ಬ್ರೇಕಿಂಗ್ ನ್ಯೂಸ್
14-02-21 03:56 pm Source: MYKHEL Madhukara Shetty ಕ್ರೀಡೆ
ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ನಲ್ಲಿ ಅನುಭವಿ ಬೌಲರ್ ಆರ್ ಅಶ್ವಿನ್ ಎದುರಾಳಿ ಇಂಗ್ಲೆಂಡ್ಗೆ ಕಂಟಕವಾಗಿದ್ದಾರೆ. ಅಶ್ವಿನ್ ಬೌಲಿಂಗ್ ದಾಳಿಯನ್ನು ಎದುರಿಸಲು ಇಂಗ್ಲೆಂಡ್ ದಾಂಡಿಗರು ಪರದಾಡುತ್ತಿದ್ದಾರೆ. ಇಂಗ್ಲೆಂಡ್ ಕಳೆದುಕೊಂಡ ಮೊದಲ ಆರು ವಿಕೆಟ್ಗಳ ಪೈಕಿ ಮೂರು ಅಶ್ವಿನ್ ಪಾಲಾಗಿದೆ. ಈ ಮೂಲಕ ಅಶ್ವಿನ್ ತವರಿನಲ್ಲಿ ಹರ್ಭಜನ್ ಸಿಂಗ್ ಸಾಧನೆಯನ್ನು ಹಿಂದಿಕ್ಕಿದ್ದಾರೆ.
ಆರ್ ಅಶ್ವಿನ್ ಆರಂಭಿಕ ಆಟಗಾರ ಡಾಮ್ ಸಿಬ್ಲಿ ಹಾಗೂ ಡೇನಿಯಲ್ ಲಾರೆನ್ಸ್ ವಿಕೆಟ್ ಪಡೆಯುವ ಮೂಲಕ ಹರ್ಭಜನ್ ಸಿಂಗ್ ತವರಿನಲ್ಲಿ ಪಡೆದ ವಿಕೆಟ್ಗೆ ಸಮನಾದ ಸಾಧನೆಯನ್ನು ಮಾಡಿದರು. ನಂತರ ಭೋಜನ ವಿರಾಮ ಮುಗಿಸಿ ದಾಳಿಗಿಳಿದ ಅಶ್ವಿನ್ಗೆ ಬೆನ್ ಸ್ಟೋಕ್ಸ್ ಬೌಲ್ಡ್ ಆಗುವ ಮೂಲಕ ವಿಕೆಟ್ ಒಪ್ಪಿಸಿದರು. ಈ ಮೂಲಕ ತವರಿನಲ್ಲಿ 265 ವಿಕೆಟ್ ಕಬಳಿಸಿದ್ದ ಹರ್ಭಜನ್ ಸಿಂಗ್ ಸಾಧನೆಯನ್ನು ಹಿಂದಿಕ್ಕಿದ್ದಾರೆ.
ಭಾರತದಲ್ಲಿ ಅತಿ ಹೆಚ್ಚು ವಿಕೆ್ ಪಡೆದ ಬೌಲರ್ಗಳ ಪಟ್ಟಿಯಲ್ಲಿ ಮಾಜಿ ನಾಯಕ ಅನಿಲ್ ಕುಂಬ್ಳೆ ಮೊದಲ ಸ್ಥಾನದಲ್ಲಿದ್ದಾರೆ. 62 ಟೆಸ್ಟ್ ಪಂದ್ಯಗಳಲ್ಲಿ ಅನಿಲ್ ಕುಂಬ್ಳೆ 350 ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ. ಇದರಲ್ಲಿ 25 ಐದು ವಿಕೆಟ್ಗಳ ಗೊಂಚಲು ಹಾಗೂ 7 10 ವಿಕೆಟ್ಗಳ ಗೊಂಚಲು ಇದೆ. ಭಾರತದಲ್ಲಿ ಆರ್ ಅಶ್ವಿನ್ 45 ಟೆಸ್ಟ್ ಪಂದ್ಯಗಳನ್ನು ಆಡಿದ್ದು 22.69ರ ಸರಾಸರಿಯಲ್ಲಿ 266 ವಿಕೆಟ್ ಪಡೆದಿದ್ದಾರೆ. ಇದರಲ್ಲಿ 22 ಬಾರಿ 5 ವಿಕೆಟ್ಗಳ ಗೊಂಚಲು ಪಡೆದಿರುವ ಅಶ್ವಿನ್ 6 ಬಾರಿ 10 ವಿಕೆಟ್ಗಳನ್ನು ಪಡೆದ ಸಾಧನೆ ಮಾಡಿದ್ದಾರೆ.
ಎರಡನೇ ಪಂದ್ಯದಲ್ಲಿ ಇಂಗ್ಲೆಂಡ್ ತಂಡದ ವಿರುದ್ಧ ಟೀಮ್ ಇಂಡಿಯಾ ಸಂಪೂರ್ಣ ಹಿಡಿತವನ್ನು ಸಾಧಿಸಿದ್ದು ಇಂಗ್ಲೆಂಡ್ ತಂಡ 87 ರನ್ ಗಳಿಸಿದ ವೇಳೆ ತನ್ನ 6 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದೆ. ಈ ಮೂಲಕ ಭಾರತ ಮೊದಲ ಟೆಸ್ಟ್ನ ಸೋಲಿಗೆ ಸರಿಯಾದ ತಿರುಗೇಟು ನೀಡುವ ಕಾತರದಲ್ಲಿದೆ.
This News Article is a Copy of MYKHEL
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm