ಬ್ರೇಕಿಂಗ್ ನ್ಯೂಸ್
25-02-21 12:22 pm Source: MYKHEL ಕ್ರೀಡೆ
ಮುಂಬೈ ಸಿಟಿ ಎಫ್ ಸಿ ತಂಡ ಒಡಿಶಾ ಎಫ್ಸಿ ವಿರುದ್ಧ ಇಂಡಿಯನ್ ಸೂಪರ್ ಲೀಗ್ ನ ಲೀಗ್ನ 105ನೇ ಪಂದ್ಯದಲ್ಲಿ ಮುಖಾಮುಖಿಯಾಗಿದೆ. ಹೈದರಾಬಾದ್ ಎಫ್ ಸಿ ವಿರುದ್ಧದ ಪಂದ್ಯದಲ್ಲಿ ಎಟಿಕೆ ಮೋಹನ್ ಬಾಗನ್ ಅಂಕ ಕಳೆದುಕೊಂಡಿದ್ದರಿಂದ ಈಗ ಸರ್ಗಿಯೊ ಲೊಬೆರಾ ಪಡೆಯ ಮೇಲೆ ಎಲ್ಲರ ದೃಷ್ಟಿ. ಏಕೆಂದರೆ ಲೀಗ್ ವಿನ್ನರ್ ಪ್ರೋಫಿ ಗೆಲ್ಲಲು ಅವಕಾಶ ಉತ್ತಮವಾಗಿದೆ. ಒಡಿಶಾ ಕೇವಲ ಗೌರವಕ್ಕಾಗಿ ಆಡಲಿದ್ದು ಕೊನೆಯ ಪಂದ್ಯದಲ್ಲಿ ಜಯ ಗಳಿಸಿ ಋತುವನ್ನು ಮುಗಿಸುವ ಗುರಿಹೊಂದಿದೆ.
ಮುಂಬೈ ತಂಡಕ್ಕೆ ಇಲ್ಲಿ ಜಯದ ಅಗತ್ಯ ಇದೆ. ಲೀಗ್ ನಲ್ಲಿ ಬಹಳ ಸಮಯದಿಂದ ಅಗ್ರ ಸ್ಥಾನದಲ್ಲಿದ್ದ ಮುಂಬೈ ಸಿಟಿ ತಂಡ ಇದ್ದಕ್ಕಿದ್ದಂತೆ ಅಗ್ರ ಸ್ಥಾನ ಕಳೆದುಕೊಂಡಿತು. ಕಳೆದ ಆರು ಪಂದ್ಯಗಳಲ್ಲಿ ಲೊಬೆರಾ ಪಡೆ ಜಯ ಗಳಿಸಿದ್ದು ಕೇವಲ ಒಂದು ಪಂದ್ಯದಲ್ಲಿ. ಕಳೆದ ಮೂರು ಪಂದ್ಯಗಳಲ್ಲಿ ಜಯ ಗಳಿಸಿಲ್ಲ. ಜೆಮ್ಷೆಡ್ಪುರ ವಿರುದ್ಧ ನಡೆ ಪಂದ್ಯದಲ್ಲಿ ಮುಂಬೈ ಸೋಲನುಭವಿಸಿತ್ತು, ಎಲ್ಲಿಯವರೆಗೆ ತಂಡ ಸುಧಾರಣೆ ಕಾಣುವುದಿಲ್ಲವೊ ಅಲ್ಲಿಯವರೆಗೆ ಪ್ರಶಸ್ತಿಯ ಆಸೆ ಸೂಕ್ತವಲ್ಲ ಎಂದು ಲೊಬೆರಾ ಹೇಳಿದ್ದಾರೆ.
Live ಸ್ಕೋರ್ಕಾರ್ಡ್ ಹೀಗಿದೆ:
ಮುಂಬೈ ಸಿಟಿ ಎಫ್ಸಿ ಆಡುವ ಬಳಗ: ಅಮೃಂದರ್ ಸಿಂಗ್ (ಗೋಲ್ಕೀಪರ್) (ನಾಯಕ), ಅಮೆ ರಣವಾಡೆ, ಮೆಹ್ತಾಬ್ ಸಿಂಗ್, ಮೌರ್ತಾಡಾ ಫಾಲ್, ಅಹ್ಮದ್ ಜಹೌ, ರೇನಿಯರ್ ಫರ್ನಾಂಡಿಸ್, ಸೈ ಗೊಡ್ಡಾರ್ಡ್, ವಿಘ್ನೇಶ್ ದಕ್ಷಿಣಮೂರ್ತಿ, ಬಿಪಿನ್ ಸಿಂಗ್, ಆಡಮ್ ಲೆ ಫೊಂಡ್ರೆ, ಬಾರ್ತಲೋಮೆವ್ ಒಗ್ಬೆಚೆ.
ಒಡಿಶಾ ಎಫ್ಸಿ ಆಡುವ ಬಳಗ: ಅರ್ಷ್ದೀಪ್ ಸಿಂಗ್ (ಗೋಲ್ಕೀಪರ್), ಜಾಕೋಬ್ ಟ್ರಾಟ್, ಕಮಲ್ಪ್ರೀತ್ ಸಿಂಗ್, ಸ್ಟೀವನ್ ಟೇಲರ್ (ನಾಯಕ), ರಾಕೇಶ್ ಪ್ರಧಾನ್, ಪಾಲ್ ರಾಮ್ಫಾಂಗ್ಜೌವಾ, ವಿನಿತ್ ರೈ, ಜೆರ್ರಿ ಮಾವಿಹ್ಮಿಂಗ್ಥಂಗಾ, ಬೊರಿಂಗ್ಡಾವೊ ಬೋಡೋ, ಡಿಯಾಗೋ ಮೌರಿಸಿಯೋ, ಮ್ಯಾನುಯೆಲ್ ಒನ್ವು.
This News Article is a Copy of MYKHEL
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm