ಬ್ರೇಕಿಂಗ್ ನ್ಯೂಸ್
13-02-21 03:39 pm Source: MYKHEL Sadashiva ಕ್ರೀಡೆ
ಚೆನ್ನೈ: ಬಿರುಸಿನ ಬ್ಯಾಟಿಂಗ್ಗಾಗಿ 'ಹಿಟ್ಮ್ಯಾನ್' ಎಂದು ಕರೆಯಲ್ಪಡುವ ಟೀಮ್ ಇಂಡಿಯಾದ ಉಪನಾಯಕ ರೋಹಿತ್ ಶರ್ಮಾ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಸಿಕ್ಸರ್ಗಾಗಿಯೇ ದಾಖಲೆ ನಿರ್ಮಿಸಿದ್ದಾರೆ. ಇಂಗ್ಲೆಂಡ್ ವಿರುದ್ಧದ ದ್ವಿತೀಯ ಟೆಸ್ಟ್ನಲ್ಲಿ ರೋಹಿತ್ ಈ ಮೈಲಿಗಲ್ಲು ಸ್ಥಾಪಿಸಿದ್ದಾರೆ.
ಚೆನ್ನೈಯ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಭಾರತ ಮತ್ತು ಇಂಗ್ಲೆಂಡ್ ಮಧ್ಯೆ ದ್ವಿತೀಯ ಟೆಸ್ಟ್ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ಆರಂಭಿಕರಾಗಿ ಬಂದಿದ್ದ ರೋಹಿತ್ ಶರ್ಮಾ ತವರಿನಲ್ಲಿ ಅಂದರೆ ಭಾರತದಲ್ಲಿ ನಡೆದ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳಲ್ಲಿ 200+ ಸಿಕ್ಸರ್ಗಳ ದಾಖಲೆ ನಿರ್ಮಿಸಿದ್ದಾರೆ.
ಭಾರತದಲ್ಲಿ ನಡೆದ ಪಂದ್ಯಗಳಲ್ಲಿ 200+ ಸಿಕ್ಸರ್ ಬಾರಿಸಿದ ಮೊದಲ ಭಾರತೀಯನಾಗಿ ರೋಹಿತ್ ಗುರುತಿಸಿಕೊಂಡಿದ್ದಾರೆ. ಭಾರತದ ಮೊದಲನೇ ಇನ್ನಿಂಗ್ಸ್ನ 62ನೇ ಓವರ್ ವೇಳೆಗೆ ರೋಹಿತ್ 16 ಫೋರ್ಸ್, 2 ಸಿಕ್ಸರ್ನೊಂದಿಗೆ 138 ರನ್ ಬಾರಿಸಿ ಆಡುತ್ತಿದ್ದರು. ಈ 2 ಸಿಕ್ಸರ್ನೊಂದಿಗೆ ದಾಖಲೆ ನಿರ್ಮಾಣವಾಗಿದೆ.
ದ್ವಿತೀಯ ಟೆಸ್ಟ್ನಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿದ್ದ ಭಾರತದಿಂದ ರೋಹಿತ್ ಮತ್ತು ಟೆಸ್ಟ್ ಉಪನಾಯಕ ಅಜಿಂಕ್ಯ ರಹಾನೆ ಉತ್ತಮ ಜೊತೆಯಾಟ ನೀಡಿದ್ದರು. 60 ಓವರ್ ವೇಳೆಗೆ ಇಬ್ಬರಿಂದ 120+ ರನ್ ಜೊತೆಯಾಟ ಬಂದಿತ್ತು. ಈ ಪಂದ್ಯದಲ್ಲಿ ನಾಯಕ ವಿರಾಟ್ ಕೊಹ್ಲಿ ಡಕ್ ಔಟ್ ಆಗಿ ನಿರ್ಗಮಿಸಿದ್ದರು.
This News Article is a Copy of MYKHEL
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
34 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
06-02-26 09:54 am
HK News Desk
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm