ಬ್ರೇಕಿಂಗ್ ನ್ಯೂಸ್
12-02-21 04:42 pm Source: MYKHEL Sadashiva ಕ್ರೀಡೆ
ಮೆಲ್ಬರ್ನ್: ಮೆಲ್ಬರ್ನ್ನಲ್ಲಿ ನಡೆದ ಆಸ್ಟ್ರೇಲಿಯಾ ಓಪನ್ ಮಹಿಳಾ ವಿಭಾಗದ ಮೂರನೇ ಸುತ್ತಿನ ಪಂದ್ಯದಲ್ಲಿ ಅಮೆರಿಕಾ ಬಲಿಷ್ಠೆ ಸೆರೆನಾ ವಿಲಿಯಮ್ಸ್ ನಾಲ್ಕನೇ ಸುತ್ತಿಗೆ ಪ್ರವೇಶಿಸಿದ್ದಾರೆ. ಆದರೆ ಟೂರ್ನಿಯಲ್ಲಿ ಮುಂದಿನ ಐದು ದಿನಗಳ ಕಾಲ ಅಭಿಮಾನಿಗಳ ಪ್ರವೇಶ ನಿಷೇಧಿಸಲಾಗಿದೆ.
ಮೂರನೇ ಸುತ್ತಿನ ಪಂದ್ಯದಲ್ಲಿ 23 ಗ್ರ್ಯಾಂಡ್ಸ್ಲ್ಯಾಮ್ ಪ್ರಶಸ್ತಿ ವಿಜೇತ ಸೆರೆನಾ ವಿಲಿಯಮ್ಸ್ ಅವರು ರಷ್ಯಾದ ಅನಸ್ತಾಸಿಯಾ ಪೊಟಪೋವಾ ಅವರನ್ನು 7-6 (5), 6-2 ಅಂತರದಿಂದ ಸೋಲಿಸಿ 4ನೇ ಸುತ್ತಿನ ಸ್ಪರ್ಧೆಗೆ ಮುನ್ನಡೆ ಗಿಟ್ಟಿಸಿಕೊಂಡಿದ್ದಾರೆ. ಶುಕ್ರವಾರದ ಪಂದ್ಯ ರಾಡ್ ಲಾವರ್ ಅರೆನಾದಲ್ಲಿ ಸಾಧಾರಣ ಪ್ರೇಕ್ಷಕರನ್ನು ರಂಜಿಸಿತ., ಆದರೆ ಮೆಲ್ಬೋರ್ನ್ ಹೋಟೆಲ್ನಲ್ಲಿ ಕೋವಿಡ್-19 ಪ್ರಕರಣಗಳು ಏಕಾಏಕಿ ಹೆಚ್ಚಾದ ಕಾರಣ ಶನಿವಾರದಿಂದ ಐದು ದಿನಗಳವರೆಗೆ ಅಭಿಮಾನಿಗಳನ್ನು ಪಂದ್ಯಾವಳಿಯಿಂದ ನಿಷೇಧಿಸಲಾಗುವುದು ಎಂದು ಸರ್ಕಾರಿ ಅಧಿಕಾರಿಗಳು ಘೋಷಿಸಿದ್ದಾರೆ.
ಮುಂದಿನ ಐದು ದಿನಗಳವರೆಗೆ ಅಭಿಮಾನಿಗಳು ಸ್ಟೇಡಿಯಂ ಒಳಗೆ ಬರುತ್ತಿಲ್ಲ ಎಂದು ಅರಿವಾದಾಗ ಸೆರೆನಾ, 'ಅಭಿಮಾನಿಗಳು ಬರುತ್ತಿಲ್ಲವೆ? ಛೆ, ಇದು ಬೇಸರದ ಸಂಗತಿ. ಹಾಗಾದರೆ ನಾನು ಅಲ್ಲೀವರೆಗೂ ಉಳಿದುಕೊಳ್ಳಲೇಬೇಕು' (ಟೂರ್ನಿಯಿಂದ ಹೊರ ಬೀಳಬಾರದು ಎಂಬರ್ಥದಲ್ಲಿ) ಎಂದಿದ್ದಾರೆ
This News Article is a Copy of MYKHEL
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
34 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
06-02-26 09:54 am
HK News Desk
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm