ಬ್ರೇಕಿಂಗ್ ನ್ಯೂಸ್
23-02-21 04:13 pm Source: MYKHEL Sadashiva ಕ್ರೀಡೆ
ಬೆಂಗಳೂರು: ವಿಜಯ್ ಹಜಾರೆ ಟ್ರೋಫಿ ಟೂರ್ನಿಯಲ್ಲಿ ಆಡಿದ್ದ ಒಬ್ಬ ಬಿಹಾರದ ಆಟಗಾರನಿಗೆ ಕೊರೊನಾವೈರಸ್ ಸೋಂಕು ಇರುವುದು ಪತ್ತೆಯಾಗಿದೆ. ಹೀಗಾಗಿ ಪಂದ್ಯದಲ್ಲಿ ಪಾಲ್ಗೊಂಡಿದ್ದ ಎಲ್ಲಾ ಆಟಗಾರರನ್ನೂ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ತಿಳಿದು ಬಂದಿದೆ.
ನಿರ್ಬಂಧ ಹೇರಿದ ಸಿಎ 'ಒಬ್ಬ ಆಟಗಾರನಿಗೆ ಕೊರೊನಾ ಸೋಂಕಿರುವುದು ದೃಢಪಟ್ಟಿದೆ. ಆತನನ್ನು ಇತರ ಆಟಗಾರರಿಂದ ಪ್ರತ್ಯೇಕ ಇರಿಸಲಾಗಿದೆ. ಸೋಂಕಿತ ಆಟಗಾರ ಸದ್ಯ ಬೆಂಗಳೂರಿನಲ್ಲಿದ್ದಾರೆ. ಅವರು ಅವರ ಊರಿಗೆ ಪ್ರಯಾಣಿಸುವುದು ಸಾಧ್ಯವಿಲ್ಲ,' ಎಂದು ಬಿಹಾರ ರಾಜ್ಯ ಕ್ರಿಕೆಟ್ ಅಸೋಸಿಯೇಶನ್ನ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಫೆಬ್ರವರಿ 22ರ ಸೋಮವಾರ ನಡೆದ ವಿಜಯ್ ಹಜಾರೆ ಟ್ರೋಫಿ ಎಲೈಟ್ ಗ್ರೂಪ್ ಸಿ, ರೌಂಡ್ 2 ಪಂದ್ಯದಲ್ಲಿ ಬಿಹಾರ ಮತ್ತು ಕರ್ನಾಟಕ ತಂಡಗಳು ಕಾದಾಡಿದ್ದವು. ಈ ಪಂದ್ಯದಲ್ಲಿ ಕರ್ನಾಟಕ ತಂಡ 267 ರನ್ಗಳ ಭರ್ಜರಿ ಗೆಲುವು ಕಂಡಿತ್ತು.
ಪಂದ್ಯದಲ್ಲಿ ಪಾಲ್ಗೊಂಡವರಲ್ಲಿ ಒಬ್ಬನಿಗೆ ಕೊರೊನಾ ದೃಢಪಟ್ಟಿರುವುದರಿಂದ ಫೆಬ್ರವರಿ 23ರ ಮಂಗಳವಾರ ಎರಡೂ ತಂಡಗಳ ಆಟಗಾರರು ಪರೀಕ್ಷೆಗೆ ಒಳಗಾಗಿದ್ದಾರೆ. ಸಂಜೆಯೊಳಗೆ ಫಲಿತಾಂಶ ಬರುವ ನಿರೀಕ್ಷೆಯಿದೆ ಎನ್ನಲಾಗಿದೆ. ಒಟ್ಟು 22 ಮಂದಿ ಆಟಗಾರರು ಪರೀಕ್ಷೆಗೆ ಒಳಪಟ್ಟಿದ್ದರು.
This News Article is a Copy of MYKHEL
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 12:35 pm
HK News Staffer
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm