ಬ್ರೇಕಿಂಗ್ ನ್ಯೂಸ್
24-02-21 12:59 pm Source: MYKHEL ಕ್ರೀಡೆ
ಜೈಪುರ್: ಜೈಪುರ್ನ ಕೆಎಲ್ ಸೈನಿ ಮೈದಾನದಲ್ಲಿ ನಡೆದ ವಿಜಯ್ ಹಜಾರೆ ಟ್ರೋಫಿ ರೌಂಡ್ 2, ಎಲೈಟ್ ಗ್ರೂಪ್ ಡಿ ಪಂದ್ಯದಲ್ಲಿ ಪಂದ್ಯದಲ್ಲಿ ಮಹಾರಾಷ್ಟ್ರ ವಿರುದ್ಧ ಮುಂಬೈ 6 ವಿಕೆಟ್ ಜಯ ಗಳಿಸಿದೆ. ನಾಯಕ ಶ್ರೇಯಸ್ ಐಯ್ಯರ್ ಶತಕದ ನೆರವಿನಿಂದ ಮುಂಬೈ ಸುಲಭ ಜಯ ಕಂಡಿದೆ.
ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಮಹಾರಾಷ್ಟ್ರ, ಯಶ್ ನಹರ್ 119, ಅಝಿಮ್ ಖಾಜಿ 104, ರುತುರಾಜ್ ಗಾಯಕ್ವಾಡ್ 19, ವಿಶಾಂತ್ ಮೋರೆ 8, ಎಸ್ಎಸ್ ಬಚವ್ 5 ರನ್ ಕೊಡುಗೆಯೊಂದಿಗೆ 50 ಓವರ್ಗೆ 9 ವಿಕೆಟ್ ಕಳೆದು 279 ರನ್ ಗಳಿಸಿತು.
ಗುರಿ ಬೆನ್ನಟ್ಟಿದ ಮುಂಬೈ, ಯಶಸ್ವಿ ಜೈಸ್ವಾಲ್ 40, ಪೃಥ್ವಿ ಶಾ 34, ಶ್ರೇಯಸ್ ಐಯ್ಯರ್ 103, ಸೂರ್ಯಕುಮಾರ್ ಯಾದವ್ 29, ಶಿವಂ ದೂಬೆ 47, ಸರ್ಫರಾಜ್ ಖಾನ್ 15 ರನ್ನೊಂದಿಗೆ 47.2 ಓವರ್ಗೆ 4 ವಿಕೆಟ್ ಕಳೆದು 280 ರನ್ ಗಳಿಸಿತು.
ಮಹಾರಾಷ್ಟ್ರ ಇನ್ನಿಂಗ್ಸ್ನಲ್ಲಿ ಮುಂಬೈಯ ಧವಳ್ ಕುಲಕರ್ಣಿ 5, ಶಾರ್ದೂಲ್ ಠಾಕೂರ್ 1, ತುಷಾರ್ ದೇಶಪಾಂಡೆ 1 ವಿಕೆಟ್ನಿಂದ ಗಮನ ಸೆಳೆದರೆ, ಮುಂಬೈ ಇನ್ನಿಂಗ್ಸ್ನಲ್ಲಿ ಸತ್ಯಜೀತ್ ಬಚವ್ 3, ಅಝಿಮ್ ಕಾಝಿ 1 ವಿಕೆಟ್ ಪಡೆದರು.
This News Article Is A Copy Of MYKHEL
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am