ಬ್ರೇಕಿಂಗ್ ನ್ಯೂಸ್
14-02-21 03:56 pm Source: MYKHEL Madhukara Shetty ಕ್ರೀಡೆ
ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ನಲ್ಲಿ ಅನುಭವಿ ಬೌಲರ್ ಆರ್ ಅಶ್ವಿನ್ ಎದುರಾಳಿ ಇಂಗ್ಲೆಂಡ್ಗೆ ಕಂಟಕವಾಗಿದ್ದಾರೆ. ಅಶ್ವಿನ್ ಬೌಲಿಂಗ್ ದಾಳಿಯನ್ನು ಎದುರಿಸಲು ಇಂಗ್ಲೆಂಡ್ ದಾಂಡಿಗರು ಪರದಾಡುತ್ತಿದ್ದಾರೆ. ಇಂಗ್ಲೆಂಡ್ ಕಳೆದುಕೊಂಡ ಮೊದಲ ಆರು ವಿಕೆಟ್ಗಳ ಪೈಕಿ ಮೂರು ಅಶ್ವಿನ್ ಪಾಲಾಗಿದೆ. ಈ ಮೂಲಕ ಅಶ್ವಿನ್ ತವರಿನಲ್ಲಿ ಹರ್ಭಜನ್ ಸಿಂಗ್ ಸಾಧನೆಯನ್ನು ಹಿಂದಿಕ್ಕಿದ್ದಾರೆ.
ಆರ್ ಅಶ್ವಿನ್ ಆರಂಭಿಕ ಆಟಗಾರ ಡಾಮ್ ಸಿಬ್ಲಿ ಹಾಗೂ ಡೇನಿಯಲ್ ಲಾರೆನ್ಸ್ ವಿಕೆಟ್ ಪಡೆಯುವ ಮೂಲಕ ಹರ್ಭಜನ್ ಸಿಂಗ್ ತವರಿನಲ್ಲಿ ಪಡೆದ ವಿಕೆಟ್ಗೆ ಸಮನಾದ ಸಾಧನೆಯನ್ನು ಮಾಡಿದರು. ನಂತರ ಭೋಜನ ವಿರಾಮ ಮುಗಿಸಿ ದಾಳಿಗಿಳಿದ ಅಶ್ವಿನ್ಗೆ ಬೆನ್ ಸ್ಟೋಕ್ಸ್ ಬೌಲ್ಡ್ ಆಗುವ ಮೂಲಕ ವಿಕೆಟ್ ಒಪ್ಪಿಸಿದರು. ಈ ಮೂಲಕ ತವರಿನಲ್ಲಿ 265 ವಿಕೆಟ್ ಕಬಳಿಸಿದ್ದ ಹರ್ಭಜನ್ ಸಿಂಗ್ ಸಾಧನೆಯನ್ನು ಹಿಂದಿಕ್ಕಿದ್ದಾರೆ.
ಭಾರತದಲ್ಲಿ ಅತಿ ಹೆಚ್ಚು ವಿಕೆ್ ಪಡೆದ ಬೌಲರ್ಗಳ ಪಟ್ಟಿಯಲ್ಲಿ ಮಾಜಿ ನಾಯಕ ಅನಿಲ್ ಕುಂಬ್ಳೆ ಮೊದಲ ಸ್ಥಾನದಲ್ಲಿದ್ದಾರೆ. 62 ಟೆಸ್ಟ್ ಪಂದ್ಯಗಳಲ್ಲಿ ಅನಿಲ್ ಕುಂಬ್ಳೆ 350 ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ. ಇದರಲ್ಲಿ 25 ಐದು ವಿಕೆಟ್ಗಳ ಗೊಂಚಲು ಹಾಗೂ 7 10 ವಿಕೆಟ್ಗಳ ಗೊಂಚಲು ಇದೆ. ಭಾರತದಲ್ಲಿ ಆರ್ ಅಶ್ವಿನ್ 45 ಟೆಸ್ಟ್ ಪಂದ್ಯಗಳನ್ನು ಆಡಿದ್ದು 22.69ರ ಸರಾಸರಿಯಲ್ಲಿ 266 ವಿಕೆಟ್ ಪಡೆದಿದ್ದಾರೆ. ಇದರಲ್ಲಿ 22 ಬಾರಿ 5 ವಿಕೆಟ್ಗಳ ಗೊಂಚಲು ಪಡೆದಿರುವ ಅಶ್ವಿನ್ 6 ಬಾರಿ 10 ವಿಕೆಟ್ಗಳನ್ನು ಪಡೆದ ಸಾಧನೆ ಮಾಡಿದ್ದಾರೆ.
ಎರಡನೇ ಪಂದ್ಯದಲ್ಲಿ ಇಂಗ್ಲೆಂಡ್ ತಂಡದ ವಿರುದ್ಧ ಟೀಮ್ ಇಂಡಿಯಾ ಸಂಪೂರ್ಣ ಹಿಡಿತವನ್ನು ಸಾಧಿಸಿದ್ದು ಇಂಗ್ಲೆಂಡ್ ತಂಡ 87 ರನ್ ಗಳಿಸಿದ ವೇಳೆ ತನ್ನ 6 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದೆ. ಈ ಮೂಲಕ ಭಾರತ ಮೊದಲ ಟೆಸ್ಟ್ನ ಸೋಲಿಗೆ ಸರಿಯಾದ ತಿರುಗೇಟು ನೀಡುವ ಕಾತರದಲ್ಲಿದೆ.
This News Article is a Copy of MYKHEL
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
34 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
06-02-26 09:54 am
HK News Desk
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm