ಬ್ರೇಕಿಂಗ್ ನ್ಯೂಸ್
25-02-21 04:01 pm Source: MYKHEL ಕ್ರೀಡೆ
ಅಹ್ಮದಾಬಾದ್: ಅಹ್ಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತ ಮತ್ತು ಪ್ರವಾಸಿ ಇಂಗ್ಲೆಂಡ್ ತಂಡದ ಮಧ್ಯೆ ಮೂರನೇ ಟೆಸ್ಟ್ ಪಂದ್ಯ ನಡೆಯುತ್ತಿದೆ. ಮೊದಲ ಇನ್ನಿಂಗ್ಸ್ನಲ್ಲಿ ಭಾರತ ಪರ ರೋಹಿತ್ ಶರ್ಮಾ ಅರ್ಧ ಶತಕ ಬಾರಿಸಿದ್ದಾರೆ. ಅಕ್ಸರ್ ಪಟೇಲ್ 6, ಆರ್ ಅಶ್ವಿನ್ 3 ವಿಕೆಟ್ ಕೊಡುಗೆ ಮತ್ತು ಶರ್ಮಾ ಬ್ಯಾಟಿಂಗ್ನೊಂದಿಗೆ ಆರಂಭಿಕ ಇನ್ನಿಂಗ್ಸ್ನಲ್ಲಿ ಭಾರತ ಸುಲಭ ಮುನ್ನಡೆ ಸಾಧಿಸುವುದರಲ್ಲಿದೆ.
ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿದ್ದ ಇಂಗ್ಲೆಂಡ್ ಭಾರತೀಯರ ಮಾರಕ ಬೌಲಿಂಗ್ ದಾಳಿಗೆ ಗುರಿಯಾಯ್ತು. ಆರಂಭಿಕ ಬ್ಯಾಟ್ಸ್ಮನ್ ಝ್ಯಾಕ್ ಕ್ರಾಲೆ 53, ನಾಯಕ ಜೋ ರೂಟ್ 17, ಬೆನ್ ಫೋಕ್ಸ್ 12, ಜೋಫ್ರಾ ಆರ್ಚರ್ 12 ರನ್ ಬಾರಿಸಿದ್ದರು ಬಿಟ್ಟರೆ ಉಳಿದೆಲ್ಲರೂ ಒಂದಂಕಿಗೆ ವಿಕೆಟ್ ಒಪ್ಪಿಸಿದ್ದರು. ಇಂಗ್ಲೆಂಡ್ ಮೊದಲ ಇನ್ನಿಂಗ್ಸ್ನಲ್ಲಿ 48.4 ಓವರ್ಗೆ 112 ರನ್ ಬಾರಿಸಿತ್ತು.
ಭಾರತ vs ಇಂಗ್ಲೆಂಡ್, 3ನೇ ಟೆಸ್ಟ್ ಪಂದ್ಯ, Live ಸ್ಕೋರ್ಕಾರ್ಡ್
ಭಾರತ ಪ್ಲೇಯಿಂಗ್ XI: ರೋಹಿತ್ ಶರ್ಮಾ, ಶುಬ್ಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ (ಸಿ), ಅಜಿಂಕ್ಯ ರಹಾನೆ, ರಿಷಭ್ ಪಂತ್ (ವಿಕೆ), ವಾಷಿಂಗ್ಟನ್ ಸುಂದರ್, ಅಕ್ಸರ್ ಪಟೇಲ್, ರವಿಚಂದ್ರನ್ ಅಶ್ವಿನ್, ಇಶಾಂತ್ ಶರ್ಮಾ, ಜಸ್ಪ್ರೀತ್ ಬೂಮ್ರಾ.
ಇಂಗ್ಲೆಂಡ್ ಪ್ಲೇಯಿಂಗ್ XI: ಡೊಮಿನಿಕ್ ಸಿಬ್ಲಿ, ಝ್ಯಾಕ್ ಕ್ರಾಲೆ, ಜಾನಿ ಬೈರ್ಸ್ಟೋವ್, ಜೋ ರೂಟ್ (ಸಿ), ಬೆನ್ ಸ್ಟೋಕ್ಸ್, ಆಲ್ಲಿ ಪೋಪ್, ಬೆನ್ ಫೋಕ್ಸ್ (ವಿಕೆ), ಜೋಫ್ರಾ ಆರ್ಚರ್, ಜ್ಯಾಕ್ ಲೀಚ್, ಸ್ಟುವರ್ಟ್ ಬ್ರಾಡ್, ಜೇಮ್ಸ್ ಆ್ಯಂಡರ್ಸನ್.
This News Article is a Copy of MYKHEL
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm