ಬ್ರೇಕಿಂಗ್ ನ್ಯೂಸ್
25-02-21 12:22 pm Source: MYKHEL ಕ್ರೀಡೆ
ಮುಂಬೈ ಸಿಟಿ ಎಫ್ ಸಿ ತಂಡ ಒಡಿಶಾ ಎಫ್ಸಿ ವಿರುದ್ಧ ಇಂಡಿಯನ್ ಸೂಪರ್ ಲೀಗ್ ನ ಲೀಗ್ನ 105ನೇ ಪಂದ್ಯದಲ್ಲಿ ಮುಖಾಮುಖಿಯಾಗಿದೆ. ಹೈದರಾಬಾದ್ ಎಫ್ ಸಿ ವಿರುದ್ಧದ ಪಂದ್ಯದಲ್ಲಿ ಎಟಿಕೆ ಮೋಹನ್ ಬಾಗನ್ ಅಂಕ ಕಳೆದುಕೊಂಡಿದ್ದರಿಂದ ಈಗ ಸರ್ಗಿಯೊ ಲೊಬೆರಾ ಪಡೆಯ ಮೇಲೆ ಎಲ್ಲರ ದೃಷ್ಟಿ. ಏಕೆಂದರೆ ಲೀಗ್ ವಿನ್ನರ್ ಪ್ರೋಫಿ ಗೆಲ್ಲಲು ಅವಕಾಶ ಉತ್ತಮವಾಗಿದೆ. ಒಡಿಶಾ ಕೇವಲ ಗೌರವಕ್ಕಾಗಿ ಆಡಲಿದ್ದು ಕೊನೆಯ ಪಂದ್ಯದಲ್ಲಿ ಜಯ ಗಳಿಸಿ ಋತುವನ್ನು ಮುಗಿಸುವ ಗುರಿಹೊಂದಿದೆ.
ಮುಂಬೈ ತಂಡಕ್ಕೆ ಇಲ್ಲಿ ಜಯದ ಅಗತ್ಯ ಇದೆ. ಲೀಗ್ ನಲ್ಲಿ ಬಹಳ ಸಮಯದಿಂದ ಅಗ್ರ ಸ್ಥಾನದಲ್ಲಿದ್ದ ಮುಂಬೈ ಸಿಟಿ ತಂಡ ಇದ್ದಕ್ಕಿದ್ದಂತೆ ಅಗ್ರ ಸ್ಥಾನ ಕಳೆದುಕೊಂಡಿತು. ಕಳೆದ ಆರು ಪಂದ್ಯಗಳಲ್ಲಿ ಲೊಬೆರಾ ಪಡೆ ಜಯ ಗಳಿಸಿದ್ದು ಕೇವಲ ಒಂದು ಪಂದ್ಯದಲ್ಲಿ. ಕಳೆದ ಮೂರು ಪಂದ್ಯಗಳಲ್ಲಿ ಜಯ ಗಳಿಸಿಲ್ಲ. ಜೆಮ್ಷೆಡ್ಪುರ ವಿರುದ್ಧ ನಡೆ ಪಂದ್ಯದಲ್ಲಿ ಮುಂಬೈ ಸೋಲನುಭವಿಸಿತ್ತು, ಎಲ್ಲಿಯವರೆಗೆ ತಂಡ ಸುಧಾರಣೆ ಕಾಣುವುದಿಲ್ಲವೊ ಅಲ್ಲಿಯವರೆಗೆ ಪ್ರಶಸ್ತಿಯ ಆಸೆ ಸೂಕ್ತವಲ್ಲ ಎಂದು ಲೊಬೆರಾ ಹೇಳಿದ್ದಾರೆ.
Live ಸ್ಕೋರ್ಕಾರ್ಡ್ ಹೀಗಿದೆ:
ಮುಂಬೈ ಸಿಟಿ ಎಫ್ಸಿ ಆಡುವ ಬಳಗ: ಅಮೃಂದರ್ ಸಿಂಗ್ (ಗೋಲ್ಕೀಪರ್) (ನಾಯಕ), ಅಮೆ ರಣವಾಡೆ, ಮೆಹ್ತಾಬ್ ಸಿಂಗ್, ಮೌರ್ತಾಡಾ ಫಾಲ್, ಅಹ್ಮದ್ ಜಹೌ, ರೇನಿಯರ್ ಫರ್ನಾಂಡಿಸ್, ಸೈ ಗೊಡ್ಡಾರ್ಡ್, ವಿಘ್ನೇಶ್ ದಕ್ಷಿಣಮೂರ್ತಿ, ಬಿಪಿನ್ ಸಿಂಗ್, ಆಡಮ್ ಲೆ ಫೊಂಡ್ರೆ, ಬಾರ್ತಲೋಮೆವ್ ಒಗ್ಬೆಚೆ.
ಒಡಿಶಾ ಎಫ್ಸಿ ಆಡುವ ಬಳಗ: ಅರ್ಷ್ದೀಪ್ ಸಿಂಗ್ (ಗೋಲ್ಕೀಪರ್), ಜಾಕೋಬ್ ಟ್ರಾಟ್, ಕಮಲ್ಪ್ರೀತ್ ಸಿಂಗ್, ಸ್ಟೀವನ್ ಟೇಲರ್ (ನಾಯಕ), ರಾಕೇಶ್ ಪ್ರಧಾನ್, ಪಾಲ್ ರಾಮ್ಫಾಂಗ್ಜೌವಾ, ವಿನಿತ್ ರೈ, ಜೆರ್ರಿ ಮಾವಿಹ್ಮಿಂಗ್ಥಂಗಾ, ಬೊರಿಂಗ್ಡಾವೊ ಬೋಡೋ, ಡಿಯಾಗೋ ಮೌರಿಸಿಯೋ, ಮ್ಯಾನುಯೆಲ್ ಒನ್ವು.
This News Article is a Copy of MYKHEL
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 12:35 pm
HK News Staffer
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm