ಅಮೆರಿಕಾ ಬಲಿಷ್ಠೆ ಸೆರೆನಾ ವಿಲಿಯಮ್ಸ್ ನಾಲ್ಕನೇ ಸುತ್ತಿಗೆ ಪ್ರವೇಶಿಸಿದ್ದಾರೆ. ಆದರೆ ಟೂರ್ನಿಯಲ್ಲಿ ಮುಂದಿನ ಐದು ದಿನಗಳ ಕಾಲ ಅಭಿಮಾನಿಗಳ ಪ್ರವೇಶ ನಿಷೇಧಿಸಲಾಗಿದೆ.
ಮೂರನೇ ಸುತ್ತಿನ ಪಂದ್ಯದಲ್ಲಿ 23 ಗ್ರ್ಯಾಂಡ್ಸ್ಲ್ಯಾಮ್ ಪ್ರಶಸ್ತಿ ವಿಜೇತ ಸೆರೆನಾ ವಿಲಿಯಮ್ಸ್ ಅವರು ರಷ್ಯಾದ ಅನಸ್ತಾಸಿಯಾ ಪೊಟಪೋವಾ ಅವರನ್ನು 7-6 (5), 6-2 ಅಂತರದಿಂದ ಸೋಲಿಸಿ 4ನೇ ಸುತ್ತಿನ ಸ್ಪರ್ಧೆಗೆ ಮುನ್ನಡೆ ಗಿಟ್ಟಿಸಿಕೊಂಡಿದ್ದಾರೆ. ಶುಕ್ರವಾರದ ಪಂದ್ಯ ರಾಡ್ ಲಾವರ್ ಅರೆನಾದಲ್ಲಿ ಸಾಧಾರಣ ಪ್ರೇಕ್ಷಕರನ್ನು ರಂಜಿಸಿತ., ಆದರೆ ಮೆಲ್ಬೋರ್ನ್ ಹೋಟೆಲ್ನಲ್ಲಿ ಕೋವಿಡ್-19 ಪ್ರಕರಣಗಳು ಏಕಾಏಕಿ ಹೆಚ್ಚಾದ ಕಾರಣ ಶನಿವಾರದಿಂದ ಐದು ದಿನಗಳವರೆಗೆ ಅಭಿಮಾನಿಗಳನ್ನು ಪಂದ್ಯಾವಳಿಯಿಂದ ನಿಷೇಧಿಸಲಾಗುವುದು ಎಂದು ಸರ್ಕಾರಿ ಅಧಿಕಾರಿಗಳು ಘೋಷಿಸಿದ್ದಾರೆ.
ಮುಂದಿನ ಐದು ದಿನಗಳವರೆಗೆ ಅಭಿಮಾನಿಗಳು ಸ್ಟೇಡಿಯಂ ಒಳಗೆ ಬರುತ್ತಿಲ್ಲ ಎಂದು ಅರಿವಾದಾಗ ಸೆರೆನಾ, 'ಅಭಿಮಾನಿಗಳು ಬರುತ್ತಿಲ್ಲವೆ? ಛೆ, ಇದು ಬೇಸರದ ಸಂಗತಿ. ಹಾಗಾದರೆ ನಾನು ಅಲ್ಲೀವರೆಗೂ ಉಳಿದುಕೊಳ್ಳಲೇಬೇಕು' (ಟೂರ್ನಿಯಿಂದ ಹೊರ ಬೀಳಬಾರದು ಎಂಬರ್ಥದಲ್ಲಿ) ಎಂದಿದ್ದಾರೆ
This News Article is a Copy of MYKHEL
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 11:45 am
HK News Staffer
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm