ಬ್ರೇಕಿಂಗ್ ನ್ಯೂಸ್
23-02-21 04:13 pm Source: MYKHEL Sadashiva ಕ್ರೀಡೆ
ಬೆಂಗಳೂರು: ವಿಜಯ್ ಹಜಾರೆ ಟ್ರೋಫಿ ಟೂರ್ನಿಯಲ್ಲಿ ಆಡಿದ್ದ ಒಬ್ಬ ಬಿಹಾರದ ಆಟಗಾರನಿಗೆ ಕೊರೊನಾವೈರಸ್ ಸೋಂಕು ಇರುವುದು ಪತ್ತೆಯಾಗಿದೆ. ಹೀಗಾಗಿ ಪಂದ್ಯದಲ್ಲಿ ಪಾಲ್ಗೊಂಡಿದ್ದ ಎಲ್ಲಾ ಆಟಗಾರರನ್ನೂ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ತಿಳಿದು ಬಂದಿದೆ.
ನಿರ್ಬಂಧ ಹೇರಿದ ಸಿಎ 'ಒಬ್ಬ ಆಟಗಾರನಿಗೆ ಕೊರೊನಾ ಸೋಂಕಿರುವುದು ದೃಢಪಟ್ಟಿದೆ. ಆತನನ್ನು ಇತರ ಆಟಗಾರರಿಂದ ಪ್ರತ್ಯೇಕ ಇರಿಸಲಾಗಿದೆ. ಸೋಂಕಿತ ಆಟಗಾರ ಸದ್ಯ ಬೆಂಗಳೂರಿನಲ್ಲಿದ್ದಾರೆ. ಅವರು ಅವರ ಊರಿಗೆ ಪ್ರಯಾಣಿಸುವುದು ಸಾಧ್ಯವಿಲ್ಲ,' ಎಂದು ಬಿಹಾರ ರಾಜ್ಯ ಕ್ರಿಕೆಟ್ ಅಸೋಸಿಯೇಶನ್ನ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಫೆಬ್ರವರಿ 22ರ ಸೋಮವಾರ ನಡೆದ ವಿಜಯ್ ಹಜಾರೆ ಟ್ರೋಫಿ ಎಲೈಟ್ ಗ್ರೂಪ್ ಸಿ, ರೌಂಡ್ 2 ಪಂದ್ಯದಲ್ಲಿ ಬಿಹಾರ ಮತ್ತು ಕರ್ನಾಟಕ ತಂಡಗಳು ಕಾದಾಡಿದ್ದವು. ಈ ಪಂದ್ಯದಲ್ಲಿ ಕರ್ನಾಟಕ ತಂಡ 267 ರನ್ಗಳ ಭರ್ಜರಿ ಗೆಲುವು ಕಂಡಿತ್ತು.
ಪಂದ್ಯದಲ್ಲಿ ಪಾಲ್ಗೊಂಡವರಲ್ಲಿ ಒಬ್ಬನಿಗೆ ಕೊರೊನಾ ದೃಢಪಟ್ಟಿರುವುದರಿಂದ ಫೆಬ್ರವರಿ 23ರ ಮಂಗಳವಾರ ಎರಡೂ ತಂಡಗಳ ಆಟಗಾರರು ಪರೀಕ್ಷೆಗೆ ಒಳಗಾಗಿದ್ದಾರೆ. ಸಂಜೆಯೊಳಗೆ ಫಲಿತಾಂಶ ಬರುವ ನಿರೀಕ್ಷೆಯಿದೆ ಎನ್ನಲಾಗಿದೆ. ಒಟ್ಟು 22 ಮಂದಿ ಆಟಗಾರರು ಪರೀಕ್ಷೆಗೆ ಒಳಪಟ್ಟಿದ್ದರು.
This News Article is a Copy of MYKHEL
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm