ಬ್ರೇಕಿಂಗ್ ನ್ಯೂಸ್
14-02-21 03:51 pm Source: MYKHEL Madhukara Shetty ಕ್ರೀಡೆ
ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಟೆಸ್ಟ್ ಸರಣಿಯ ಎರಡನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಯಶಸ್ಸನ್ನು ಸಾಧಿಸಿದೆ. ಇಂಗ್ಲೆಂಡ್ ತಂಡವನ್ನು ಕೇವಲ 134 ರನ್ಗಳಿಗೆ ಆಲೌಟ್ ಮಾಡುವಲ್ಲಿ ಟೀಮ್ ಇಂಡಿಯಾ ಯಶಸ್ವಿಯಾಗಿದೆ. ಈ ಮೂಲಕ ಮೊದಲ 195 ರನ್ಗಳ ದೊಡ್ಡ ಅಂತರದ ಮುನ್ನಡೆಯನ್ನು ಸಾಧಿಸುವಲ್ಲಿ ಯಶಸ್ವಿಯಾಗಿದೆ
ಟೀಮ್ ಇಂಡಿಯಾದ ಬೌಲಿಂಗ್ ದಾಳಿಗೆ ಆಂಗ್ಲ ಬ್ಯಾಟ್ಸ್ಮನ್ಗಳು ಸಂಪೂರ್ಣವಾಗಿ ವಿಫಲರಾದರು. ಅದರಲ್ಲೂ ಸ್ಪಿನ್ ಬೌಲಿಂಗ್ ಪಡೆಗೆ ಪ್ರತ್ಯುತ್ತರವನ್ನು ನೀಡಲು ಇಂಗ್ಲೆಂಡ್ ಆಟಗಾರರಿಂದ ಅಸಾಧ್ಯವಾಯಿತು. ಹೀಗಾಗಿ 134 ರನ್ಗಳಿಗೆ ತನ್ನ ಎಲ್ಲಾ ವಿಕೆಟ್ಗಳನ್ನು ಕಳೆದುಕೊಂಡಿದೆ. ಟೀಮ್ ಇಂಡಿಯಾ ಪರವಾಗಿ ಆರ್ ಅಶ್ವಿನ್ 5 ವಿಕೆಟ್ಗಳನ್ನು ಪಡೆದು ಇಂಗ್ಲೆಂಡ್ ತಂಡಕ್ಕೆ ಆಘಾತವನ್ನು ನೀಡಿದ್ದಾರೆ. ವೇಗಿ ಇಶಾಂತ್ ಶರ್ಮಾ ಹಾಗೂ ಅಕ್ಷರ್ ಪಟೇಲ್ ತಲಾ 2 ವಿಕೆಟ್ ಪಡೆದು ಮಿಂಚಿದ್ದಾರೆ. ಒಂದು ವಿಕೆಟ್ ಮೊಹಮ್ಮದ್ ಸಿರಾಜ್ ಪಾಲಾಗಿದೆ. ಸುದೀರ್ಘ ಬೆಂಚ್ ಕಾದು ಆಡುವ ಬಳಗದಲ್ಲಿ ಅವಕಾಶ ಪಡೆದ ಕುಲ್ದೀಪ್ ಯಾದವ್ ವಿಕೆಟ್ ಪಡೆಯದೆ ನಿರಾಸೆ ಅನುಭವಿಸಿದ್ದಾರೆ. ಇನ್ನು ಇಂಗ್ಲೆಂಡ್ ತಂಡದ ಪರವಾಗಿ ವಿಕೆಟ್ ಕೀಪರ್ ಬೆನ್ ಫೋಕ್ಸ್ ಗಳಿಸಿದ 42 ರನ್ ಹೈಯೆಸ್ಟ್ ಸ್ಕೋರ್ ಎನಿಸಿದೆ. ಒಲ್ಲೀ ಪೋಪ್ 22 ಬೆನ್ ಸ್ಟೋಕ್ಸ್ 18 ಹಾಗೂ ಡಾಮಿನಿಕ್ ಸಿಬ್ಲಿ 16 ರನ್ ಗಳಿಸಿದ್ದು ಈ ಆಟಗಾರರು ಮಾತ್ರವೇ ಎರಡಂಕಿಯನ್ನು ದಾಟುವಲ್ಲಿ ಯಶಸ್ವಿಯಾದರು.
ಟೀಮ್ ಇಂಡಿಯಾ ಎರಡನೇ ಇನ್ನಿಂಗ್ಸ್ನಲ್ಲಿ ಬ್ಯಾಟಿಂಗ್ ಆರಂಭಿಸಿದ್ದು ಬೃಹತ್ ಮೊತ್ತದ ಗುರಿಯನ್ನು ಇಂಗ್ಲೆಂಡ್ಗೆ ನೀಡುವ ಉದ್ದೇಶವಿಟ್ಟುಕೊಂಡಿದೆ. ಈ ಮೂಲಕ ಮೊದಲ ಟೆಸ್ಟ್ನಲ್ಲಿ ಅನುಭವಿಸಿದ ಸೋಲಿಗೆ ತಕ್ಕದಾದ ಪ್ರತ್ಯುತ್ತರವನ್ನು ನೀಡಲು ಟೀಮ್ ಇಂಡಿಯಾ ಸಜ್ಜಾಗಿದೆ.
This News Article is a Copy of MYKHEL
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm