ಬ್ರೇಕಿಂಗ್ ನ್ಯೂಸ್
15-02-21 02:50 pm Source: MYKHEL Madhukara Shetty ಕ್ರೀಡೆ
ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಸಂಕಷ್ಟದಲ್ಲಿ ಸಿಲುಕಿಕೊಂಡಿದ್ದಾರೆ. ಇನ್ಸ್ಟಾಗ್ರಾಮ್ ಲೈವ್ ಸಂದರ್ಭದಲ್ಲಿ ಯುವರಾಜ್ ಸಿಂಗ್ ಜಾತಿನಿಂದನೆ ಪದ ಬಳಸಿದ್ದರು ಎಂಬ ಬಗ್ಗೆ ಆರೋಪಗಳು ಕೇಳಿ ಬಂದಿದ್ದು ಈ ವಿಚಾರವಾಗಿ ಈಗ ಎಫ್ಐಆರ್ ದಾಖಲಾಗಿದೆ.
2020ರಲ್ಲಿ ಯುವರಾಜ್ ಸಿಂಗ್ ಟೀಮ್ ಇಂಡಿಯಾ ಆಟಗಾರ ರೋಹಿತ್ ಶರ್ಮಾ ಜೊತೆಗೆ ಲೈವ್ಗೆ ಬಂದ ಸಂದರ್ಭದಲ್ಲಿ ಯುಜುವೇಂದ್ರ ಚಾಹಲ್ಗೆ ತಮಾಷೆ ಮಾತನಾಡುತ್ತಾ ಆಕ್ಷೇಪಾರ್ಹ ಪದಗಳನ್ನು ಬಳಸಿದ್ದರು. ಈ ಮಾತುಗಳು ಜಾತಿನಿಂದಕ ಎಂದು ಆರೋಪಿಸಲಾಗಿದ್ದು ಹರ್ಯಾಣ ಪೊಲೀಸರು ಯುವರಾಜ್ ಸಿಂಗ್ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
ಹರ್ಯಾಣದ ಹಿಸಾರ್ನ ಹನ್ಸಿ ಪೊಲೀಸ್ ಠಾಣೆಯಲ್ಲಿ ಫೆಬ್ರವರಿ 14ರಂದು ಭಾನುವಾರ ಯುವರಾಜ್ ಸಿಂಗ್ ವಿರುದ್ಧ ಪ್ರಕರಣವನ್ನು ದಾಖಲಿಸಲಾಗಿದೆ. ಎಸ್ಸಿ/ಎಸ್ಟಿ ಕಾಯ್ದೆಯ ಸೆಕ್ಷನ್ 3 (1) (ಆರ್) ಮತ್ತು 3 (1) (ಎಸ್) ಜೊತೆಗೆ ಐಸಿಪಿ ಸೆಕ್ಷನ್ 153, 153A, 295 ಹಾಗೂ 505ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಕಳೆದ ಜೂನ್ ತಿಂಗಳಿನಲ್ಲಿ ಯುವರಾಜ್ ಸಿಂಗ್ ಮಾತು ವಿವಾದದ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಯುವರಾಜ್ ಸಿಂಗ್ ಈ ಬಗ್ಗೆ ಕ್ಷಮೆಯಾಚನೆಯನ್ನೂ ಮಾಡಿದ್ದರು. ಇದು ಉದ್ಧೇಶಪೂರ್ವಕವಾಗಿ ಅಲ್ಲದೆ ಮಾಡಿದ ತಪ್ಪಾಗಿದೆ ಎಂದು ಯುವಿ ಕ್ಷಮೆ ಕೇಳಿದ್ದರು. ಈ ಘಟನೆ ಬಗ್ಗೆ ಈಗ ಎಫ್ಐಆರ್ ದಾಖಲಾಗಿದೆ.
This News Article is a Copy of MYKHEL
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 11:45 am
HK News Staffer
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm