ಬ್ರೇಕಿಂಗ್ ನ್ಯೂಸ್
23-02-21 04:13 pm Source: MYKHEL Sadashiva ಕ್ರೀಡೆ
ಬೆಂಗಳೂರು: ವಿಜಯ್ ಹಜಾರೆ ಟ್ರೋಫಿ ಟೂರ್ನಿಯಲ್ಲಿ ಆಡಿದ್ದ ಒಬ್ಬ ಬಿಹಾರದ ಆಟಗಾರನಿಗೆ ಕೊರೊನಾವೈರಸ್ ಸೋಂಕು ಇರುವುದು ಪತ್ತೆಯಾಗಿದೆ. ಹೀಗಾಗಿ ಪಂದ್ಯದಲ್ಲಿ ಪಾಲ್ಗೊಂಡಿದ್ದ ಎಲ್ಲಾ ಆಟಗಾರರನ್ನೂ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ತಿಳಿದು ಬಂದಿದೆ.
ನಿರ್ಬಂಧ ಹೇರಿದ ಸಿಎ 'ಒಬ್ಬ ಆಟಗಾರನಿಗೆ ಕೊರೊನಾ ಸೋಂಕಿರುವುದು ದೃಢಪಟ್ಟಿದೆ. ಆತನನ್ನು ಇತರ ಆಟಗಾರರಿಂದ ಪ್ರತ್ಯೇಕ ಇರಿಸಲಾಗಿದೆ. ಸೋಂಕಿತ ಆಟಗಾರ ಸದ್ಯ ಬೆಂಗಳೂರಿನಲ್ಲಿದ್ದಾರೆ. ಅವರು ಅವರ ಊರಿಗೆ ಪ್ರಯಾಣಿಸುವುದು ಸಾಧ್ಯವಿಲ್ಲ,' ಎಂದು ಬಿಹಾರ ರಾಜ್ಯ ಕ್ರಿಕೆಟ್ ಅಸೋಸಿಯೇಶನ್ನ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಫೆಬ್ರವರಿ 22ರ ಸೋಮವಾರ ನಡೆದ ವಿಜಯ್ ಹಜಾರೆ ಟ್ರೋಫಿ ಎಲೈಟ್ ಗ್ರೂಪ್ ಸಿ, ರೌಂಡ್ 2 ಪಂದ್ಯದಲ್ಲಿ ಬಿಹಾರ ಮತ್ತು ಕರ್ನಾಟಕ ತಂಡಗಳು ಕಾದಾಡಿದ್ದವು. ಈ ಪಂದ್ಯದಲ್ಲಿ ಕರ್ನಾಟಕ ತಂಡ 267 ರನ್ಗಳ ಭರ್ಜರಿ ಗೆಲುವು ಕಂಡಿತ್ತು.
ಪಂದ್ಯದಲ್ಲಿ ಪಾಲ್ಗೊಂಡವರಲ್ಲಿ ಒಬ್ಬನಿಗೆ ಕೊರೊನಾ ದೃಢಪಟ್ಟಿರುವುದರಿಂದ ಫೆಬ್ರವರಿ 23ರ ಮಂಗಳವಾರ ಎರಡೂ ತಂಡಗಳ ಆಟಗಾರರು ಪರೀಕ್ಷೆಗೆ ಒಳಗಾಗಿದ್ದಾರೆ. ಸಂಜೆಯೊಳಗೆ ಫಲಿತಾಂಶ ಬರುವ ನಿರೀಕ್ಷೆಯಿದೆ ಎನ್ನಲಾಗಿದೆ. ಒಟ್ಟು 22 ಮಂದಿ ಆಟಗಾರರು ಪರೀಕ್ಷೆಗೆ ಒಳಪಟ್ಟಿದ್ದರು.
This News Article is a Copy of MYKHEL
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm