ಬ್ರೇಕಿಂಗ್ ನ್ಯೂಸ್
23-02-21 04:13 pm Source: MYKHEL Sadashiva ಕ್ರೀಡೆ
ಬೆಂಗಳೂರು: ವಿಜಯ್ ಹಜಾರೆ ಟ್ರೋಫಿ ಟೂರ್ನಿಯಲ್ಲಿ ಆಡಿದ್ದ ಒಬ್ಬ ಬಿಹಾರದ ಆಟಗಾರನಿಗೆ ಕೊರೊನಾವೈರಸ್ ಸೋಂಕು ಇರುವುದು ಪತ್ತೆಯಾಗಿದೆ. ಹೀಗಾಗಿ ಪಂದ್ಯದಲ್ಲಿ ಪಾಲ್ಗೊಂಡಿದ್ದ ಎಲ್ಲಾ ಆಟಗಾರರನ್ನೂ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ತಿಳಿದು ಬಂದಿದೆ.
ನಿರ್ಬಂಧ ಹೇರಿದ ಸಿಎ 'ಒಬ್ಬ ಆಟಗಾರನಿಗೆ ಕೊರೊನಾ ಸೋಂಕಿರುವುದು ದೃಢಪಟ್ಟಿದೆ. ಆತನನ್ನು ಇತರ ಆಟಗಾರರಿಂದ ಪ್ರತ್ಯೇಕ ಇರಿಸಲಾಗಿದೆ. ಸೋಂಕಿತ ಆಟಗಾರ ಸದ್ಯ ಬೆಂಗಳೂರಿನಲ್ಲಿದ್ದಾರೆ. ಅವರು ಅವರ ಊರಿಗೆ ಪ್ರಯಾಣಿಸುವುದು ಸಾಧ್ಯವಿಲ್ಲ,' ಎಂದು ಬಿಹಾರ ರಾಜ್ಯ ಕ್ರಿಕೆಟ್ ಅಸೋಸಿಯೇಶನ್ನ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಫೆಬ್ರವರಿ 22ರ ಸೋಮವಾರ ನಡೆದ ವಿಜಯ್ ಹಜಾರೆ ಟ್ರೋಫಿ ಎಲೈಟ್ ಗ್ರೂಪ್ ಸಿ, ರೌಂಡ್ 2 ಪಂದ್ಯದಲ್ಲಿ ಬಿಹಾರ ಮತ್ತು ಕರ್ನಾಟಕ ತಂಡಗಳು ಕಾದಾಡಿದ್ದವು. ಈ ಪಂದ್ಯದಲ್ಲಿ ಕರ್ನಾಟಕ ತಂಡ 267 ರನ್ಗಳ ಭರ್ಜರಿ ಗೆಲುವು ಕಂಡಿತ್ತು.
ಪಂದ್ಯದಲ್ಲಿ ಪಾಲ್ಗೊಂಡವರಲ್ಲಿ ಒಬ್ಬನಿಗೆ ಕೊರೊನಾ ದೃಢಪಟ್ಟಿರುವುದರಿಂದ ಫೆಬ್ರವರಿ 23ರ ಮಂಗಳವಾರ ಎರಡೂ ತಂಡಗಳ ಆಟಗಾರರು ಪರೀಕ್ಷೆಗೆ ಒಳಗಾಗಿದ್ದಾರೆ. ಸಂಜೆಯೊಳಗೆ ಫಲಿತಾಂಶ ಬರುವ ನಿರೀಕ್ಷೆಯಿದೆ ಎನ್ನಲಾಗಿದೆ. ಒಟ್ಟು 22 ಮಂದಿ ಆಟಗಾರರು ಪರೀಕ್ಷೆಗೆ ಒಳಪಟ್ಟಿದ್ದರು.
This News Article is a Copy of MYKHEL
12-12-25 08:47 pm
Bangalore Correspondent
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
ಅಧಿವೇಶನ ಮುಗಿದ ತಕ್ಷಣವೇ ಡಿಕೆಶಿ ಮುಖ್ಯಮಂತ್ರಿಯಾಗುತ...
12-12-25 03:18 pm
ಅಧಿವೇಶನ ಮಧ್ಯೆಯೂ ಡಿಕೆಶಿ ಆಪ್ತ ಶಾಸಕರು, ಸಚಿವರ ಡಿನ...
12-12-25 03:15 pm
ನಾಯಕತ್ವ ಗೊಂದಲ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಮಾತ...
12-12-25 01:36 pm
12-12-25 11:00 pm
HK News Desk
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
ಶಾಲೆಗಳಲ್ಲಿ ವಂದೇ ಮಾತರಂ ಹಾಡುವುದು ಕಡ್ಡಾಯಗೊಳಿಸಿ ;...
10-12-25 10:54 pm
12-12-25 10:28 pm
Mangalore Correspondent
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
Mangalore Jail Inmate, Death: ಎದೆನೋವು ; ಉಡುಪಿ...
11-12-25 10:55 pm
ದೈವದ ಚಾಕರಿ ಮಾಡುವವರಿಗೆ ಮಾಸಾಶನ, ಸರ್ಕಾರಿ ಸವಲತ್ತು...
11-12-25 04:21 pm
12-12-25 01:58 pm
Mangalore Correspondent
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm
ಪುತ್ತೂರಿನಲ್ಲಿ ನಿಲ್ಲಿಸಿದ್ದ ಲಾರಿಯಿಂದ 21 ಲಕ್ಷ ಮೌ...
09-12-25 04:33 pm